ಬಿಕ್ಕಟ್ಟು ಪರಿಹರಿಸುವಲ್ಲಿ ಮೋದಿ ವಿಫಲ
Team Udayavani, Jan 23, 2018, 6:25 AM IST
ಗುಬ್ಬಿ: ಪ್ರಧಾನಿ ನರೇಂದ್ರ ಮೋದಿ ಅವರು 24 ಗಂಟೆಗಳಲ್ಲಿ ಮಹದಾಯಿ ಬಿಕ್ಕಟ್ಟು ಬಗೆಹರಿಸುವುದಾಗಿ ಹೇಳಿದ್ದರು. ಆದರೆ, 2 ತಿಂಗಳಾದರೂ ಇನ್ನೂ ಸಮಸ್ಯೆ ಬಗೆಹರಿಯುವ ಲಕ್ಷಣವಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು.
ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಕಡಬ ಗ್ರಾಮದಲ್ಲಿ ಕೊಲ್ಲಾಪುರದಮ್ಮ ನೂತನ ದೇವಾಲಯದ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಹದಾಯಿ ಹೋರಾಟದಲ್ಲಿ ವಿವಿಧ ಸಂಘಟನೆಗಳು
ರೂಪುಗೊಂಡಿವೆ. ಇವರ ವಿಚಾರದಲ್ಲಿ ನಮ್ಮ ಪಕ್ಷ ಭಾಗಿಯಾಗಿಲ್ಲ. ನ್ಯಾಯಾಧೀಕರಣ ತೀರ್ಪಿನ ನಂತರ ನಾವು ಚರ್ಚೆಗೆ ಮುಂದಾಗುತ್ತೇವೆ ಎಂದರು.
ಈ ಹಿಂದೆ ಮಹದಾಯಿ ವಿಚಾರದಲ್ಲಿ ಮಾಜಿ ಪ್ರಧಾನಿ ಪಿ.ವಿ.ನರಸಿಂಹರಾವ್ ಮಧ್ಯಸ್ಥಿಕೆ ವಹಿಸಿ 9 ಟಿಎಂಸಿ ನೀರನ್ನು ನಮಗೆ ನೀಡಲು ಗೋವಾವನ್ನು ಒಪ್ಪಿಸಿದ್ದರು. ಆದರೀಗ ಬಿಕ್ಕಟ್ಟು ಮತ್ತಷ್ಟು ಬಿಗುವಾಗಿ ಮತ್ತೆ ಮೂರು ರಾಜ್ಯಗಳ ಮಧ್ಯೆ ಒಪ್ಪಂದ ಏರ್ಪಡುತ್ತಿಲ್ಲ. ಸಂಸದರು ಕೇಂದ್ರ ಸರ್ಕಾರದ ಮುಂದೆ ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡಬೇಕಿದೆ. ಹಲವು ವರ್ಷಗಳ ಹೋರಾಟವೀಗ ಕಾನೂನಾತ್ಮಕವಾಗಿ ಮಾತ್ರ ಸಾಗಬೇಕಿದೆ. ಇಂತಹ ಸೂಕ್ಷ್ಮ ವಿಚಾರವನ್ನು ಪರಿಹರಿಸಲು ಸಿದಟಛಿವಿಲ್ಲದ ಸಿದ್ದರಾಮಯ್ಯ, ಜಾತಿಗಳ ನಡುವೆ ಕಂದಕ ಸೃಷ್ಟಿಸುತ್ತಿದ್ದಾರೆ ಎಂದು ಕಿಡಿಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್