ದಲಿತರ ಬಾಳಲ್ಲಿ ಬೆಳಕು ಮೂಡಿಸಿದ ಮಹಾನಾಯಕ


Team Udayavani, Apr 15, 2021, 4:22 PM IST

nagesh talk about mahanayaka

ತಿಪಟೂರು: ದಲಿತರು, ಶೋಷಣೆಗೆ ಒಳಗಾದವರಉದ್ಧಾರಕ್ಕಾಗಿ, ಸಮಾನತೆಗಾಗಿ, ಮಾನವೀಯಮೌಲ್ಯಗಳಿಗಾಗಿ ಹಗಲಿರುಳು ಹೋರಾಡಿ ಅವರೆಲ್ಲರಬಾಳಲ್ಲಿ ಬೆಳಕು ಮೂಡಿಸಿದವರು ಅಂಬೇಡ್ಕರ್‌ ಎಂದುಶಾಸಕ ಬಿ.ಸಿ.ನಾಗೇಶ್‌ ತಿಳಿಸಿದರು.

ನಗರದ ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಿದ್ದಸಂವಿಧಾನ ಶಿಲ್ಪಿ ಡಾ ಬಿ.ಆರ್‌.ಅಂಬೇ ಡ್ಕರ್‌ 130ನೇಜಯಂತಿ ಹಾಗೂ ಡಾ. ಬಾಬು ಜಗಜೀ ವನ್‌ ರಾಮ್‌114ನೇ ಜನ್ಮದಿನಾಚರಣೆ ಸಮಾ ರಂಭವನ್ನು ಉದ್ಘಾಟಿಸಿಮಾತನಾಡಿದ ಅವರು, ಭಾರ ತದ ಭವಿಷ್ಯಉಜ್ವಲವಾಗಬೇಕಾದರೆ ದಲಿತರು, ಹಿಂದುಳಿದವರ್ಗದವರು, ಸಮಾಜದ ಮುಖ್ಯವಾಹಿನಿ ಗೆ ಬರಬೇಕು.ಶೈಕ್ಷಣಿಕ ಮತ್ತು ಆರ್ಥಿಕ ಅಭಿವೃದ್ಧಿ ಹೊಂದ ಬೇಕುಎಂಬುದನ್ನು ಅರಿತಿದ್ದ ಅಂಬೇಡ್ಕರ್‌ ಸುಧಾ ರಣಾಮೀಸಲಾತಿ ಹಾಗೂ ಕರಡು ನಿಯಮಾ ವಳಿಗಳನ್ನುಒಳಗೊಂಡ ಶ್ರೇಷ್ಠ ಸಂವಿಧಾನವನ್ನು ರಚಿ ಸುವ ಮೂಲಕಸಂಪೂರ್ಣ ನಿರ್ಲಕ್ಷ್ಯ ಮತ್ತು ತಿರ ಸ್ಕಾರಕ್ಕೆ ಒಳಗಾಗಿದ್ದಶೋಷಿತ ಕೆಳಸ್ತರದವರಿಗೆ ಸೌಲಭ್ಯ ಪಡೆ ಯುವ ಹಕ್ಕುಗಳಬಗ್ಗೆ ಜಾಗೃತಿ ಮೂಡಿಸಿದರು ಎಂದರು.

ಅನ್ಯಾಯದ ವಿರುದ್ಧ ಪ್ರತಿಭಟನೆ: ಉಪನ್ಯಾಸಕದಿಬ್ಬದಹಳ್ಳಿ ಶ್ಯಾಮಸುಂದರ್‌ ಮಾತನಾಡಿ,ಮಾನವತಾವಾದಿ, ಸಾಮಾಜಿಕ ಹೋರಾಟಗಾರ, ದಲಿತಸಮುದಾಯದಲ್ಲಿ ಜನಿಸಿ ಉಳ್ಳವರಿಂದ ಶೋಷಣೆ,ನಿಂದನೆ, ಅವಮಾನಗಳಿಗೆ ಒಳಗಾಗಿ ಸಾಕಷ್ಟುತೊಂದರೆಗಳನ್ನು ಅನುಭವಿಸಿದರೂ, ತಮ್ಮ ಅಪಾರಜೀವನಾನುಭವ ಮತ್ತು ಜ್ಞಾನದಿಂದ ಅವುಗಳಿಗೆಲ್ಲಹೆದರದೆ ಧೈರ್ಯದಿಂದ ಹೋರಾಟದ ಹಾದಿಹಿಡಿದರು.

ಅವಿರತವಾಗಿ ಅನ್ಯಾಯದ ವಿರುದ್ಧಪ್ರತಿಭಟಿಸಿ ದಲಿತರಿಗೆ, ಹಿಂದುಳಿದವರಿಗೆ ಸಾಮಾಜಿಕನ್ಯಾಯವನ್ನು ಒದಗಿಸಿ ಕೊಟ್ಟಿರುವ ದೀಮಂತನಾಯಕರ ಜಯಂತಿಯನ್ನು ಆಚರಿಸುವ ಮುಖೇನಗೌರವ ಸಲ್ಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯಎಂದರು.ತಹಶಿಲ್ದಾರ್‌ ಚಂದ್ರಶೇಖರ್‌, ಡಿವೈಎಸ್‌ಪಿ ಚಂದನ್‌ಕುಮಾರ್‌, ಪೌರಾಯುಕ್ತ ಉಮಾಕಾಂತ್‌, ಸಮಾಜಕಲ್ಯಾಣಾಧಿಕಾರಿ ದಿನೇಶ್‌ ಜೆ., ಮುಖಂಡ ಗಂಗರಾಜು,ರಂಗಸ್ವಾಮಿ, ಬಜಗೂರು ಮಂಜುನಾಥ್‌, ನಾಗತೀಹಳ್ಳಿಕೃಷ್ಣಮೂರ್ತಿ, ಕರಡಿ ಬಸವರಾಜು, ಈಚನೂರುಮಹದೇವ್‌ ಇದ್ದರು.

ಟಾಪ್ ನ್ಯೂಸ್

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.