ತಿಪಟೂರಿನಲ್ಲಿ ಗಣಿತ ಕಲಿಕಾ ಆಂದೋಲನ
Team Udayavani, Sep 24, 2019, 6:03 PM IST
ತಿಪಟೂರು: ತಾಲೂಕಿನ ಹೊನ್ನವಳ್ಳಿ ಹೋಬಳಿ ಹಾಲ್ಕುರಿಕೆ ಗ್ರಾಮ ಪಂಚಾಯಿತಿ ಮಟ್ಟ ದಲ್ಲಿ ಅಕ್ಷರ ಫೌಂಡೇಶನ್ ವತಿಯಿಂದ ಗಣಿತ ಕಲಿಕಾ ಆಂದೋಲನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕ್ಲಸ್ಟರ್ ವ್ಯಾಪ್ತಿಯ 12 ಶಾಲೆಯ 4, 5 ಮತ್ತು 6ನೇ ತರಗತಿ ಮಕ್ಕಳು ಭಾಗವಹಿಸಿದ್ದರು.
ಸ್ಪರ್ಧೆಯಲ್ಲಿ ಘಟಕಿನಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿಗಳಾದ ಡಿ.ಆರ್. ರೀತು (ಪ್ರಥಮ), ಜಿ.ಎಂ. ಮಂಜುನಾಥ್ ಮತ್ತು ಜಿ. ಕವಿತಾ (ದ್ವಿತೀಯ), 4ನೇ ತರಗತಿ ವಿದ್ಯಾರ್ಥಿ ಜಿ.ಎಚ್. ಪುನೀತ್ (ತೃತೀಯ) ಬಹುಮಾನ ಪಡೆದರು. ಒಟ್ಟು 9 ಬಹುಮಾನಗಳ ಪೈಕಿ 4
ಬಹುಮಾನ ಇದೇ ಶಾಲೆಯ ಮಕ್ಕಳು ಪಡೆಯುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಪಿಡಿಒ ಶಿವಲಿಂಗಯ್ಯ, ಹಾಲ್ಕುರಿಕೆ ಶಾಲೆಯ ಮುಖ್ಯಶಿಕ್ಷಕ ಜಿ.ಆರ್. ಜಯರಾಮ್,ಫೌಂಡೇಶನ್ನ ರಘು, ಕ್ಲಸ್ಟರ್ ವ್ಯಾಪ್ತಿಯ ಶಿಕ್ಷಕರು, ಮಕ್ಕಳು, ಎಸ್ಡಿಎಂಸಿ ಸದಸ್ಯರು ಭಾಗವಹಿಸಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ
Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು
ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್ ಕಾರ್ಯಕರ್ತೆಯರು
2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ