J.C Madhuswamy ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯಲ್ಲ: ಯಡಿಯೂರಪ್ಪ

ಜೆಸಿಎಂ ಜತೆ ಮಾಜಿ ಸಿಎಂ ಬಿಎಸ್‌ವೈ ರಾಜಿಸಂಧಾನ

Team Udayavani, Mar 22, 2024, 8:20 PM IST

J.C Madhuswamy ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯಲ್ಲ: ಯಡಿಯೂರಪ್ಪ

ತುರುವೇಕೆರೆ: ಜೆ.ಸಿ.ಮಾಧುಸ್ವಾಮಿ ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸ್ವಷ್ಟಪಡಿಸಿದರು.

ತಮ್ಮ ಹಾಗೂ ಪಕ್ಷದ ವಿರುದ್ಧ ಮುನಿಸಿಕೊಂಡಿರುವ ಜೆ.ಸಿ.ಮಾಧುಸ್ವಾಮಿ ಜತೆ ಮಾಜಿ ಶಾಸಕ ಮಸಾಲೆ ಜಯರಾಂ ಅವರ ತೋಟದ ಮನೆಯಲ್ಲಿ ಶುಕ್ರವಾರ ಯಡಿಯೂರಪ್ಪ ಹಾಗೂ ಇತರ ಮುಖಂಡರು ಸಂಧಾನ ಸಭೆ ನಡೆಸಿದರು. ನಂತರ ಸುದ್ದಿಗಾರರ ಜತೆ ಮಾತನಾಡಿದ ಯಡಿಯೂರಪ್ಪ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಅವರಿಗೆ ಪಕ್ಷದ ಟಿಕೆಟ್‌ ನಾನು ಕೊಡಿಸಿಲ್ಲ. ಹೈಕಮಾಂಡ್‌ನಿಂದ ಟಿಕೆಟ್‌ ಪಡೆದಿದ್ದು, ಅದರಲ್ಲಿ ನನ್ನ ಪಾತ್ರ ಇಲ್ಲ. ಈ ನಿಟ್ಟಿನಲ್ಲಿ ಮಾಧುಸ್ವಾಮಿಯವರನ್ನು ಪಕ್ಷ ಬಿಡದಂತೆ ಮನವೊಲಿಸಿರುವುದಾಗಿ ತಿಳಿಸಿದರು.

ಪಕ್ಷದ ಅಭ್ಯರ್ಥಿ ಸೋಮಣ್ಣ ಪರ ಪ್ರಚಾರ ಮಾಡುವುದು ಅವರಿಗೆ ಬಿಟ್ಟ ವಿಷಯ ಎಂದು ಯಡಿಯೂರಪ್ಪ ಈ ವೇಳೆ ಹೇಳಿದರು.

ಬೇಸರ ಸಹಜ, ಮುಂದಿನ ದಿನಗಳಲ್ಲಿ ತೀರ್ಮಾನ ಪ್ರಕಟ: ಮಾಧುಸ್ವಾಮಿ
ಟಿಕೆಟ್‌ ಸಿಗದ ಹಿನ್ನೆಲೆಯಲ್ಲಿ ಪಕ್ಷ ಹಾಗೂ ಅಭ್ಯರ್ಥಿ ಬಗ್ಗೆ ಬೇಸರ ಇರುವುದು ಸಹಜ. ಮುಂದಿನ ದಿನಗಳಲ್ಲಿ ನನ್ನ ತೀರ್ಮಾನ ಪ್ರಕಟಿಸಲಿದ್ದು, ಇದನ್ನೇ ಯಡಿಯೂರಪ್ಪ ಅವರಿಗೆ ತಿಳಿಸಿರುವುದಾಗಿ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಸ್ಪಷ್ಟಪಡಿಸಿದರು.

ತಮ್ಮ ಹಾಗೂ ಪಕ್ಷದ ವಿರುದ್ಧ ಮುನಿಸಿಕೊಂಡಿರುವ ಮಾಧುಸ್ವಾಮಿ ಜತೆ ಮಾಜಿ ಶಾಸಕ ಮಸಾಲೆ ಜಯರಾಂ ಅವರ ತೋಟದ ಮನೆಯಲ್ಲಿ ಶುಕ್ರವಾರ ಯಡಿಯೂರಪ್ಪ ಹಾಗೂ ಇತರ ಮುಖಂಡರು ಸಂಧಾನಸಭೆ ನಡೆಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಮಾಧುಸ್ವಾಮಿ, ವಿ.ಸೋಮಣ್ಣ ನನ್ನನ್ನೇನೂ ಬಿಜೆಪಿಗೆ ಸೇರಿಸಿಲ್ಲ. ಈ ಹಿಂದೆ ನಾನೇ ಕೆಜೆಪಿಯಲ್ಲಿದ್ದು, ನಂತರ ಯಡಿಯೂರಪ್ಪನವರ ಜತೆ ಬಿಜೆಪಿಗೆ ಸೇರಿದ್ದೆ. ಇದರಲ್ಲಿ ಸೋಮಣ್ಣನವರ ಪಾತ್ರವಿಲ್ಲ ಎಂದರು.

ಬಿಜೆಪಿ ಅಭ್ಯರ್ಥಿ ಸೋಮಣ್ಣ ಅವರನ್ನು ಬೆಂಬಲಿಸುವ ವಿಚಾರದಲ್ಲಿ ಗುಟ್ಟು ಬಿಟ್ಟುಕೊಡದ ಮಾಧುಸ್ವಾಮಿ, ಕಾದುನೋಡುವ ತಂತ್ರಕ್ಕೆ ಮೋರೆ ಹೋದರು. ಸಂಧಾನದ ನೇತೃತ್ವ ವಹಿಸಿದ್ದ ಮಾಜಿ ಶಾಸಕ ಮಸಾಲೆ ಜಯರಾಮ್‌, ಯಾವುದೇ ಕಾರಣಕ್ಕೂ ಮಾಧುಸ್ವಾಮಿ ಅವರನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ಅವರು ನನ್ನ ರಾಜಕೀಯ ಗುರು ಎಂದರು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.