Lok Sabha Elections; ಶಾಂತಿಯುತ ಮತದಾನಕ್ಕೆ ಸಿದ್ದತೆ : ಡಿವೈಎಸ್‌ಪಿ ಓಂ ಪ್ರಕಾಶ್

ಬೆಂಗಳೂರು ಗ್ರಾಮಾಂತರ ಚುನಾವಣೆ: ಕುಣಿಗಲ್‌ನಲ್ಲಿ ಪೊಲೀಸ್, ಯೋಧರಿಂದ ಪಥ ಸಂಚಲನ

Team Udayavani, Mar 25, 2024, 5:45 PM IST

Lok Sabha Elections; ಶಾಂತಿಯುತ ಮತದಾನಕ್ಕೆ ಸಿದ್ದತೆ : ಡಿವೈಎಸ್‌ಪಿ ಓಂ ಪ್ರಕಾಶ್

ಕುಣಿಗಲ್ : ಲೋಕಸಭೆ ಚುನಾವಣೆ ದಿನಾಂಕ ಘೊಷಣೆ ಹಾಗೂ ನೀತಿ ಸಂತಿ ಸಂಹಿತೆ ಜಾರಿಯಾಗಿರು ಹಿನ್ನಲೆಯಲ್ಲಿ ಚುನಾವಣಾ ಪೂರ್ವ ಹಾಗೂ ಮತದಾನದ ಮೇಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ಷೇತ್ರದಲ್ಲಿ ಶಾಂತಿಯುತವಾಗಿ ಚುನಾವಣೆ ನಡೆಸಲು, (ಸಿಐಎಸ್‌ಎಫ್) ಯೋಧರು ಹಾಗೂ ಸ್ಥಳೀಯ ಪೊಲೀಸ್ ಪಡೆ ಸೋಮವಾರ ಪಟ್ಟಣದ ಪ್ರಮುಖ ಬೀದಿಯಲ್ಲಿ ಪಥ ಸಂಚಲನ ನಡೆಸಿದರು.

ಡಿವೈಎಸ್‌ಪಿ ಓಂಪ್ರಕಾಶ್ ಅವರ ನೇತೃತ್ವದಲ್ಲಿ ವೃತ್ತ ನಿರೀಕ್ಷಕ ನವೀನ್‌ಗೌಡ ಹಾಗೂ (ಸಿಐಎಸ್‌ಎಫ್) ಯೋಧರು ಮತ್ತು ಪೊಲೀಸ್ ಸಿಬ್ಬಂದಿ ಪಡೆ ಸೇರಿದಂತೆ ಸುಮಾರು 80 ಕ್ಕೂ ಅಧಿಕ ಮಂದಿ ಪಟ್ಟಣದ ಹುಚ್ಚಮಾಸ್ತಿಗೌಡ ಸರ್ಕಲ್, ಗ್ರಾಮ ದೇವತೆ ವೃತ್ತ, ದೊಡ್ಡಪೇಟೆ, ಕೋಟೆ, ಗುಜ್ಜಾರಿ ಮೊಹಲ್ಲಾ, ಮದ್ದೂರು, ಅಂಬೇಡ್ಕರ್ ನಗರ, ಕೆಆರ್‌ಎಸ್. ಅಗ್ರಹಾರ ಸೇರಿದಂತೆ ಮೊದಲಾದ ಪ್ರಮುಖ ಬೀದಿಗಳಲ್ಲಿ ಪಥ ಸಂಚಲನ ನಡೆಸಿ, ಶಾಂತಿಯುತ ಮತದಾನದ ಜಾಗೃತಿ ಮೂಡಿಸಿದರು.

ಯೋಧರಿಗೆ ಹಾರ ಹಾಕಿ ಭವ್ಯ ಸ್ವಾಗತ : ಏ. 26 ರಂದು ನಡೆಯಲಿರುವ ಬೆಂಗಳೂರು ಗ್ರಾಮಾಂತರ ಲೋಸಕಭಾ ಚುನಾವಣೆಯ ಕರ್ತವ್ಯಕ್ಕೆ ಆಗಮಿಸಿದ (ಸಿಐಎಸ್‌ಎಫ್) ಯೋಧರನ್ನು ಪಟ್ಟಣದ ನಾಗರೀಕರು ಹೂ ಮಾಲೆ ಹಾಕಿ, ಭವ್ಯವಾಗಿ ಬರಮಾಡಿಕೊಂಡರು, ಬಳಿಕ ತಂಪುಪಾನೀಯ ನೀಡಿ ಸತ್ಕರಿಸಿದರು.

ಡಿವೈಎಸ್‌ಪಿ ಓಂಪ್ರಾಕಾಶ್ ಮಾತನಾಡಿ ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಸುಮಾರು 80ಕ್ಕೂ ಅಧಿಕ (ಸಿಐಎಸ್‌ಎಫ್) ಯೋಧರು ಬಂದಿದ್ದಾರೆ ಒಂದು ತಂಡ ಕುಣಿಗಲ್ ತಾಲೂಕಿನಲ್ಲಿ ಸ್ಥಳೀಯ ಪೊಲೀಸರೊಂದಿಗೆ ಕರ್ತವ್ಯ ನಿರ್ವಹಿಸಿದರೆ ಮತ್ತೊಂದು ತಂಡ ತುರುವೇಕೆರೆಯಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ ಈ ಎರಡು ತಂಡ ಚುನಾವಣೆ ಮುಗಿಯುವ ವರೆಗೂ ಎರಡು ತಾಲೂಕಿನಲ್ಲಿ ಇದ್ದು ಸೂಕ್ಷ್ಮ ಮತಗಟ್ಟೆಗಳಲ್ಲಿ ಸ್ಥಳೀಯ ಪೊಲೀಸರೊಂದಿಗೆ ಸೇರಿ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದರು.

ನಿಷ್ಪಕ್ಷಪಾತ ಮತದಾನಕ್ಕೆ ಅವಕಾಶ : ವೃತ್ತ ನಿರೀಕ್ಷಕ ನವೀನ್‌ಗೌಡ ಮಾತನಾಡಿ ಶಾಂತಿಯುತ ಹಾಗೂ ನ್ಯಾಯ ಸಮ್ಮತ ನಿಷ್ಪಕ್ಷಪಾತ ಚುನಾವಣೆಗೆ ಪೊಲೀಸ್ ಇಲಾಖೆ ಸಕಲ ಸಿದ್ದತೆ ಮಾಡಿಕೊಂಡಿದೆ ಹಾಗಾಗಿ ನಾಗರೀಕರು ಯಾವುದೇ ಭಯವಿಲ್ಲದೆ ಹಾಗೂ ಅಮಿಷಗಳಿಗೆ ಒಳಗಾಗದೇ, ಧೈರ್ಯದಿಂದ ಮತಗಟ್ಟೆಗೆ ಬಂದು ಮತ ಚಲಾಯಿಸಲು ವಾತಾವರಣ ಸೃಷ್ಠಿ ಮಾಡಲಾಗಿದೆ.ಹೀಗಾಗಿ ಪ್ರತಿಯೊಬ್ಬ ಮತದಾರರು ಕಡ್ಡಾಯವಾಗಿ ತಮ್ಮ ಹಕ್ಕನ್ನು ಚಲಾಯಿಸಬೇಕೆಂದು ಮನವಿ ಮಾಡಿದ ಅವರು, ಈ ದಿಸೆಯಲ್ಲಿ ಸಾರ್ವಜನಿಕರಲ್ಲಿ ಆತ್ಮಸ್ಥೈರ್ಯ ತುಂಬಲು ಇಂದು ಪಥ ಸಂಚಲನ ನಡೆಸಲಾಯಿತು ಎಂದು ಹೇಳಿದರು.

ಈ ವೇಳೆ ಸಿ.ಐ.ಎಸ್.ಎಫ್‌ನ ಸಬ್‌ ಇನ್ಸ್ ಸ್ಪೆಕ್ಟರ್ ಹೇಮಂತ್‌ಕುಮಾರ್, ಎಎಸ್‌ಐ ಅಜೀತ್‌ಕುಮಾರ್, ಕುಣಿಗಲ್ ಠಾಣೆಯ ಎಎಸ್‌ಐ ಪ್ರಕಾಶ್, ಶ್ರೀಧರ್ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.