
ಚುನಾವಣ ರಾಜಕೀಯಕ್ಕೆ ಸಂಸದ ಬಸವರಾಜು ಗುಡ್ಬೈ
Team Udayavani, Jan 14, 2023, 9:14 PM IST

ತುಮಕೂರು: ತಾನು ಚುನಾವಣ ರಾಜಕೀಯಕ್ಕೆ ವಿದಾಯ ಹೇಳುತ್ತಿದ್ದೇನೆ ಎಂದು ಬಿಜೆಪಿ ಸಂಸದ ಜಿ.ಎಸ್.ಬಸವರಾಜು ಹೇಳಿದರು.
ತಿಪಟೂರಿನಲ್ಲಿ ನಡೆಯುತ್ತಿರುವ ರಾಜ್ಯಮಟ್ಟದ ಶ್ರೀ ಗುರುಸಿದ್ಧರಾಮೇಶ್ವರರ 850ನೇ ಜಯಂತಿ ಉತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದ 81ರ ಹರೆಯದ ಅವರು, ಇನ್ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ.
ಆದರೆ ನೀರಾವರಿ ಯೋಜನೆಗಳ ಅನುಷ್ಠಾನಗಳ ಸಂದರ್ಭದಲ್ಲಿ ಜತೆಯಾಗಿರುವೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಅವರ ಮುಂದೆಯೇ ಘೋಷಿಸಿದರು.
2019ರ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ವಿರುದ್ಧ ಜಿ.ಎಸ್.ಬಸವರಾಜು ಗೆಲುವು ಸಾಧಿಸಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

ಲೋಕಾಯುಕ್ತ ದಾಳಿ: ಇಬ್ಬರು ಸರಕಾರಿ ಅಧಿಕಾರಿಗಳ ಮನೆಯಲ್ಲಿತ್ತು ಕೋಟಿ ಕೋಟಿ ಮೌಲ್ಯದ ಸೊತ್ತುಗಳು

Gyanvapi Case: ಮಸೀದಿ ಸಮಿತಿಯ ಸವಾಲು ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್

Wrestlers ಮೌನ ಪ್ರತಿಜ್ಞೆ; ಮನೆಗಳಿಗೆ ಮರಳಿದ ಹೋರಾಟ ನಿರತರು

Shocking ಮೃತ ಉರಗತಜ್ಞ ನರೇಶ್ ಮನೆಯಲ್ಲಿ ವಿಷಕಾರಿ ಹಾವುಗಳ ರಾಶಿ!

ಓದಲೆಂದು ರೂಮಿಗೆ ಹೋದವಳು ಪ್ರಿಯಕರನನ್ನೇ ಚಾಕುವಿನಿಂದ ಇರಿದು ಕೊಂದಳು…