ಪ್ರಭಾವಿಗಳಿಂದ ನಿವೇಶನ ಒತ್ತುವರಿ


Team Udayavani, Sep 10, 2019, 4:39 PM IST

tk-tdy-2

ಶಿರಾ: ತಾಪಂ ಕಚೇರಿ ಸಭಾಂಗಣದಲ್ಲಿ ಪ.ಜಾತಿ ಮತ್ತು ಪ.ವರ್ಗಗಳ ಹಿತರಕ್ಷಣಾ ಸಮಿತಿ ಸಭೆ ತಹಶೀಲ್ದಾರ್‌ ನಾಹಿದಾ ಜಂಜಂ ಅಧ್ಯಕ್ಷತೆಯಲ್ಲಿ ಜರುಗಿತು.

ಮಾನವ ಬಂಧುತ್ವ ವೇದಿಕೆಯ ರಂಗರಾಜು ಮಾತನಾಡಿ, ನಗರದ ಖಾಸಗಿ ವಿದ್ಯಾಸಂಸ್ಥೆಗಳಲ್ಲಿ ಆರ್‌ಟಿಇ ಅಡಿ ದಾಖಲಾಗಿರುವ ಎಸ್‌ಸಿ, ಎಸ್‌ಟಿ ಮಕ್ಕಳ ನಿರ್ಲಕ್ಷ್ಯದ ಬಗ್ಗೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಬಂದಿದ್ದ ಲೋಕಾಯುಕ್ತರು ಯಾವುದೇ ಶಾಲೆಗೆ ಭೇಟಿ ನೀಡದೆ ವಾಪಸ್‌ ಹೋಗಿದ್ದಾರೆ ಎಂದು ದೂರಿದರು.

ಇದಕ್ಕೆ ಉತ್ತರಿಸಿದ ಬಿಇಒ ಪಿ. ರಾಮಯ್ಯ, ಲೋಕಾಯುಕ್ತರು ಬಂದಿ ರುವುದು ನನಗೆ ಸರಿಯಾಗಿ ಮಾಹಿತಿ ಇರಲಿಲ್ಲ ಎಂದು ತಿಳಿಸಿದರು.

ಡಿಎಸ್‌ಎಸ್‌ ಮುಖಂಡ ಟೈರ್‌ ರಂಗನಾಥ್‌ ಮಾತನಾಡಿ, ತಾಲೂಕಿನ ಸರ್ಕಾರಿ ಶಾಲೆಗಳ ನಿವೇಶನ ಸ್ಥಳೀಯ ಪ್ರಭಾವಿಗಳು ಒತ್ತುವರಿ ಮಾಡಿಕೊಂಡು ನಿವೇಶನ ಕಬಳಿಸುವ ಹುನ್ನಾರ ನಡೆಸು ತ್ತಿದ್ದಾರೆ ಎಂದು ಹೇಳಿದರು.

ಡಿಎಸ್‌ಎಸ್‌ ಸಂಚಾಲಕ ಲಕ್ಷಿ ್ಮೕಕಾಂತ್‌ ಮಾತನಾಡಿ, ನಗರದ ಪ್ರತಿಷ್ಠಿತ ಖಾಸಗಿ ವಿದ್ಯಾಸಂಸ್ಥೆಗಳಲ್ಲಿ ಆರ್‌ಟಿಇ ಅಡಿ ಓದುತ್ತಿರುವ ಎಸ್‌ಸಿ, ಎಸ್‌ಟಿ ಮಕ್ಕಳ ಪೋಷಕರಿಂದ ಪುಸ್ತಕ, ಸಮವಸ್ತ್ರ, ಶೂ ಖರೀದಿಗೆ ಶುಲ್ಕ ವಸೂಲು ಮಾಡು ತ್ತಿರುವ ಬಗ್ಗೆ ಸಂಸ್ಥೆಯ ಮುಖ್ಯಸ್ಥರಲ್ಲಿ ಕೇಳಿದರೆ ಉಡಾಫೆ ಉತ್ತರ ಜೊತೆಗೆ ಯಾರಿಗಾದರೂ ದೂರು ನೀಡಿ ಎಂದು ದರ್ಪ ತೋರಿಸಿರುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದಕ್ಕೆ ಉತ್ತರಿಸಿದ ಬಿಇಒ ಪಿ.ರಾಮಯ್ಯ, ಈಗಾಗಲೇ ಖಾಸಗಿ ವಿದ್ಯಾಸಂಸ್ಥೆಯ ಮುಖ್ಯಸ್ಥರಿಗೆ ಎರಡು ಬಾರಿ ಆರ್‌ಟಿಇ ಮಕ್ಕಳ ಪೋಷಕರಿಂದ ಶುಲ್ಕ ವಸೂಲು ಮಾಡ ಬಾರದೆಂದು ನೋಟಿಸ್‌ ನೀಡಿದ್ದೇನೆ. ಈ ಬಗ್ಗೆ ಗಮನ ನೀಡುತ್ತೇನೆ ಎಂದರು. ಇಒ ಮೋಹನ್‌ ಕುಮಾರ್‌, ತಾಪಂ ಸದಸ್ಯೆ ಮಂಜುಳಾಬಾಯಿ, ನಗರ ವೃತ್ತ ನಿರೀಕ್ಷಕ ರಂಗಶಾಮಯ್ಯ, ಎಇಇ ಜಲ್ದೀಶ್‌, ಆರ್‌ಎಫ್ಒ ರಾಧಾ, ಡಿಎಸ್‌ಎಸ್‌ ಮುಖಂಡ ರಾಜಸಿಂಹ, ಆರ್‌ಎಂಸಿ ಸದಸ್ಯ ರಾಮರಾಜು ಉಪಸ್ಥಿತರಿದ್ದರು.

ಅರಿವು ಮೂಡಿಸಿದ್ದೇವೆ:

ದಲಿತ ಕಾಲನಿಗಳ ವಿದ್ಯುತ್‌ ಸಮಸ್ಯೆ, ದಲಿತರ ಸ್ಮಶಾನಕ್ಕೆ ಜಾಗ ಮೀಸಲು, ನಿವೇಶನರಹಿತರಿಗೆ ನಿವೇಶನ ನೀಡು ವುದು, ದಲಿತರು ಎಲ್ಲಾ ದೇವಸ್ಥಾನಗಳಿಗೆ ಪ್ರವೇಶದ ಬಗ್ಗೆ ಪ್ರಶ್ನೆ ಕೇಳಲಾಯಿತು. ಇದಕ್ಕೆ ಉತ್ತರ ನೀಡಿದ ಗ್ರಾಮಾಂತರ ವೃತ್ತ ನಿರೀಕ್ಷಕ ಶಿವಕುಮಾರ್‌, ಸಮಸ್ಯೆ ಇರುವ ಊರಿಗೆ ಭೇಟಿ ಕೊಟ್ಟು ಅರಿವು ಮೂಡಿಸಿದ್ದೇವೆ ಎಂದರು.

ಟಾಪ್ ನ್ಯೂಸ್

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.