ಕಾಚನಕಟ್ಟೆ ಬಳಿ ಚಿರತೆ ಸೆರೆ


Team Udayavani, Jan 10, 2021, 7:29 PM IST

Leopard Capture Near Kachanakatty

ಹುಳಿಯಾರು: ಬುಕ್ಕಾಪಟ್ಟಣ ಅರಣ್ಯ ವಲಯ ವ್ಯಾಪ್ತಿಯ ಹುಳಿಯಾರು ಹೋಬಳಿ ಯಳನಾಡು ಸಮೀಪದ ಕಾಚನಕಟ್ಟೆ ಗಂಗಮ್ಮನ ಕೆರೆ ಬಳಿ ಅರಣ್ಯ ಇಲಾಖೆಯವರು ಇಟ್ಟಿದ್ದ ಬೋನಿಗೆ ಶುಕ್ರವಾರ ರಾತ್ರಿ ಚಿರತೆಯೊಂದು ಸೆರೆಯಾಗಿದೆ.

ಕಾಚನಕಟ್ಟೆಯ ಗ್ರಾಮದ ಸುತ್ತಮತ್ತ ಹಲವು ದಿನಗಳಿಂದ ಸಾಕುಪ್ರಾಣಿಗಳನ್ನು ಕದ್ದೊಯ್ದು ಕಾಡ ಕೊಡುತ್ತಿದ್ದ ಚಿರತೆ ಗ್ರಾಮಸ್ಥರಲ್ಲಿ ಆತಂಕದ ವಾತಾವರಣವನ್ನು ಸೃಷ್ಟಿಸಿತ್ತು. ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆಗೆ ಗ್ರಾಮಸ್ಥರು ಮನವಿ ಮಾಡಿದ್ದರು. ಮನವಿಗೆ ಸ್ಪಂದಿಸಿದ ಅರಣ್ಯ ಇಲಾಖೆಯವರು ಎರಡು ಕಡೆ ಪಂಜರವನ್ನಿಟ್ಟು ಚಿರತೆಯ ಚಲನವಲನ ಹಾಗೂ ಓಡಾಟದ ಬಗ್ಗೆ ನಿಗಾವಹಿಸುತ್ತಿದ್ದರು. ಎಂದಿನಂತೆ ಆಹಾರ ಅರಸುತ್ತಾ ಬಂದ ಚಿರತೆ ಇಲಾಖೆಯವರು ಇರಿಸಿದ ಬೋನಿಗೆ ಶುಕ್ರವಾರ ರಾತ್ರಿ ಬಿದ್ದಿದೆ.

ಈ ಹಿಂದೆಯೂ ಕೂಡ ಇದೇ ಪ್ರದೇಶದಲ್ಲಿ ಚಿರತೆಯೊಂದು ಅರಣ್ಯ ಇಲಾಖೆಯ ಪಂಜರದಲ್ಲಿ ಬಿದ್ದಿದ್ದು. ಈಗ ಸೆರೆಯಾಗಿರುವ ಚಿರತೆಯು ಗಂಡು ಚಿರತೆಯಾಗಿದ್ದು ಬಿಸಿಲೆ ಅರಣ್ಯ ಪ್ರದೇಶಕ್ಕೆ ಬಿಡುವುದಾಗಿ ಅರಣ್ಯ ಇಲಾಖೆಯವರು ತಿಳಿಸಿದ್ದಾರೆ.

ಇದನ್ನೂ ಓದಿ:ಸಸಿಹಿತ್ಲು ಬೀಚ್‌ನಲ್ಲಿ ನೀರಿಗಿಳಿದ 7 ಮಂದಿ ರಕ್ಷಣೆ: ಓರ್ವ ಸಾವು, ಮತ್ತೋರ್ವ ನೀರು ಪಾಲು

ತಿಪಟೂರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಜೆ.ಜಿ.ರವಿ ರವರ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿ ಎಚ್‌.ಮಲ್ಲಿಕಾರ್ಜುನಪ್ಪ ನೇತೃತ್ವದಲ್ಲಿ ಉಪವಲಯ ಅರಣ್ಯಾಧಿಕಾರಿಗಳಾದ ಟಿ.ಕಿರಣ್‌, ಅರಣ್ಯ ರಕ್ಷಕರಾದ ದಿಲೀಪ್‌ ಕುಮಾರ್‌, ಅರಣ್ಯ ವೀಕ್ಷಕರಾದ ಸಂತೋಷ್‌ ಸವಣೂರ, ಎ.ಆರ್‌.ಸುರೇಶ, ದಿನಗೂಲಿ ನೌಕರರಾದ ಯಳನಾಡುವಿನ ನಾಗರಾಜು, ಸಂತೋಷ ಕಾರೇಹಳ್ಳಿರವರು ಚಿರತೆ ಸೆರೆಹಿಡಿಯುವ ಕಾರ್ಯ ಚರಣೆಯಲ್ಲಿ ಭಾಗವಹಿಸಿದ್ದರು

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.