ಆಸ್ಪತ್ರೆಗೆ ಸಂಸದ ಸುರೇಶ್‌ ಭೇಟಿ


Team Udayavani, Mar 31, 2020, 4:36 PM IST

tk-tdy-1

ಕುಣಿಗಲ್‌: ಕೋವಿಡ್ 19 ತಡೆಗಟ್ಟುವ ನಿಟ್ಟಿನಲ್ಲಿ ಡಿ.ಕೆ.ಚಾರಿಟಬಲ್‌ ಟ್ರಸ್ಟ್‌ನಿಂದ ಕುಣಿಗಲ್‌ ತಾಲೂಕಿನಲ್ಲಿ ಒಂದು ಲಕ್ಷ ಮಾಸ್ಕ್ ಹಾಗೂ ಒಂದು ಸಾವಿರ ಸಾನಿ ಟೈಸರ್‌ ಬಾಟಲ್‌ ವಿತರಣೆ ಮಾಡಲು ಕ್ರಮಕೈಗೊಳ್ಳ ಲಾಗಿದೆ ಎಂದು ಸಂಸದ ಡಿ.ಕೆ. ಸುರೇಶ್‌ ಹೇಳಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸೋಮವಾರ ಭೇಟಿ ನೀಡಿ ಕೊರೊನಾ ಹರಡುವಿಕೆ ತಡೆಗಟ್ಟಲು ಜಿಲ್ಲಾ ಡಳಿತ ಹಾಗೂ ತಾಲೂಕು ಅಡಳಿತ ತೆಗೆದುಕೊಂಡಿರುವ ಮುಂಜಾಗ್ರತಾ ಕ್ರಮಗಳ ಪರಿಶೀಲನೆ ನಡೆಸಿ ಮಾತನಾಡಿದರು.ಡಿ ತಾಲೂಕಿನಲ್ಲಿ ಕೊರೊನಾ ಪಾಸಿಟಿವ್‌ ಪ್ರಕರಣ ಕಂಡು ಬಂದಿಲ್ಲ. ವಿದೇಶದಿಂದ ಬಂದಿದ್ದವರ ಕ್ವಾರಂಟೈನ್‌ ಅವಧಿಯೂ ಮುಗಿಯುತ್ತಾ ಬಂದಿದೆ. ಈ ಸಂಬಂಧ ಯಾರು ಕೂಡ ಆತಂಕ ಪಡುವ ಅಗತ್ಯ ಇಲ್ಲ. ತಾಲೂಕಿನಿಂದ ಉದ್ಯೋಗಕ್ಕಾಗಿ ಬೇರೆ ಬೇರೆ ಕಡೆಗಳಲ್ಲಿ ವಾಸವಾಗಿದ್ದ 27 ಸಾವಿರ ಮಂದಿ ಮರಳಿ ಬಂದಿದ್ದಾರೆ. ಇವರ ಮೇಲು ಸಂಪೂರ್ಣ ನಿಗಾ ವಹಿಸಲಾಗಿದೆ. ಇದಕ್ಕಾಗಿ ಪಿಡಿಒ, ವಿಎ, ಆಶಾ ಕಾರ್ಯಕರ್ತರನ್ನು ನಿಯೋಜನೆ ಮಾಡಲಾಗಿದ್ದು ಇವರು ಬೇರೆ ಊರು ಗಳಿಂದ ಬಂದಿರುವವರೆಗೆ ತಿಳಿವಳಿಕೆ ನೀಡಿದ್ದಾರೆ.

ತಾಲೂಕಿಗೆ ಅಗತ್ಯವಾಗಿ ನಾಲ್ಕು ವೆಂಟಿಲೇಟರ್‌ ಗಳನ್ನು ಪೂರೈಸುವಂತೆ ಜಿಲ್ಲಾಧಿಕಾರಿ ಜತೆ ಮಾತನಾಡಿ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಶಾಸಕ ಡಾ.ರಂಗನಾಥ್‌, ತಹಶೀಲ್ದಾರ್‌ ವಿ.ಆರ್‌. ವಿಶ್ವನಾಥ್‌, ಡಿವೈಎಸ್‌ಪಿ ಜಗದೀಶ್‌, ಇಒ ಶಿವ ರಾಜಯ್ಯ, ತಾಲೂಕು ವೈದ್ಯಾಧಿಕಾರಿ ಡಾ.ಜಗದೀಶ್‌, ಆಡಳಿತ ವೈದ್ಯಾಧಿಕಾರಿ ಡಾ.ಗಣೇಶ್‌ ಇದ್ದರು.

ಟಾಪ್ ನ್ಯೂಸ್

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

Karnataka ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

9-koratagere

Koratagere: ಜೂ.9 ರಂದು ಉಚಿತ ಸಾಮೂಹಿಕ ವಿವಾಹ

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

Karnataka ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.