ಜನರ ನೆಮ್ಮದಿ ಕೆಡಿಸಿದ ಬೀದಿನಾಯಿಗಳ ಹಿಂಡು

ಮೇ ತಿಂಗಳವರೆಗೆ 2,547 ಜನರ ಮೇಲೆ ದಾಳಿ • ಕ್ರಮ ಕೈಗೊಳ್ಳದ ಮಹಾನಗರ ಪಾಲಿಕೆ

Team Udayavani, Jul 2, 2019, 12:46 PM IST

tk-tdy-1…

ತುಮಕೂರು ನಗರದಲ್ಲಿ ನಾಯಿಗಳ ಹಿಂಡು.

ತುಮಕೂರು: ಶೈಕ್ಷಣಿಕ ನಗರದಲ್ಲಿ ಬೀದಿನಾಯಿಗಳ ಕಾಟ ದಿನೆದಿನೇ ತೀವ್ರವಾಗುತ್ತಿದೆ. ಈ ನಾಯಿಗಳಿಂದ ರಕ್ಷಣೆ ನೀಡುವವರು ಯಾರು ಎನ್ನುವ ಪ್ರಶ್ನೆ ತುಮಕೂರು ನಗರದ ನಾಗರಿಕರನ್ನು ಕಾಡುತ್ತಿದೆ. ಕೆಲವು ಬಡಾವಣೆಗಳಲ್ಲಿ ನಾಯಿಗಳಿಗೆ ಹೆದರಿ ಜನ ಓಡಾಡುವುದೇ ಕಷ್ಟವಾಗಿದೆ. ಜನವರಿಯಿಂದ ಮೇ ತಿಂಗಳವರೆಗೆ 2547 ಜನರ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ ಗಾಯಗೊಳಿಸಿವೆ.

ಹಿಂದೊಮ್ಮೆ ತುಮಕೂರಿನಲ್ಲೂ ಮಕ್ಕಳ ಮೇಲೆ ನಾಯಿಗಳು ದಾಳಿ ನಡೆಸಿ ಗಾಯಗೊಳಿಸಿದ್ದವು. ಇದನ್ನೆಲ್ಲಾ ನೋಡಿದರೆ ತುಮಕೂರು ನಾಗರೀಕರಿಗೆ ನಾಯಿಗಳೆಂದರೆ ಬೆಚ್ಚಿಬೀಳುವ ಪರಿಸ್ಥಿತಿ ಎದುರಾಗಿದೆ. ನಗರದ ಯಾವ ರಸ್ತೆಗೆ ಹೋದರೂ ನಾಯಿಗಳ ಹಿಂಡೇ ಕಾಣುತ್ತವೆ. ಇವುಗಳಿಂದಾಗಿ ಜನರು ನೆಮ್ಮದಿಯಿಂದ ಹೋಗಲು ಭಯಪಡುವಂತಾಗಿದೆ. ಆದರೂ ಮಹಾನಗರ ಪಾಲಿಕೆಯ ಅಧಿಕಾರಿಗಳು ನಾಯಿಗಳ ಕಡಿವಾಣಕ್ಕೆ ಕ್ರಮಕೈಗೊಂಡಿಲ್ಲ.

ಸಮಸ್ಯೆಗಳ ಸರಮಾಲೆ: ಸ್ಮಾರ್ಟ್‌ಸಿಟಿ ನಗರವಾಗಿ ಬೆಳವಣಿಗೆಯಾಗುತ್ತಿರುವ ತುಮಕೂರಿನಲ್ಲಿ ರಸ್ತೆ, ನೀರು, ಕಸದ ಸಮಸ್ಯೆ ಜೊತೆಗೆ ಬೀದಿನಾಯಿಗಳ ಕಾಟವೂ ಜನರಿಗೆ ತಲೆನೋವಾಗಿದೆ.

ಹಿಂಡು ಹಿಂಡಾಗಿ ಬರುವ ಈ ನಾಯಿಗಳು ಹಲವು ಮಕ್ಕಳಿಗೆ ಈಗಾಗಲೇ ಕಚ್ಚಿ ಗಾಯಮಾಡಿವೆ. ಶಾಲೆಗಳಿಗೆ ಹೋಗುವ ಮಕ್ಕಳು ಸುರಕ್ಷಿತವಾಗಿ ಮನೆಗೆ ಬರುವವರೆಗೂ ಪೋಷಕರಿಗೆ ಸಮಾಧಾನ ವಿರುವುದಿಲ್ಲ. ಬಂದ ನಂತರ ನಿಟ್ಟುಸಿರು ಬಿಡು ವಂತಾಗಿದೆ. ಹೀಗೆ ನಗರದ ನಾಗರಿಕರು ಒಂದಲ್ಲಾ ಒಂದು ರೀತಿಯ ಸಂಕಷ್ಟ ಅನುಭವಿಸುತ್ತಾ ಪಾಲಿಕೆ ಆಡಳಿತದ ವಿರುದ್ಧ ಹಿಡಿಶಾಪ ಹಾಕುತ್ತಲೇ ಇದ್ದಾರೆ.

ಆದರೆ ಮಹಾನಗರ ಪಾಲಿಕೆಯಲ್ಲಿರುವವರು ನಾಯಿ ಗಳನ್ನು ಹಿಡಿಯಲು ಯಾವುದೇ ರೀತಿಯ ಕ್ರಮ ಕೈಗೊಳ್ಳದಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಬೀದಿ ನಾಯಿಗಳ ಸಂಖ್ಯೆ ಅಧಿಕವಾಗಿವೆ. ಇಷ್ಟೆಲ್ಲ ಆಗುತ್ತಿದ್ದರೂ, ಮಹಾನಗರ ಪಾಲಿಕೆಯ ಜನ ಪ್ರತಿನಿಧಿಗಳು, ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರುವುದಕ್ಕೆ ನಾಗರಿಕರು, ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

 

● ಚಿ.ನಿ.ಪುರುಷೋತ್ತಮ್‌

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.