ಖಾಸಗಿ ವಿಚಾರಕ್ಕೆ ಅಕ್ಕ ಪಕ್ಕದ ಮನೆಯವರ ಜಗಳ: ಇಬ್ಬರ ಕೊಲೆಯಲ್ಲಿ ಅಂತ್ಯ
Team Udayavani, Sep 22, 2022, 8:58 PM IST
ಮಧುಗಿರಿ: ಖಾಸಗಿ ವಿಚಾರಕ್ಕೆ ಅಕ್ಕ ಪಕ್ಕದ ಮನೆಯವರಲ್ಲಿ ನಡೆಸಿದ ಜಗಳ ಇಬ್ಬರ ಕೊಲೆಯಲ್ಲಿ ಅಂತ್ಯವಾಗಿದ್ದು, ಒಬ್ಬ ಗಾಯಗೊಂಡಿದ್ದಾನೆ.
ತಾಲೂಕಿನ ಮಿಡಿಗೇಶಿಯಲ್ಲಿ ಘಟನೆ ನಡೆದಿದ್ದು ರಾಮಾಂಜನೇಯ (48), ಹಾಗೂ ಶಿಲ್ಪ (35) ಹಲ್ಲೆಯಿಂದ ಕೊಲೆಯಾದ ದುರ್ದೈವಿಗಳು. ಮಲ್ಲಿಕಾರ್ಜುನ್ ಎಂಬುವವನು ಗಾಯಗೊಂಡಿದ್ದು. ಇದೇ ಗ್ರಾಮದ ಶ್ರೀಧರ್ ಗುಪ್ತಾ ಕೊಲೆ ಮಾಡಿರುವ ಮಾಡಿರುವ ಆರೋಪ ಎದುರಾಗಿದ್ದು, ಆತ ತಲೆ ಮರೆಸಿಕೊಂಡಿದ್ದಾನೆ. ಮಿಡಿಗೇಶಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು