ಜನರ ಆಶೀರ್ವಾದ ಮುಂದೆಯೂ ಇರಲಿ


Team Udayavani, Nov 14, 2022, 5:19 PM IST

ಜನರ ಆಶೀರ್ವಾದ ಮುಂದೆಯೂ ಇರಲಿ

ಮಧುಗಿರಿ: ತಾಲೂಕಿನಲ್ಲಿ ಪ್ರಾಮಾಣಿಕವಾಗಿ ಅಭಿವೃದ್ಧಿ ಕಾರ್ಯ ಕೈಗೊಂಡಿದ್ದು, ಎಲ್ಲೂ ಜನರ ಆಶೋತ್ತರಕ್ಕೆ ಚ್ಯುತಿಬಾರದಂತೆ ನಡೆದುಕೊಂಡಿದ್ದೇನೆ. ಇದೇ ಸಹಕಾರ ಮುಂದೆಯೂ ನೀಡಿ ನಿಮ್ಮ ಋಣ ತೀರಿಸುವ ಅವಕಾಶ ನೀಡುವಂತೆ ಶಾಸಕ ಎಂ.ವಿ.ವೀರಭದ್ರಯ್ಯ ತಿಳಿಸಿದರು.

ತಾಲೂಕಿನ ದೊಡ್ಡಯಲ್ಕೂರು ಗ್ರಾಮದ ಶ್ರೀ ಚೌಡೇಶ್ವರಿ ದೇಗುಲದ ಸಮುದಾಯ ಭವನಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು ಮತ್ತೂಮ್ಮೆ ಶಾಸಕನಾಗುವ ಇಚ್ಛೆಯನ್ನು ಪರೋಕ್ಷವಾಗಿ ಜನತೆಯ ಮುಂದಿಟ್ಟರು.

ಕ್ಷೇತ್ರದಲ್ಲಿ ಮುಂದಿನ ಚುನಾವಣೆಗೆ ನಿಲ್ಲಲ್ಲ ಎಂಬ ಮಾತಿಗೆ ಕಾರ್ಯಕರ್ತರು ನೋವುಂಡಿದ್ದು, ಮತ್ತೆ ತಿರುಗಿ ನೋಡುವ ಮಾತನಾಡಿದ್ದಾರೆ. ರೈತರಿಗಾಗಿ ನೂರಾರು ಡೇರಿ ಅಭಿವೃದ್ಧಿಗಾಗಿ ಅನುದಾನ ನೀಡಿದ್ದೇನೆ. ಈಗ ಚೌಡೇಶ್ವರಿ ದೇವಿಯ ಸಮುದಾಯ ಭವನಕ್ಕೆ ಶಾಸಕರ ನಿಧಿಯಿಂದ ಹಾಗೂ ವೈಯಕ್ತಿಕವಾಗಿಯೂ ಅನುದಾನ ನೀಡುತ್ತೇನೆ ಎಂದರು.

ಎಲೆರಾಂಪುರದ ಕುಂಚಿಟಿಗ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಡಾ. ಹನುಮಂತನಾಥ ಸ್ವಾಮೀಜಿ ಮಾತನಾಡಿ, ಧರ್ಮದಿಂದ ನಡೆದವರಿಗೆ ಎಂದೂ ಧರ್ಮ ಕೈಬಿಡದು. ಅಂತಹ ಧರ್ಮದ ಪಾಲಕರು ನಮ್ಮಲ್ಲಿದ್ದಾರೆ ಎಂದರು.

ತುಮುಲ್‌ ನಿರ್ದೇಶಕ ಕೊಂಡವಾಡಿ ಚಂದ್ರಶೇಖರ್‌ ಮಾತನಾಡಿ, ಎಲ್ಲರ ಅಭಿವೃದ್ಧಿಗೆ ಎಲ್ಲರೂ ಮುಂದಾಗಬೇಕು. ಈ ಸಹಕಾರ ಮನೋಭಾವದಲ್ಲಿ ಗ್ರಾಮದ ಹಾಗೂ ಕ್ಷೇತ್ರದ ಅಭಿವೃದ್ಧಿ ಅಡಗಿದೆ ಎಂದರು.

ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಂಕರಪ್ಪ, ಮುಖಂಡರಾದ ಚಿಕ್ಕ ನರಸಿಂಹಯ್ಯ, ಮಧು, ಶ್ರೀನಿವಾಸ್‌,ನಾಗರಾಜು, ನರಸಿಂಹರಾಜು, ದೇಗುಲ ಸಮಿತಿ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಇದ್ದರು.

ಟಾಪ್ ನ್ಯೂಸ್

1-weqewq

ಕುಣಿಗಲ್:ಬೈಕ್ ಅವಘಡದಲ್ಲಿ ಇಂಜಿನಿಯರ್ ಸೇರಿ ಇಬ್ಬರ ಮೃತ್ಯು

ಮರಣದಂಡನೆಗೆ ನೇಣು ಬಿಟ್ಟು ಅನ್ಯಮಾರ್ಗ ಹುಡುಕಿ: ಸುಪ್ರೀಂ ಕೋರ್ಟ್‌

ಮರಣದಂಡನೆಗೆ ನೇಣು ಬಿಟ್ಟು ಅನ್ಯಮಾರ್ಗ ಹುಡುಕಿ: ಸುಪ್ರೀಂ ಕೋರ್ಟ್‌

ಹಸಿರು ಸೊಪ್ಪಿಗೆ ಕೆಮಿಕಲ್‌ ಸೆಲ್ಯೂಷನ್‌- ವಿಡಿಯೋ ವೈರಲ್‌

ಹಸಿರು ಸೊಪ್ಪಿಗೆ ಕೆಮಿಕಲ್‌ ಸೆಲ್ಯೂಷನ್‌- ವಿಡಿಯೋ ವೈರಲ್‌

ಯುಎಸ್‌ ಹಣಕಾಸು ಆಯೋಗಕ್ಕೆ ಭಾರತೀಯಳು ನಾಮನಿರ್ದೇಶನ

ಯುಎಸ್‌ ಹಣಕಾಸು ಆಯೋಗಕ್ಕೆ ಭಾರತೀಯಳು ನಾಮನಿರ್ದೇಶನ

b r patil

ಕಾಂಗ್ರೆಸ್‌ 5ನೇ ಗ್ಯಾರೆಂಟಿ ಕೃಷಿ ಸಾಲ ಮನ್ನಾ :ಬಿ.ಆರ್‌.ಪಾಟೀಲ

tdy-15

ಹೊಸ ಸಂವತ್ಸರದ ಆದಿ ಮರಳಿ ಬಂದಿದೆ ಯುಗಾದಿ

ಅಮೆರಿಕದ ಹಿತದೃಷ್ಟಿಯಲ್ಲಿ ಬಿಜೆಪಿ ಜಗತ್ತಿನಲ್ಲೇ ಪ್ರಮುಖ ಪಕ್ಷ

ಅಮೆರಿಕದ ಹಿತದೃಷ್ಟಿಯಲ್ಲಿ ಬಿಜೆಪಿ ಜಗತ್ತಿನಲ್ಲೇ ಪ್ರಮುಖ ಪಕ್ಷ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqewq

ಕುಣಿಗಲ್:ಬೈಕ್ ಅವಘಡದಲ್ಲಿ ಇಂಜಿನಿಯರ್ ಸೇರಿ ಇಬ್ಬರ ಮೃತ್ಯು

ಉತ್ತರ ಪ್ರದೇಶದ ಸಿ.ಎಂ ಯೋಗಿ ಭೇಟಿಯಾದ ಮುನಿಯಪ್ಪ

ಚುನಾವಣಾ ಕಾವು: ಉತ್ತರ ಪ್ರದೇಶದ ಸಿ.ಎಂ ಯೋಗಿ ಭೇಟಿಯಾದ ಕೆ.ಎಂ ಮುನಿಯಪ್ಪ

ಮೋದಿ ಕಮಾಲ್‌ ಮುಂದೆ ಕಾಂಗ್ರೆಸ್‌ ಶೂನ್ಯ: ಜೆಪಿ ನಡ್ಡಾ ವಾಗ್ಧಾಳಿ

ಮೋದಿ ಕಮಾಲ್‌ ಮುಂದೆ ಕಾಂಗ್ರೆಸ್‌ ಶೂನ್ಯ: ಜೆಪಿ ನಡ್ಡಾ ವಾಗ್ಧಾಳಿ

kora

ಕೊರಟಗೆರೆಯ ದುಡ್ಡನಹಳ್ಳಿಯಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಯಶಸ್ವಿ

korate

ಮಾದಿಗ ಸಮುದಾಯ ಡಾ.ಜಿ.ಪರಮೇಶ್ವರ್‌ ಜತೆಗಿದೆ:ಕಾಂಗ್ರೆಸ್ ಮುಖಂಡ ವಾಲೇಚಂದ್ರಯ್ಯ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

1-weqewq

ಕುಣಿಗಲ್:ಬೈಕ್ ಅವಘಡದಲ್ಲಿ ಇಂಜಿನಿಯರ್ ಸೇರಿ ಇಬ್ಬರ ಮೃತ್ಯು

ಮರಣದಂಡನೆಗೆ ನೇಣು ಬಿಟ್ಟು ಅನ್ಯಮಾರ್ಗ ಹುಡುಕಿ: ಸುಪ್ರೀಂ ಕೋರ್ಟ್‌

ಮರಣದಂಡನೆಗೆ ನೇಣು ಬಿಟ್ಟು ಅನ್ಯಮಾರ್ಗ ಹುಡುಕಿ: ಸುಪ್ರೀಂ ಕೋರ್ಟ್‌

ಹಸಿರು ಸೊಪ್ಪಿಗೆ ಕೆಮಿಕಲ್‌ ಸೆಲ್ಯೂಷನ್‌- ವಿಡಿಯೋ ವೈರಲ್‌

ಹಸಿರು ಸೊಪ್ಪಿಗೆ ಕೆಮಿಕಲ್‌ ಸೆಲ್ಯೂಷನ್‌- ವಿಡಿಯೋ ವೈರಲ್‌

ಯುಎಸ್‌ ಹಣಕಾಸು ಆಯೋಗಕ್ಕೆ ಭಾರತೀಯಳು ನಾಮನಿರ್ದೇಶನ

ಯುಎಸ್‌ ಹಣಕಾಸು ಆಯೋಗಕ್ಕೆ ಭಾರತೀಯಳು ನಾಮನಿರ್ದೇಶನ

b r patil

ಕಾಂಗ್ರೆಸ್‌ 5ನೇ ಗ್ಯಾರೆಂಟಿ ಕೃಷಿ ಸಾಲ ಮನ್ನಾ :ಬಿ.ಆರ್‌.ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.