ಮಗುವಿನ ನರ ಕತ್ತರಿಸಿ ಹತ್ಯೆ; ಕತ್ತು ಕೂಯ್ದುಕೊಂಡ ತಾಯಿ ಸ್ಥಿತಿ ಗಂಭೀರ

ಮಧುಗಿರಿಯಲ್ಲಿ ಹೃದಯ ವಿದ್ರಾವಕ ಘಟನೆ

Team Udayavani, Jun 9, 2023, 8:27 PM IST

baby

ಮಧುಗಿರಿ:ಒಂದು ವರ್ಷದ ಹೆಣ್ಣು ಮಗುವಿನ ಎಡಗೈನ ನರ ಕತ್ತರಿಸಿದ ಹೆತ್ತ ತಾಯಿ ತಾನೂ ಕತ್ತು ಸೀಳಿಕೊಂಡಿದ್ದು ಗಂಭೀರ ಸ್ಥಿತಿಯಲ್ಲಿದ್ದಾಳೆ. ಈ ಬಗ್ಗೆ ಪತಿ ಶಿವಾನಂದ ಹೇಳಿಕೆ ನೀಡಿದ್ದು ಮಧುಗಿರಿ ಠಾಣೆಯಲ್ಲಿ ದೂರು ದಾಖಲಾಗಿದೆ.

ಪಟ್ಟಣದ ಚೌಡೇಶ್ವರಿ ಗುಡಿ ಬೀದಿ ವಾಸಿ ಶ್ವೇತಾ (25) ಕೃತ್ಯವೆಸಗಿದ ಮಹಿಳೆ. ಪತಿ ಶಿವಾನಂದ ಹೇಳುವ ಪ್ರಕಾರ ಪತ್ನಿ ಶ್ವೇತ ಮಾನಸಿಕ ಅಸ್ವಸ್ಥೆಯಾಗಿದ್ದಳು. ನನ್ನ ಮಗಳು ಕೃತಿಷಾ (1) ಳನ್ನು ಅವಳೇ ಕೊಂದಿದ್ದಾಳೆಂದು ಆರೋಪಿಸಿದ್ದಾನೆ.

ನರ ಕತ್ತರಿಸಿದ ಪರಿಣಾಮ ತೀವ್ರ ರಕ್ತ ಸ್ರಾವವಾಗಿ ಮಗು ಪ್ರಾಣಬಿಟ್ಟಿದ್ದು ತಾಯಿ ಶ್ವೇತಾಳ ಸ್ಥಿತಿ ಚಿಂತಾಜನಕವಾಗಿದೆ. ಆಕೆಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ರವಾನಿಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಇತ್ತಕಡೆ ಸಂಬಂಧಿಕರು ಈ ರೀತಿ ನಡೆಯಲು ಪತಿ ಶಿವಾನಂದನೇ ಕಾರಣ ಎಂದು ದೂರಿದ್ದಾರೆ. ಪೊಲೀಸರ ತನಿಖೆಯ ಮೂಲಕ ಸತ್ಯ ತಿಳಿದು ಬರಬೇಕಿದೆ.

ಟಾಪ್ ನ್ಯೂಸ್

1-fdsdsa

ODI: ಭಾರತದ ಎದುರು ವೈಟ್‌ವಾಶ್‌ ತಪ್ಪಿಸಿಕೊಂಡ ಆಸೀಸ್ ; 66 ರನ್ ಗಳ ಜಯ

1-cssadsa

Karwar; ಯುದ್ಧವಿಮಾನ ಮ್ಯೂಸಿಯಂ ಸ್ಥಾಪನೆಗೆ ಸಿದ್ಧತೆಗಳು ಪೂರ್ಣ

kejriwal-2

Kejriwal ಬಂಗಲೆ ವಿವಾದ : ಸಿಬಿಐ ತನಿಖೆಗೆ ಗೃಹ ಸಚಿವಾಲಯ ಆದೇಶ

Cauvery issue ರಾಜಕಾರಣ ಬೇಡ: ಸಚಿವ ಮಧು ಬಂಗಾರಪ್ಪ

Cauvery issue ರಾಜಕಾರಣ ಬೇಡ: ಸಚಿವ ಮಧು ಬಂಗಾರಪ್ಪ

Jaishankar

India ಸ್ವಾವಲಂಬನೆಯನ್ನು “ಆರ್ಥಿಕ ರಕ್ಷಣಾ ನೀತಿ” ಎಂದು ತಪ್ಪಾಗಿ ಭಾವಿಸಬಾರದು: ಜೈಶಂಕರ್

CM ಸಿದ್ದರಾಮಯ್ಯ ಅರಸು ಆಗಲು ಸಾಧ್ಯವಿಲ್ಲ: ಜಿಟಿ.ದೇವೇಗೌಡ

CM ಸಿದ್ದರಾಮಯ್ಯ ಅರಸು ಆಗಲು ಸಾಧ್ಯವಿಲ್ಲ: ಜಿಟಿ.ದೇವೇಗೌಡ

Davanagere ನಾನು ಬಿಜೆಪಿ ಕಟ್ಟಾಳು, ಕಾಂಗ್ರೆಸ್‌ ಸೇರಲ್ಲ: ರೇಣುಕಾಚಾರ್ಯ

Davanagere ನಾನು ಬಿಜೆಪಿ ಕಟ್ಟಾಳು, ಕಾಂಗ್ರೆಸ್‌ ಸೇರಲ್ಲ: ರೇಣುಕಾಚಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sasadas

Pavagada ; ಹಾವು ಕಡಿದು ಅರು‌ ವರ್ಷದ ಬಾಲಕ ಸಾವು: ಆಸ್ಪತ್ರೆ ಎದುರು ಪ್ರತಿಭಟನೆ

4-kinigal

Kunigal: ಮನೆ ಬೀಗ ಹೊಡೆದು ಕಳ್ಳತನ

police

Kunigal; ಜೂಜು ಅಡ್ಡೆ ಮೇಲೆ‌‌ ಪೊಲೀಸರ ದಾಳಿ: ನಾಲ್ವರ ಬಂಧನ

death

Kunigal: ವಿದ್ಯುತ್ ಸ್ಪರ್ಶಗೊಂಡು ರೈತ ಸ್ಥಳದಲ್ಲೇ ಮೃತ್ಯು

Crime: ಅಪರಿಚಿತ ವ್ಯಕ್ತಿಗಳಿಂದ ವೃದ್ದೆಗೆ ಮೋಸ; ಮನೆ ಬಾಡಿಗೆ ಪಡೆದು ಚಿನ್ನಾಭರಣ ದೋಚಿ ಪರಾರಿ

Crime: ಅಪರಿಚಿತ ವ್ಯಕ್ತಿಗಳಿಂದ ವೃದ್ದೆಗೆ ಮೋಸ; ಮನೆ ಬಾಡಿಗೆ ಪಡೆದು ಚಿನ್ನಾಭರಣ ದೋಚಿ ಪರಾರಿ

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

h d kumaraswamy

NICE: ನೈಸ್‌ ಸಂತ್ರಸ್ತರಿಗೆ ಭೂಮಿ ಮರಳಿಸಲು ಬೃಹತ್‌ ಹೋರಾಟ:ಕುಮಾರಸ್ವಾಮಿ

high court karnataka

High Court: ಗುಂಪು ಗಲಭೆ ಸಂತ್ರಸ್ತರಿಗೆ ಪರಿಹಾರ ಹೆಚ್ಚಳ

devegouda

Politics: ಒಂದೇ ಕುಟುಂಬ ಅಧಿಕಾರದಲ್ಲಿ ಇರಬೇಕೆಂಬ ಕಾರಣಕ್ಕಾಗಿ ಕೈ ರಾಜಕಾರಣ: ದೇವೇಗೌಡ

THE

THE ರ್‍ಯಾಂಕಿಂಗ್‌: IISC ದೇಶಕ್ಕೆ ಫ‌ಸ್ಟ್‌

edu ajji

Literate: 92ನೇ ವಯಸ್ಸಿನಲ್ಲಿ ಅಕ್ಷರಸ್ತರಾದ ಅಜ್ಜಿ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.