ತುಮಕೂರು ಇನ್‌ವೆಸ್ಟರ್‌ಮೀಟ್‌ ನಡೆಸಲು ಸಚಿವ ಶೆಟ್ಟರ್‌ ಚಿಂತನೆ


Team Udayavani, May 23, 2020, 5:44 AM IST

tum-inve

ತುಮಕೂರು: ತುಮಕೂರು ಕೈಗಾರಿಕಾ ಕ್ಷೇತ್ರದಲ್ಲಿ ಭಾರೀ ಪ್ರಗತಿ ಕಾಣುತ್ತಿದೆ, ಕೈಗಾರಿಕೆಗಳಿಗೆ ಇನ್ನೂ ಉತ್ತೇಜನ  ನೀಡಲು ನಗರದಲ್ಲಿ ಸ್ಥಳೀಯ ಹೂಡಿಕೆದಾರರು ಮತ್ತು ಚೀನಾ ದೇಶದಿಂದ ಹೊರಬರುವ ವಿಶ್ವದ ಇತರೆ ದೇಶಗಳ ಹೂಡಿಕೆದಾರರನ್ನು ಆಕರ್ಷಿಸಲು ತುಮಕೂರು ಇನ್ವೆಸ್ಟರ್‌ ಮೀಟ್‌ ಮಾಡಲು ಸಂಸದ ಜಿ.ಎಸ್‌.ಬಸವರಾಜ್‌ ಅವರು ಬೃಹತ್‌ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಅವರ ಗಮನ ಸೆಳೆದಾಗ, ಸಚಿವರಿಂ ದ ಸಕಾರಾತ್ಮಕ ಸ್ಪಂದನೆ  ದೊರೆತಿದೆ.

ಈ ಬಗ್ಗೆ ಸಚಿವರು ಮಾತನಾಡಿ, ರಾಜಧಾನಿ ಬೆಂಗಳೂರಿಗೆ ಉಪ ನಗರದಂತಿ  ರುವತುಮಕೂರಿನವಸಂತನರಸಾಪುರದ ನಿಮ್j, ಇಂಡಸ್ಟ್ರಿಯಲ್‌ ನೋಡ್‌, ಚನ್ನೆ- ಬೆಂಗಳೂರು- ಚಿತ್ರದುರ್ಗ ಇಂಡಸ್ಟ್ರಿಯಲ್‌ ಕಾರಿಡಾರ್‌  ಹೀಗೆ ಯಾವುದೇ ಹೆಸರಿನಲ್ಲಿ ಕರೆದರೂ ಗ್ರೇಟರ್‌ ನೊಯ್ಡಾ ಬಿಟ್ಟರೆ ದೇಶದಲ್ಲಿಯೇ ಎರಡನೇ ಅತಿ  ದೊಡ್ಡ ಕೈಗಾರಿಕಾ ಪ್ರದೇಶ ವಸಾಹತು ಹೊಂದಿದೆ ಎಂದರು.

ವಸಂತನರಸಾಪುರ ಕೈಗಾರಿಕಾ ಪ್ರದೇಶ, ತುಮಕೂರು ಸ್ಮಾರ್ಟ್‌ ಸಿಟಿ  ಮತ್ತು ಈ ಎರಡರ ಮಧ್ಯೆ ಬರುವ ಪ್ರದೇಶದಲ್ಲಿ ಇನ್ನೊಂದು ನಗರವೂ ಸೇರಿ  ದಂತೆ ತುಮಕೂರು ತ್ರಿವಳಿ ನಗರವಾಗಲಿ ದೆ, ಇಲ್ಲಿಗೆ ನಿಗದಿಯಾಗಿರುವ ಎತ್ತಿನಹೊಳೆ ಅಲೋಕೇಷನ್‌ ಹಿಂಪಡೆದಿರು ವುದು ಅಕ್ಷಮ್ಯ ಅಪರಾಧ ಎಂದು  ಬೃಹತ್‌ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಆತಂಕ ವ್ಯಕ್ತಪಡಿಸಿದರು. ಈ ವೇಳೆ ಸಂಸದ ಜಿ.ಎಸ್‌.ಬಸವರಾಜ್‌ ನೀರಿನ ಅಲೋಕೇಷನ್‌ ನಿಗದಿ ಮಾಡಲು ಮನವಿ ಸಲ್ಲಿಸಿದರು.

ನಗರದ ಶಾಸಕ ಜಿ.ಬಿ.ಜ್ಯೋತಿಗಣೇಶ್‌ ರವರ ಸಲಹೆಯಂತೆ  ತುಮಕೂರಿನ ಶಕ್ತಿಪೀಠ ಫೌಂಡೇಷನ್‌,ಹಲ ವು ದೇಶ, ರಾಜ್ಯದ ಇತರ ಸಂಸ್ಥೆಗಳ ಸಹಯೋಗ ದಲ್ಲಿ ತುಮಕೂರು ಇನ್‌ವೆಸ್ಟರ್‌ ಮೀಟ್‌ ಮಾಡುವ ಬಗ್ಗೆ ಸಚಿವ ರಿಗೆ ಕುಂದ ರನಹಳ್ಳಿ ರಮೇಶ್‌ ಮನವಿ ಮಾಡಿದರು. ಅಧಿಕಾರಿಗಳೊಂದಿಗೆ  ಸಮಾಲೋಚನೆ ನಡೆಸಿ ಮುಂದಿನ ಕ್ರಮಕೈಗೊಳ್ಳಲಾಗುವು ದು ಎಂದು ಬಸವರಾಜ್‌ ತಿಳಿಸಿದರು.

ಸಚಿವರು ನೀವು ಯಾವಾಗ ಬೇಕಾದರೂ ಮಾಡಬಹುದು ಇಲಾಖೆಯಿಂದ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.  ಪಾವಗಡದ ಎಸ್‌.ಶಿವ ಪ್ರಸಾದ್‌ ಸ್ಥಳೀಯರಿಗೆ ಉದ್ಯೋಗ ನೀಡಲು ಅಗತ್ಯ ಕ್ರಮಕೈಗೊಳ್ಳಲು ಸಚಿವ ರಲ್ಲಿ ಮನವಿ ಮಾಡಿದರು.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shobha-Kharandlaje

Congrees Government; ರಾಜ್ಯದಲ್ಲಿರುವುದು ಗೋಲ್ಮಾಲ್‌ ಸರ್ಕಾರ: ಕೇಂದ್ರ ಸಚಿವೆ ಶೋಭಾ 

5-tumkur

Tumkur ZP CEO ಕೊರಟಗೆರೆ ರೌಂಡ್ಸ್; ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಿಇಓ ಪ್ರಭು.ಜಿ

4-koratagere

Koratagere: ಮಜ್ಜಿಗೆ ಫ್ಯಾಕ್ಟರಿಯ ಬಾಯ್ಲರ್ ಸ್ಪೋಟ; ಕಾರ್ಮಿಕನಿಗೆ ಗಂಭೀರ ಗಾಯ

1-ewewqe

Koratagere; ಬಸ್ ಗಳ ಸಮಸ್ಯೆ: ಅಳಲು ತೋಡಿಕೊಂಡ ವಿದ್ಯಾರ್ಥಿಗಳು

Naxal chandru- Naxal Chandru arrested after 19 years; What is the case?

Naxal chandru-19 ವರ್ಷದ ಬಳಿಕ ನಕ್ಸಲ್‌ ಚಂದ್ರು ಸೆರೆ; ಏನಿದು ಪ್ರಕರಣ?

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.