ನಾಡಪ್ರಭು ಕೆಂಪೇಗೌಡರು ಸ್ವಾಭಿಮಾನದ ಸಂಕೇತ


Team Udayavani, Jun 28, 2018, 12:05 PM IST

thumkuru.jpg

ತಿಪಟೂರು: ಬೆಂಗಳೂರನ್ನು ಕಟ್ಟಿದ ನಾಡಪ್ರಭು ಕೆಂಪೇ ಗೌಡರು ಸ್ವಾಭಿಮಾನದ ಸಂಕೇತವಾಗಿದ್ದು, ಇವರು ಒಂದು ಸಮುದಾಯಕ್ಕೆ ಸೀಮಿತವಾಗದೆ ಎಲ್ಲಾ ಸಮುದಾಯಕ್ಕೂ ಮಾದರಿಯಾಗಿದ್ದಾರೆಂದು ಆದಿಚುಂಚನಗಿರಿ ಶಾಖಾಮಠ ಶ್ರೀಕ್ಷೇತ್ರ ದಸರೀಘಟ್ಟದ ಚಂದ್ರಶೇಖರನಾಥ ಸ್ವಾಮೀಜಿ ತಿಳಿಸಿದರು.

ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ತಾಲೂಕು ಆಡಳಿತ ಮತ್ತು ತಾಲೂಕು ಒಕ್ಕಲಿಗರ ಸಂಘದ ಸಂಯುಕ್ತಾಶ್ರ ಯದಲ್ಲಿ ನಾಡಪ್ರಭು ಕೆಂಪೇಗೌಡರ 509ನೇ ಜಯಂತ್ಯುತ್ಸವದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಕೊಡುಗೆ ನಾಡಿಗೆ ಅಪಾರವಾದದ್ದು. ಅವರ ಜನಪರ ಕಾರ್ಯಗಳಾದ ಕೆರೆಕಟ್ಟೆಗಳ ನಿರ್ಮಾಣದ ಜೊತೆಗೆ ಧಾರ್ಮಿಕತೆಯ ಕಂಪನ್ನು ಎಲ್ಲೆಡೆ ಪಸರಿಸಿ ಜನಹಿತಕ್ಕಾಗಿ ಮೂಲಭೂತ ಸೌಲಭ್ಯಕ್ಕೆ ಮೊದಲ ಆದ್ಯತೆ ನೀಡಿದ್ದರು ಎಂದರು.

ದೂರದೃಷ್ಟಿಯ ನಾಯಕ: ದೂರದೃಷ್ಟಿ ನಾಯಕರಾಗಿ, ತ್ಯಾಗ ಮೂರ್ತಿಯಾಗಿ ಹಲವಾರು ಜನಹಿತ ಕಾರ್ಯಕ್ರಮಗಳ ಜೊತೆಗೆ ಬೆಂಗಳೂರು ನಗರದಲ್ಲಿ ಗಂಗಾಧರೇಶ್ವರ ದೇವಾಲಯ, ಆಂಜನೇಯಸ್ವಾಮಿ ದೇವಾಲಯ ಸೇರಿದಂತೆ ಕೆಂಪಾ ಬುದಿ ಕೆರೆ ನಿರ್ಮಾಣ ಮಾಡಿದ್ದರು. ಅವರ ಸಂದೇಶವನ್ನು ಪ್ರತಿಯೊಬ್ಬರು ರೂಢಿಸಿಕೊಂಡು ಉತ್ತಮ ಸಮಾಜ, ನಾಡು ನಿರ್ಮಾಣ ಮಾಡುವತ್ತ ಕಾರ್ಯೋನ್ಮುಖರಾಗಬೇಕೆಂದರು. 

ಸಮಾರಂಭ ಉದ್ಘಾಟಿಸಿದ ಶಾಸಕ ಬಿ.ಸಿ. ನಾಗೇಶ್‌ ಮಾತನಾಡಿ, ಜನಪರ ಆಡಳಿತ ನಡೆಸುವುದು ಹೇಗೆ ಎಂದು ಅಂದಿನ ಕಾಲದಲ್ಲಿಯೇ ನಾಡಪ್ರಭು ಕೆಂಪೇಗೌಡರು ತಿಳಿಸಿಕೊಟ್ಟಿದ್ದರು. 16ನೇ ಶತಮಾನದಲ್ಲಿಯೇ ದೂರದೃಷ್ಟಿ ನಾಯಕರಾಗಿ ನಗರ ಎಂದರೆ ಹೇಗಿರಬೇಕು, ಕೆರೆಕಟ್ಟೆಗಳ ನಿರ್ಮಾಣದಿಂದ ಮನುಷ್ಯನಿಗಾಗುವ ಉಪಯೋಗವೇನು ಎಂದು ತಿಳಿಸ ಕೊಟ್ಟಿರುವ ಕೆಂಪೇಗೌಡರು ಇಂತಹ ಮಹಾನ್‌ ನಾಯಕರ ಆದರ್ಶಗಳನ್ನು ಅರಿತು ಅವರ ಮಾರ್ಗದರ್ಶನದಲ್ಲಿ ಎಲ್ಲರೂ ಮುಂದುವರೆಯಬೇಕು ಎಂದು ಅವರು ಹೇಳಿದರು.

ಸಮಾಜ ಸೇವಕ ಶಾಂತಕುಮಾರ್‌ ಮಾತನಾಡಿ, ಕೆಂಪೇಗೌಡರು ಸ್ಥಾಪಿಸಿದ ಬೆಂಗಳೂರು ಇಂದು ವಿರಾಟ್‌ ಸ್ವರೂಪ
ದಲ್ಲಿ ಬೆಳೆದು ಅವರು ಕಂಡ ಕನಸುಗಳನ್ನು ನನಸಾಗಿಸಿ ವಿಶ್ವಮಾನ್ಯತೆ ಪಡೆದಿದ್ದು, ಇವರ ಕೊಡುಗೆ ಅನನ್ಯ ಎಂದರು.

ವಿಚಾರ ಧಾರೆ ಅರಿಯಿರಿ: ಡಾ. ಹನಿಯೂರು ಚಂದ್ರೇಗೌಡ ಉಪನ್ಯಾಸ ನೀಡುತ್ತಾ ಹೆಣ್ಣಿನ ಬಗ್ಗೆ ಅಪಾರ ಗೌರವ ಕೆಂಪೇ ಗೌಡರಲ್ಲಿತ್ತು. ಅವರ ಆಡಳಿತದಲ್ಲಿ ಹೆಣ್ಣಿನ ಶೋಷಣೆ, ದೌರ್ಜನ್ಯಕ್ಕೆ ಅವಕಾಶವಿರಲಿಲ್ಲ. ಸ್ತ್ರೀಯನ್ನು ದೇವತೆ ಎಂದು ಗೌರವಿಸುತ್ತಿದ್ದರು. ಅಲ್ಲದೆ ಸಾವಿರಾರು ಗಿಡ ಮರಗಳನ್ನು ಕೆಂಪೇಗೌಡರು ನೆಡಿಸಿ ವೃಕ್ಷ ಪ್ರೇಮಿಯಾಗಿದ್ದರು. ಕೆಂಪೇಗೌಡರ ವಿಚಾರಧಾರೆಯನ್ನು ಅರಿಯುವುದು ಸಾಕಷ್ಟಿದೆ ಎಂದರು.

ಜಯಂತ್ಯುತ್ಸವದಲ್ಲಿ ತಹಶೀಲ್ದಾರ್‌ ಡಾ. ಮಂಜುನಾಥ್‌, ಒಕ್ಕಲಿಗರ ಸಮಾಜದ ತಾಲೂಕು ಅಧ್ಯಕ್ಷ ಚಿದಾನಂದ್‌, ನಗರಸಭೆ ಅಧ್ಯಕ್ಷ ಪ್ರಕಾಶ್‌, ಡಾ. ವಿವೇಚನ್‌, ಡಾ. ಸುರೇಂದ್ರನಾಥ್‌, ಇೊ ಷಡಕ್ಷರಿ, ಜನಸ್ಪಂದನ ಟ್ರಸ್ಟ್‌ ಅಧ್ಯಕ್ಷ ಸಿ.ಬಿ. ಶಶಿಧರ್‌, ತಾಪಂ ಸದಸ್ಯ ನಾಗರಾಜು, ಕಸಾಪ ತಾಲೂಕು ಅಧ್ಯಕ್ಷ ಕೆ. ಬಾಲಕೃಷ್ಣ, ಸಂಘದ ಪ್ರಧಾನ ಕಾರ್ಯದರ್ಶಿ ಬಸವರಾಜು, ಬಸವೇಗೌಡ, ಗೋವಿಂದಪ್ಪ, ಬಿ.ಆರ್‌.ಸಿ ಯೋಗನರಸಿಂಹಸ್ವಾಮಿ ಮತ್ತಿತರರಿದ್ದರು.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.