ಸೀಲ್‌ಡೌನ್‌ ಪ್ರದೇಶಕ್ಕೆ ಶಾಸಕ ಭೇಟಿ


Team Udayavani, May 25, 2020, 7:30 AM IST

lagislat

ತುಮಕೂರು: ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಳ್ಳಗೆರೆ ಗ್ರಾಮ ಪಂಚಾಯತಿ, ಮಾಯಮ್ಮನ ಪಾಳ್ಯದ ವೃದಟಛಿ ಕೊರೊನಾ ಸೋಂಕು ಪತ್ತೆ ಹಿನ್ನೆಲೆಯಲ್ಲಿ ಶಾಸಕ ಡಿ.ಸಿ.ಗೌರಿಶಂಕರ್‌ ಸೀಲ್‌ಡೌನ್‌ ಪ್ರದೇಶಕ್ಕೆ ಭೇಟಿ ನೀಡಿ  ಪರಿಶೀಲನೆ ನಡೆಸಿದರು. ತಾಲೂಕಿನ ಬಳ್ಳಗೆರೆ ಗ್ರಾಪಂ ವ್ಯಾಪ್ತಿಯ ಮಾಯಮ್ಮನ ಪಾಳ್ಯ ಗ್ರಾಮದ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಗ್ರಾಮವನ್ನು ಕಂಟೈನ್‌ಮೆಂಟ್‌ ಝೋನ್‌ ಆಗಿ ಪರಿವರ್ತಿಸಿದ್ದು, ಗ್ರಾಮಸ್ಥರಿಗೆ  ಅಗತ್ಯ ಪಡಿತರ ಕಿಟ್‌, ಸ್ಯಾನಿಟೈಸರ್‌ ಅನ್ನು ವಿತರಿಸಿದರು.

ನಂತರ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಅವರು, ಕಂಟೈನ್‌ ಮೆಂಟ್‌ ಝೋನ್‌ನಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿಗಳು ಹಾಗೂ ಪೊಲೀಸ್‌ ಸಿಬ್ಬಂದಿಗೆ  ವೈಯಕ್ತಿಕವಾಗಿ ಊಟದ ವ್ಯವಸ್ಥೆ ಮಾಡಿಸುವ ಭರವಸೆ ನೀಡಿ, ಗ್ರಾಮಸ್ಥರು ಅಧಿಕಾರಿ ಗಳೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಮೊದಲನೇ ಕೊರೊನಾ ಪ್ರಕರಣ  ಇದಾಗಿದ್ದು,

ರೋಗ ವನ್ನು ಹಬ್ಬದಂತೆ ನಿಯಂತ್ರಿಸುವ ನಿಟ್ಟಿನಲ್ಲಿ ಆರೋಗ್ಯ ಮತ್ತು ಪೊಲೀಸ್‌ ಅಧಿಕಾರಿಗಳಿಗೆ ಅಗತ್ಯ ಸಹಕಾರ ನೀಡು ವಂತೆ ತಿಳಿಸಿದ ಅವರು ಮಾಯಮ್ಮನ ಪಾಳ್ಯದ ಗ್ರಾಮಕ್ಕೆ ಅಗತ್ಯ ವಸ್ತುಗಳನ್ನು ಪೂರೈಸುವುದಾಗಿ  ತಿಳಿಸಿದರು. ಗ್ರಾಮಸ್ಥರಿಗೆ ಊಟ ವ್ಯವಸ್ಥೆ ಅಗತ್ಯವಾದಲ್ಲಿ ಅದಕ್ಕೂ ಸಹಕಾರ ನೀಡುವುದಾಗಿ ಹೇಳಿದರು.

ಕ್ವಾರಂಟೈನ್‌ ಪ್ರದೇಶಕ್ಕೂ ಭೇಟಿ: ಮಾಯಮ್ಮನ ಪಾಳ್ಯದ ಕೊರೊನಾ ಸೋಂಕಿತ ವೃದಟಛಿನ ಸಂಪರ್ಕದಲ್ಲಿದ್ದ 38 ಮಂದಿಯನ್ನು  ಸಿರಿವರದ ಮೊರಾರ್ಜಿ ಶಾಲೆಯಲ್ಲಿ ಕ್ವಾರಂಟೈನ್‌ ಮಾಡಲಾಗಿದ್ದು, ಶಾಸಕ ಗೌರಿಶಂಕರ್‌ ಭೇಟಿ ನೀಡಿ ಕ್ವಾರಂಟೈನ್‌ ನಲ್ಲಿರುವವರಿಗೆ ಮಾಡಿರುವ ವ್ಯವಸ್ಥೆಯನ್ನು ಪರಿಶೀಲಿಸಿದರು.

ಮಾಯಮ್ಮನಪಾಳ್ಯ ಗ್ರಾಮಸ್ಥರು ಶಾಸಕ ಡಿ.ಸಿ.  ಗೌರಿಶಂಕರ್‌ ಅವರಿಗೆ ಬಿಪಿ, ಶುಗರ್‌ ಮಾತ್ರೆಗಳನ್ನು ಕೊಡಿಸುವಂತೆ ಮನವಿ ಮಾಡಿದರು ಇದಕ್ಕೆ ಸ್ಪಂದಿಸಿದ ಶಾಸಕರು ವೈದ್ಯರು ನೀಡಿರುವ ಸಲಹಾ ಚೀಟಿಯನ್ನು ನೀಡಿದರೆ ಔಷಧಿ ವಿತರಿಸುವ ಭರವಸೆ ನೀಡಿದರು.  ಡಿಎಚ್‌ಒ ಡಾ.ನಾಗೇಂದ್ರಪ್ಪ, ನೋಡಲ್‌ ಅಧಿಕಾರಿ ಡಾ.ಕೇಶವರಾಜು, ಜೆಡಿಎಸ್‌ ಗ್ರಾಮಾಂತರ ಅಧ್ಯಕ್ಷ ಹಾಲನೂರು ಅನಂತಕುಮಾರ್‌ ಇದ್ದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.