ಹುಟ್ಟೂರಿನ ಡಿಜಿಟಲ್ ಗ್ರಂಥಾಲಯಕ್ಕೆ 5 ಸಾವಿರ ಪುಸ್ತಕಗಳನ್ನು ನೀಡಿದ ಎಮ್ ಕಷ್ಣಮೂರ್ತಿ


Team Udayavani, Jun 10, 2022, 8:33 PM IST

1-sadsad

ಕೊರಟಗೆರೆ: ತಾಲೂಕಿನ ಕಸಬಾ ಹೋಬಳಿಯ ಹುಲೀಕುಂಟೆ ಗ್ರಾಪಂ ಗೆ ಸೇರಿದ ಗ್ರಂಥಾಲಯಕ್ಕೆ, ತಾನು ಹುಟ್ಟಿ ಬೆಳೆದ ಗ್ರಾಮದ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು  ಡಿಜಿಟಲ್  ಗ್ರಂಥಾಲಯಕ್ಕೆ  5ಸಾವಿರ  ಪುಸ್ತಕಗಳನ್ನು ನಿವೃತ್ತ ಸರ್ಕಾರಿ ನೌಕರರಾದ ಎಮ್. ಕೃಷ್ಣಮೂರ್ತಿ ಉಚಿತವಾಗಿ ನೀಡಿದರು.

ಎಮ್ .ಕೃಷ್ಣಮೂರ್ತಿ ಮಾತನಾಡಿ, ನಾನು ಹುಟ್ಟಿ ಬೆಳೆದ ಊರಿಗೆ ಏನಾದರೂ ಸಹಾಯ ಮಾಡಬೇಕು ಎಂಬುದೇ ನನ್ನ ಆಶಯ. ಅದರಂತೆ ಗ್ರಂಥಾಲಯದಲ್ಲಿ ಓದುವ ಮಕ್ಕಳಿಗೆ  ಅನುಕೂಲವಾಗಲಿ ಎಂದು ಸುಮಾರು 5ಸಾವಿರ ಪುಸ್ತಕಗಳನ್ನು ಉಚಿತವಾಗಿ ನೀಡಿದ್ದೇನೆ. ಮುಂದೆಯೂ ನನ್ನ ಕೈಲಾದ ಮಟ್ಟಿಗೆ ನನ್ನ ಗ್ರಾಮಕ್ಕೆ ಸಹಾಯ ಮಾಡಲು ನಾನು ಸದಾ ಸಿದ್ಧನಿರುತ್ತೇನೆ ಎಂದರು.

ಗ್ರಾಪಂ ಅಧ್ಯಕ್ಷ ಮಲ್ಲಣ್ಣ ಮಾತನಾಡಿ, ಗ್ರಾಮದಲ್ಲಿ ಗ್ರಂಥಾಲಯ ಮಾಡುವುದಷ್ಟೇ ಅಲ್ಲ ಅದರಲ್ಲಿ ವಿದ್ಯಾರ್ಥಿಗಳಿಗೆ ಸಂಬಂಧಪಟ್ಟ ಊರಿನ ಗ್ರಾಮಸ್ಥರಿಗೆ ಓದಲು ಅನುಕೂಲವಾಗುವ  ಪುಸ್ತಕಗಳನ್ನು  ಸಂಗ್ರಹ  ಮಾಡಿಕೊಡಬೇಕು. ಆಗಲೇ ನಾವು ಗ್ರಂಥಾಲಯ ಮಾಡಿದ್ದಕ್ಕೂ ಸಾರ್ಥಕ. ಇದೇ ರೀತಿ ಹೆಚ್ಚಿನ ಸಹಾಯವನ್ನು ಮಾಡುವ ಶಕ್ತಿ ಕೃಷ್ಣಮೂರ್ತಿ ಅವರಿಗೆ ಭಗವಂತ ನೀಡಲಿ ಎಂದರು.

ಗ್ರಾಮಸ್ಥರಾದ ಕೃಷ್ಣಮೂರ್ತಿ ಮತನಾಡಿ, ನಮ್ಮೂರಿನಲ್ಲಿ ಹುಟ್ಟಿ ಬೆಳೆದು ವಿಧಾನಸೌಧದಲ್ಲಿ ಸರ್ಕಾರಿ ಕೆಲಸವನ್ನು ನಿರ್ವಹಿಸಿ, ನಿವೃತ್ತಿ ಹೊಂದಿರುವ ಎಂ ಕೃಷ್ಣಮೂರ್ತಿ ರವರ ಸಾಧನೆ ಬಹು ದೊಡ್ಡದು ಅವರು ಚಿಕ್ಕಂದಿನಿಂದಲೂ ಪುಸ್ತಕಗಳನ್ನು ಓದುವ ಆಸಕ್ತಿ ಅವರಿಗೆ ಅವರು ಅಂದಿನಿಂದ ಓದಿದ್ದ ಪುಸ್ತಕಗಳನ್ನು ಈಗಿನ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅವರ ಬುದ್ಧಿಶಕ್ತಿಯನ್ನು ಹೆಚ್ಚಿಸಿಕೊಳ್ಳಲು, ಪುಸ್ತಕಗಳು ಓದುವುದು ಬಹುಮುಖ್ಯವಾಗಿರುತ್ತದೆ ಎಂದು ಸುಮಾರು 5ಸಾವಿರ ಪುಸ್ತಕಗಳನ್ನು ನಮ್ಮ ಗ್ರಂಥಾಲಯಕ್ಕೆ ಉಚಿತವಾಗಿ ನೀಡಿದ್ದಾರೆ. ಅವರಿಗೆ ನಮ್ಮ ಗ್ರಾಮ ಪಂಚಾಯಿತಿಯ ಎಲ್ಲ ಜನರ  ಪರವಾಗಿ ಹೃದಯಪೂರ್ವಕ ಧನ್ಯವಾದಗಳನ್ನು ತಿಳಿಸಿದರು .

ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ಮಲ್ಲಣ್ಣ ಉಪಾಧ್ಯಕ್ಷೆ ಅನ್ನಪೂರ್ಣ ಪ್ರಕಾಶನ ಗ್ರಂಥಾಲಯದ ಮೇಲ್ವಿಚಾರಕ ಲೋಕೇಶ್ ಮತ್ತು ಗ್ರಾಮಸ್ಥರು ಹಾಜರಿದ್ದರು .

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.