ಕರಕುಶಲ ಶಿಲ್ಪಿಗಳಿಗೆ ಬೇಕಿದೆ ಸರ್ಕಾರ ನೆರವು


Team Udayavani, May 15, 2020, 6:47 AM IST

karakushala

ತಿಪಟೂರು: ಕೊರೊನಾ ಹಿನ್ನೆಲೆಯಲ್ಲಿ ದೇಶವೇ ಲಾಕ್‌ ಡೌನ್‌ ಆಗಿದ್ದು, ಇದರಿಂದ ಸಣ್ಣಪುಟ್ಟ ಕರಕುಶಲ ಶಿಲ್ಪ ಗಳನ್ನು ಮಾಡಿ ಜೀವನ ಸಾಗಿಸುತ್ತಿದ್ದವರ ಜೀವನ ಅಯೋಮಯವಾಗಿದೆ. ತಾಲೂಕಿನ ಹೊನ್ನವಳ್ಳಿ ಹೋಬಳಿಯ  ಬ್ಯಾಡರಹಳ್ಳಿ ಗ್ರಾಮದ ಮುದ್ದಶೆಟ್ಟರ ಕುಟುಂಬ ಸುಮಾರು 30-40 ವರ್ಷಗಳಿಂದ ಮಣ್ಣಿನ ಹಸಿ ಗಣಪತಿ ವಿಗ್ರಹಗಳು,

ಕುಡಿವ ನೀರಿನ ಆಕರ್ಶಕ ಗಡಿಗೆ ಹಾಗೂ ಮಡಿಕೆಗಳನ್ನು ಮಾಡಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದರು. ಒಂದು ದಿನವೂ ಬಿಡುವು ನೀಡದೆ ಹಸಿ ಗಣಪತಿ ವಿಗ್ರಹ ತಯಾರಿಸಿ ಬೆಂಗಳೂರಿನ ವ್ಯಾಪಾರಿಗಳಿಗೆ ಮಾರಾಟ ಮಾಡುತ್ತಿದ್ದರು. ಆದರೆ ಕೊರೊನಾ ಹಿನ್ನೆಲೆ ಮಾಡಿರುವ ಗಣಪತಿ  ಹಾಗೂ ಗೌರಿ ವಿಗ್ರಹಗಳನ್ನು ಟೆಂಪೋದಲ್ಲಿ ಸಾಗಿಸಲೂ ಆಗದೇ ಮಾಡಿದ ಕೆಲಸ ವ್ಯರ್ಥವಾಗುತ್ತಿದೆ ಎಂಬ ನೋವಿನಲ್ಲಿದ್ದಾರೆ.

ಈ ಬಗ್ಗೆ ಉದಯವಾಣಿ ಜತೆ ಗಣಪತಿ ವಿಗ್ರಹ ತಯಾರಕ ಸಿದ್ದೇಶ್‌ ಮಾತನಾಡಿ, ನಮ್ಮ ಕುಟುಂಬ ಮಡಿಕೆ ಹಾಗೂ ಗಣಪತಿ  ತಯಾರಿಕೆಯ ಕಾಯಕವನ್ನು ನಿರಂತರವಾಗಿ ಮಾಡಿಕೊಂಡು ಬಂದಿದ್ದೇವೆ. ಪರಿಸರ ಸ್ನೇಹಿ ಗಣೇಶನ ಮೂರ್ತಿಗಳನ್ನು ಗೌರಿ-ಗಣೇಶನ ಹಬ್ಬದ ಸಮಯದಲ್ಲಿ ತಯಾರಿಸುವುದಲ್ಲದೇ, ಹಸಿ ಗಣೇಶನ ವಿಗ್ರಹಗಳಿಗೆ ವರ್ಷವಿಡಿ ಬೇಡಿಕೆ  ಇರುತ್ತದೆ. ಬೆಂಗಳೂರು ಮೂಲದಲ್ಲಿ ಹಸಿ ಗಣೇಶನ ವಿಗ್ರಹಗಳನ್ನು ಮಾಡಿ ಇಲ್ಲಿನ ವಾಹನಗಳ ಮೂಲಕ ಅಲ್ಲಿಗೆ ಕಳುಹಿಸ ಲಾಗುತ್ತದೆ.

ಆದರೆ ಈಗ ವಾಹನಗಳು ಓಡಾಡದ ಕಾರಣ ತಯಾರಿಸಿರುವ 500ಕ್ಕೂ ಹೆಚ್ಚು ಹಸಿಗಣೇಶನ ಮೂರ್ತಿಗಳು ಹಾಳಾಗುತ್ತಿವೆ. ಈಗಾಗಲೇ ಬ್ಯಾಂಕ್‌  ನಲ್ಲಿ 6 ಲಕ್ಷ ರೂ. ಲೋನ್‌ ಮಾಡಿಸಿ ನಮ್ಮ ಕಸುಬಿಗೆ ಅಗತ್ಯವಾಗಿರುವ ಯಂತ್ರ ಖರೀದಿಸಲಾಗಿದೆ. ಬ್ಯಾಂಕ್‌ಗೆ ತಿಂಗಳ ಕಂತು ಕಟ್ಟಬೇಕಿದ್ದು, ಜೀವನ ನಡೆಸುವುದು ಕಷ್ಟಕರವಾಗಿದೆ.  ಆದ್ದರಿಂದ ಸರ್ಕಾರ, ತಾಲೂಕು ಆಡಳಿತ ನಮಗೆ ಸೂಕ್ತವಾದ ಸಹಾಯಧನ ನೀಡ ಬೇಕೆಂದು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.