ತುಮಕೂರು ಇನ್‌ವೆಸ್ಟರ್‌ಮೀಟ್‌ ನಡೆಸಲು ಸಚಿವ ಶೆಟ್ಟರ್‌ ಚಿಂತನೆ


Team Udayavani, May 23, 2020, 5:44 AM IST

tum-inve

ತುಮಕೂರು: ತುಮಕೂರು ಕೈಗಾರಿಕಾ ಕ್ಷೇತ್ರದಲ್ಲಿ ಭಾರೀ ಪ್ರಗತಿ ಕಾಣುತ್ತಿದೆ, ಕೈಗಾರಿಕೆಗಳಿಗೆ ಇನ್ನೂ ಉತ್ತೇಜನ  ನೀಡಲು ನಗರದಲ್ಲಿ ಸ್ಥಳೀಯ ಹೂಡಿಕೆದಾರರು ಮತ್ತು ಚೀನಾ ದೇಶದಿಂದ ಹೊರಬರುವ ವಿಶ್ವದ ಇತರೆ ದೇಶಗಳ ಹೂಡಿಕೆದಾರರನ್ನು ಆಕರ್ಷಿಸಲು ತುಮಕೂರು ಇನ್ವೆಸ್ಟರ್‌ ಮೀಟ್‌ ಮಾಡಲು ಸಂಸದ ಜಿ.ಎಸ್‌.ಬಸವರಾಜ್‌ ಅವರು ಬೃಹತ್‌ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಅವರ ಗಮನ ಸೆಳೆದಾಗ, ಸಚಿವರಿಂ ದ ಸಕಾರಾತ್ಮಕ ಸ್ಪಂದನೆ  ದೊರೆತಿದೆ.

ಈ ಬಗ್ಗೆ ಸಚಿವರು ಮಾತನಾಡಿ, ರಾಜಧಾನಿ ಬೆಂಗಳೂರಿಗೆ ಉಪ ನಗರದಂತಿ  ರುವತುಮಕೂರಿನವಸಂತನರಸಾಪುರದ ನಿಮ್j, ಇಂಡಸ್ಟ್ರಿಯಲ್‌ ನೋಡ್‌, ಚನ್ನೆ- ಬೆಂಗಳೂರು- ಚಿತ್ರದುರ್ಗ ಇಂಡಸ್ಟ್ರಿಯಲ್‌ ಕಾರಿಡಾರ್‌  ಹೀಗೆ ಯಾವುದೇ ಹೆಸರಿನಲ್ಲಿ ಕರೆದರೂ ಗ್ರೇಟರ್‌ ನೊಯ್ಡಾ ಬಿಟ್ಟರೆ ದೇಶದಲ್ಲಿಯೇ ಎರಡನೇ ಅತಿ  ದೊಡ್ಡ ಕೈಗಾರಿಕಾ ಪ್ರದೇಶ ವಸಾಹತು ಹೊಂದಿದೆ ಎಂದರು.

ವಸಂತನರಸಾಪುರ ಕೈಗಾರಿಕಾ ಪ್ರದೇಶ, ತುಮಕೂರು ಸ್ಮಾರ್ಟ್‌ ಸಿಟಿ  ಮತ್ತು ಈ ಎರಡರ ಮಧ್ಯೆ ಬರುವ ಪ್ರದೇಶದಲ್ಲಿ ಇನ್ನೊಂದು ನಗರವೂ ಸೇರಿ  ದಂತೆ ತುಮಕೂರು ತ್ರಿವಳಿ ನಗರವಾಗಲಿ ದೆ, ಇಲ್ಲಿಗೆ ನಿಗದಿಯಾಗಿರುವ ಎತ್ತಿನಹೊಳೆ ಅಲೋಕೇಷನ್‌ ಹಿಂಪಡೆದಿರು ವುದು ಅಕ್ಷಮ್ಯ ಅಪರಾಧ ಎಂದು  ಬೃಹತ್‌ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಆತಂಕ ವ್ಯಕ್ತಪಡಿಸಿದರು. ಈ ವೇಳೆ ಸಂಸದ ಜಿ.ಎಸ್‌.ಬಸವರಾಜ್‌ ನೀರಿನ ಅಲೋಕೇಷನ್‌ ನಿಗದಿ ಮಾಡಲು ಮನವಿ ಸಲ್ಲಿಸಿದರು.

ನಗರದ ಶಾಸಕ ಜಿ.ಬಿ.ಜ್ಯೋತಿಗಣೇಶ್‌ ರವರ ಸಲಹೆಯಂತೆ  ತುಮಕೂರಿನ ಶಕ್ತಿಪೀಠ ಫೌಂಡೇಷನ್‌,ಹಲ ವು ದೇಶ, ರಾಜ್ಯದ ಇತರ ಸಂಸ್ಥೆಗಳ ಸಹಯೋಗ ದಲ್ಲಿ ತುಮಕೂರು ಇನ್‌ವೆಸ್ಟರ್‌ ಮೀಟ್‌ ಮಾಡುವ ಬಗ್ಗೆ ಸಚಿವ ರಿಗೆ ಕುಂದ ರನಹಳ್ಳಿ ರಮೇಶ್‌ ಮನವಿ ಮಾಡಿದರು. ಅಧಿಕಾರಿಗಳೊಂದಿಗೆ  ಸಮಾಲೋಚನೆ ನಡೆಸಿ ಮುಂದಿನ ಕ್ರಮಕೈಗೊಳ್ಳಲಾಗುವು ದು ಎಂದು ಬಸವರಾಜ್‌ ತಿಳಿಸಿದರು.

ಸಚಿವರು ನೀವು ಯಾವಾಗ ಬೇಕಾದರೂ ಮಾಡಬಹುದು ಇಲಾಖೆಯಿಂದ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.  ಪಾವಗಡದ ಎಸ್‌.ಶಿವ ಪ್ರಸಾದ್‌ ಸ್ಥಳೀಯರಿಗೆ ಉದ್ಯೋಗ ನೀಡಲು ಅಗತ್ಯ ಕ್ರಮಕೈಗೊಳ್ಳಲು ಸಚಿವ ರಲ್ಲಿ ಮನವಿ ಮಾಡಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.