Madhugiri: ಆಟೋ – ಸಾರಿಗೆ ಬಸ್ ಡಿಕ್ಕಿ ; ಗಾರ್ಮೆಂಟ್ಸ್ ಉದ್ಯೋಗಿಗಳಿಗೆ ಗಾಯ; ಒಂದು ಸಾವು


Team Udayavani, Aug 8, 2023, 12:00 PM IST

6-madhigiri

ಮಧುಗಿರಿ: ಉದ್ಯೋಗಕ್ಕಾಗಿ ಫ್ಯಾಕ್ಟರಿಗೆ ಹೊರಟಿದ್ದ ಗಾರ್ಮೆಂಟ್ಸ್ ನೌಕರರು ತುಂಬಿದ್ದ ಆಟೋ ಹಾಗೂ ಸಾರಿಗೆ ಬಸ್ ಡಿಕ್ಕಿಯಾಗಿ ಆಟೋದಲ್ಲಿದ್ದ ಓರ್ವ ಯುವತಿ ಮೃತಪಟ್ಟು 10 ಮಹಿಳಾ ಉದ್ಯೋಗಿಗಳು ಗಾಯಗೊಂಡಿರುವ ಘಟನೆ ಆ. 8 ರ ಮಂಗಳವಾರ ನಡೆದಿದೆ.

ತಾಲೂಕಿನ ಕೊಡಿಗೇನಗಳ್ಳಿ- ಗುಟ್ಟೆ ಬಳಿಯ ಜಯಮಂಗಳಿ ನದಿ ಸೇತುವೆ ಬಳಿ ಅಪಘಾತ ಸಂಭವಿಸಿದ್ದು, ಮೃತ ಯುವತಿ ಜೋಗೆನಹಳ್ಳಿ ವಾಸಿ ಲಕ್ಷ್ಮೀ ( 20) ಎಂದು ಗುರುತಿಸಲಾಗಿದೆ.

ಹೋಬಳಿಯ ಸಿಂಗನಹಳ್ಳಿ, ಸುದ್ದೆಕುಂಟೆ, ಅಡವಿನಾಗೇನಹಳ್ಳಿ, ಜೋಗೇನಹಳ್ಳಿ, ಹಾಗೂ ಗುಟ್ಟೆ ಭಾಗದಿಂದ ಮಹಿಳೆಯರು ಕೆಲಸ ಅರಸಿ ಗೌರಿಬಿದನೂರು ಬಳಿಯ ಗಾರ್ಮೆಂಟ್ ಕಂಪನಿಗೆ ಕೆಲಸಕ್ಕಾಗಿ ಹೋಗುತ್ತಾರೆ. ಈ ಭಾಗದಲ್ಲಿ ಉತ್ತಮ ಸಾರಿಗೆ ವ್ಯವಸ್ಥೆ ಇಲ್ಲ. ಉದ್ಯೋಗ ಮಾಡಲು ಯಾವುದೇ ಕೈಗಾರಿಕೆಗಳು ಇಲ್ಲದ ಕಾರಣ ಕೆಲಸ ಮಾಡಲು ನೆರೆಯ ತಾಲೂಕಿಗೆ ತೆರಳಬೇಕಾಗಿದೆ. ಸಾರಿಗೆ ವ್ಯವಸ್ಥೆ ಸಮರ್ಪಕವಾಗಿ ಇಲ್ಲದ ಕಾರಣ ಅನಿವಾರ್ಯವಾಗಿ ಆಟೋದಲ್ಲಿ ಸಂಚರಿಸಬೇಕಾಗಿದ್ದು, ಇಂತಹ ಅವಘಡಗಳು ನಡೆಯುತ್ತಿದೆ.

ಸುದ್ದಿ ತಿಳಿದ ತಕ್ಷಣ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ಪರಿಷತ್ ಸದಸ್ಯ ಆರ್. ರಾಜೇಂದ್ರ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದರು. ಗಂಭೀರವಾಗಿ ಗಾಯಗೊಂಡ 8 ಮಹಿಳೆಯರನ್ನು ಜಿಲ್ಲಾಸ್ಪತ್ರೆಗೆ ಕಳಿಸಿದ್ದು, ಮೃತ ಮಹಿಳೆಯ ಕುಟುಂಬಕ್ಕೆ ಸಾಂತ್ವಾನ ಹೇಳಿದರು.

ಅತೀ ಶೀಘ್ರದಲ್ಲಿ ಈ ಭಾಗಕ್ಕೆ ಉತ್ತಮ ಸಾರಿಗೆ ವ್ಯವಸ್ಥೆ ಹಾಗೂ ಕೈಗಾರಿಕೆ ಸ್ಥಾಪಿಸಿ ಉದ್ಯೋಗ ದೊರಕಿಸಿಕೊಡ ಬೇಕೆಂದು ಸ್ಥಳದಲ್ಲಿದ್ದ ಮಹಿಳೆಯರು ಎಂಎಲ್ಸಿಗೆ ಒತ್ತಾಯಿಸಿದರು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.