ಪ್ರಕೃತಿ ಮುನಿದರೆ ವಿಶ್ವವೇ ಸರ್ವನಾಶ: ಗೌರಿಶಂಕರ್‌


Team Udayavani, Jun 7, 2020, 6:13 AM IST

world destroy

ತುಮಕೂರು: ಪ್ರಕೃತಿ ಮುನಿಸಿಕೊಂಡರೆ ಇಡೀ ವಿಶ್ವವೇ ಸರ್ವನಾಶವಾಗಲಿದೆ, ಆದ್ದರಿಂದ ಪ್ರತಿಯೊಬ್ಬರೂ ಪರಿಸರ ರಕ್ಷಣೆ ಮಾಡುವ ಜವಾಬ್ದಾರಿ ಹೊರ ಬೇಕು ಎಂದು ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್‌ ಹೇಳಿದರು. ತಾಲೂಕಿನ  ಮಸ್ಕಲ್‌ ಗ್ರಾಮದ ಶಾಲಾ ಆವರಣದಲ್ಲಿ ತಾಪಂ ಮತ್ತು ಅರಣ್ಯ ಇಲಾಖೆ ಸಹಯೋಗದಲ್ಲಿ ವಿಶ್ವ ಪರಿಸರ  ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ  ಕಾರ್ಯಕ್ರಮದಲ್ಲಿ ರೈತರಿಗೆ 5 ಸಾವಿರ ಸಸಿಗಳನ್ನು ವಿತರಿಸಿ ಮಾತನಾಡಿದರು.

ಇಂದು  ನಾವು ಹಲವಾರು ದಿನಾ ಚರಣೆಗಳನ್ನು ಆಚರಿಸುತ್ತಿದ್ದೇವೆ. ಫಾದರ್ ಡೇ, ಮದರ್ ಡೇ ಹೀಗೆ ಎಲ್ಲರೂ ತಮ್ಮ ವೈಯಕ್ತಿಕವಾಗಿ ಅವರವರ ಮೇಲೆ ಪ್ರೀತಿ ಅಭಿಮಾನವನ್ನು ತೋರಿ ಸಲು ದಿನಾಚರಣೆಗಳನ್ನು ಆಚರಿಸುತ್ತಿ ದ್ದೇವೆ. ಆದರೆ  ಎಲ್ಲೋ ಒಂದು ಕಡೆ ಪ್ರಕೃತಿ ಮುನಿಸಿಕೊಂಡರೆ ಇಡೀ ಪ್ರಪಂ ಚವೇ ಸರ್ವನಾಶವಾಗುತ್ತದೆ. ಇಂದು ಯಾವುದೋ ದೇಶದಲ್ಲಿ ಹುಟ್ಟಿ ಇಡೀ ಪ್ರಪಂಚಕ್ಕೇ ಕೊರೊನಾ ವೈರಸ್‌ ಹರಡಿರುವುದೇ ಸಾಕ್ಷಿ,

ಈ ನಿಟ್ಟಿನಲ್ಲಿ ನಾವೆಲ್ಲರೂ ಗಿಡ ನೆಟ್ಟು  ಪೋಷಿಸಿ ಪ್ರಕೃತಿಯನ್ನು ಉಳಿಸಬೇಕು ಎಂದರು. ತಾಪಂ, ಜಿಲ್ಲಾಧಿಕಾರಿಗಳ ಕಚೇರಿ, ಜಿಲ್ಲಾ ಪಂಚಾಯಿತಿ, ನ್ಯಾಯಾಲಯ ಆವರಣದಲ್ಲೂ ಸಸಿ ನೆಡಬೇಕೆಂದು ಮನವಿ ಮಾಡಿದ ಶಾಸಕರು, ನಾನು ಕೋರ್‌ ಕಮಿಟಿ ಸಭೆಯಲ್ಲಿ ಮಾಹಿತಿ ಕೊಟ್ಟಂತೆ ತಮ್ಮ ತಮ್ಮ ಮನೆಗಳ ಮುಂದೆ  ಯುವಕರು ಸಸಿ ನೆಟ್ಟು ಗೊಬ್ಬರ ಹಾಕಿ ಪೋಷಿಸಿ ಅದರ ಭಾವಚಿತ್ರ ತೆಗೆದುಕಳಿ ಸುವಂತೆ ಮನವಿ ಮಾಡಿದ್ದೆ.

ಕೆಲವರು ಸಸಿ ನೆಟ್ಟು ಪೋಷಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಅರಣ್ಯ  ಇಲಾಖೆಗೆ 70 ಸಾವಿರ ಗಿಡ ಗಳು ಬಂದಿದ್ದು, 5 ಸಾವಿರ ಗಿಡಗಳನ್ನು ಮಸ್ಕಲ್‌ ಗ್ರಾಪಂಗೆ ಕೊಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದೆ. ಅದರಂತೆ ಹಣ್ಣಿನ ಗಿಡಗಳಾದ ಹಲಸು ಮಾವು, ನೇರಳೆ, ಶ್ರೀಗಂಧ, ಬೇವು ಸೇರಿದಂತೆ ವಿವಿಧ ಜಾತಿಯ  ಐದು ಸಾವಿರ ಸಸಿಗಳನ್ನು ರೈತರಿಗೆ ವಿತರಿಸಲಾಯಿತು ಎಂದರು.

ತಾಪಂ ಕಾರ್ಯನಿರ್ವಾ ಹಣಾಧಿಕಾರಿ ಜೈಪಾಲ್‌, ವಲಯ ಅರಣ್ಯಾಧಿಕಾರಿ ನಟರಾಜು, ಸಾಮಾಜಿಕ ಅರಣ್ಯಾಧಿಕಾರಿ ಪವಿತ್ರ, ತಾಪಂ ಸದಸ್ಯ ಗೋವಿಂದರಾಜು,  ಗ್ರಾಪಂ  ಅಧ್ಯಕ್ಷೆ ರೂಪಾ, ಪಿಡಿಒ ಕೋಮಲ, ತಾಲೂಕು ಜೆಡಿಎಸ್‌ ಅಧ್ಯಕ್ಷ ಹಾಲನೂರು ಅನಂತಕುಮಾರ್‌ ಮೊದಲಾದವರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.