ರಾಗಿ ಕಣದಲ್ಲಿ ಮದ್ಯದ ಬಾಟಲ್ ಚೂರುಗಳು; ರೈತರಿಗೆ ತಲೆ ನೋವು


Team Udayavani, Oct 8, 2022, 10:42 PM IST

1-sadsasad

ಕೊರಟಗೆರೆ:ನೈಸರ್ಗಿಕ ಬಂಡೆಗಳ ಮೇಲೆ ನೂರಾರು ವರ್ಷಗಳಿಂದ ಕೃಷಿ ಉತ್ಪನ್ನಗಳನ್ನು ಶುಚಿ ಮಾಡುತ್ತಿದ್ದ ರೈತರಿಗೆ ಮೂರು ವರ್ಷಗಳಿಂದ ಮದ್ಯದ ಬಾಟಲ್, ಅದರ ಚೂರುಗಳನ್ನು ಸ್ವಚ್ಚಗೊಳಿಸುವುದೇ ತಲೆ ನೋವಾಗಿದೆ.

ಕೃಷಿಕರು ತಾವು ಬೆಳೆದ ರಾಗಿ ತೊಗರಿ ಜೋಳ ಸೇರಿದಂತೆ ಆಹಾರ ಬೆಳೆಗಳನ್ನು ನೈಸರ್ಗಿಕ ಬಂಡೆಯ ಮೇಲೆ ಶುಚಿ ಮಾಡುತ್ತಿದ್ದರು. ಜಮೀನುಗಳಲ್ಲಿ ಕಣ ಸಿದ್ಧ ಮಾಡುವ ಸಂಪ್ರದಾಯ ಕೈಬಿಟ್ಟ ನಂತರ ಮತ್ತು ರಸ್ತೆ ಮೇಲೆ ಸಂಸ್ಕರಣೆ ಮಾಡಿದರೆ ಶುಚಿಯಾಗಿರುವುದಿಲ್ಲ ಎಂದು ಬಂಡೆಗಳನ್ನೇ ಅಶ್ರಯಿಸಿದ್ದರು. ಅನಂತರ ಬಂಡೆಗಳ ಮೇಲೆ ಜಾಗ ಕಾಯ್ದಿರಿಸಲು ಕೃಷಿಕರಲ್ಲಿ ಪೈಪೋಟಿ ಪ್ರಾರಂಭವಾಗಿತ್ತು.

ಕುರಂಕೋಟೆ ಗ್ರಾಪಂ ವ್ಯಾಪ್ತಿಯ ಬಂಡೆಹಳ್ಳಿ ಆಲದ ಮರದ ಬಂಡೆ, ಮಲ್ಲಪುಡಿ ಬಂಡೆ, ಓಣಿ ಬಂಡೆ, ಜುಂಜರಾಮನಹಳ್ಳಿ ಬಂಡೆ, ಹೊಲತಾಳುವಿನ ಸೀಬಯ್ಯನ ಬಂಡೆ, ಗೊಲ್ಲರ ಹಟ್ಟಿ ಬಂಡೆ, ನವನಗರ ಬಂಡೆ, ಬಿಕ್ಕೆಗುಟ್ಟೆ ಬಂಡೆಗಳ ಮೇಲೆ ಹಲವು ಟನ್ ಗಳಷ್ಟು ರಾಗಿ, ಮೆಕ್ಕೆಜೋಳ, ಭತ್ತ ಶುದ್ದವಾಗುತ್ತಿತ್ತು ಎನ್ನುತ್ತಾರೆ ರೈತರು.

ಬಂಡೆಗಳ ಮೇಲೆ ಶುಚಿ ಮಾಡಿದ ರಾಗಿಗೆ ಹೆಚ್ಚಿನ ಬೇಡಿಕೆ ಇದ್ದು. ಸ್ಥಳದಲ್ಲಿಯೇ ಹಲವು ಕ್ವಿಂಟಾಲ್ ರಾಗಿ ಮಾರಾಟವಾಗುತ್ತಿತ್ತು. ಕಳೆದ ವರ್ಷ ರಾಗಿ ಕಟಾವು ಮಾಡುವಾಗ ಹೆಚ್ಚು ಮಳೆ ಬಂದು ರಾಗಿ ತೆನೆ ಹಾಳಾಗಿತ್ತು. ಖಾಲಿ ಇದ್ದ ಬಂಡೆಗಳು ಮದ್ಯವ್ಯಸನಿಗಳ ಕುಡಿಯುವ ತಾಣವಾಗಿತ್ತು. ಬಾಟಲ್ ಗಳನ್ನು ಒಡೆದು ಚೂರು ಮಾಡುತ್ತಿದ್ದರು ಎನ್ನುವುದು ಸ್ಥಳೀಯರ ದೂರಾಗಿದೆ.

ಬಂಡೆಗಳು ಕುಡುಕರ ತಾಣವಾದ ನಂತರ ಶುಚಿ ಮಾಡಿದಾಗ ರಾಗಿಯ ಜೊತೆ ಗಾಜಿನ ಚೂರು ಸೇರಿ ಕೊಳ್ಳುತ್ತಿವೆ. ಇಂತಹ ರಾಗಿಯಿಂದ ಮಾಡಿದ ಆಹಾರ ಸೇವಿಸುವುದು ಹೇಗೆ ಎಂದು ಪ್ರಶ್ನಿಸುತ್ತಾರೆ ರೈತರು.

ಟಾಪ್ ನ್ಯೂಸ್

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.