ಡಾಂಬರ್‌ ಕಾಣದ ಪುರಸಭೆ ವ್ಯಾಪ್ತಿಯ ರಸ್ತೆಗಳು

ಡಾಂಬರ್‌ ಕಾಣದ ಪುರಸಭೆ ವ್ಯಾಪ್ತಿಯ ರಸ್ತೆಗಳು

Team Udayavani, Jun 12, 2019, 2:39 PM IST

tk-tdy-3…

ಚಿಕ್ಕನಾಯಕನಹಳ್ಳಿ ಪುರಸಭೆ ವಾರ್ಡ್‌ಗಳಲ್ಲಿ ಟಾರ್‌ ಕಾಣದೇ ಗುಂಡಿ ಬಿದ್ದಿರುವ ರಸ್ತೆಗಳು.

ಚಿಕ್ಕನಾಯಕನಹಳ್ಳಿ: ಪುರಸಭೆ ವ್ಯಾಪ್ತಿಯ 23 ವಾರ್ಡ್‌ ಗಳಲ್ಲಿ ಬರುವ ಬಹುತೇಕ ರಸ್ತೆಗಳು ಡಾಂಬರ್‌ ಕಾಣದೇ ವರ್ಷಗಳೇ ಕಳೆದಿದ್ದು, ರಸ್ತೆ ತುಂಬ ಗುಂಡಿಗಳ ಕಾರುಬಾರು ಜಾಸ್ತಿಯಾಗಿದೆ.

ವರ್ಷಗಳಿಂದ ಗುಂಡಿ ಬಿದ್ದಿರುವ ರಸ್ತೆಗಳಿಂದ ಸ್ಥಳೀಯರು ತೊಂದರೆ ಪಡುತ್ತಿದ್ದರೂ, ಜನಪ್ರತಿ ನಿಧಿಗಳು ಹಾಗೂ ಅಧಿಕಾರಿಗಳು ತಮಗೇನೂ ಸಂಬಂಧವೇ ಇಲ್ಲದಂತೆ ವರ್ತಿಸುತ್ತಿದ್ದಾರೆ. ಹೆಸರಿಗಷ್ಟೇ ಚಿಕ್ಕನಾಯಕನಹಳ್ಳಿ ಪಟ್ಟಣ ಎಂಬಂತಾಗಿದೆ.

ಚಿಕ್ಕನಾಯಕನಹಳ್ಳಿ ತಾಲೂಕು ಕೇಂದ್ರವನ್ನು 1929ರಲ್ಲಿ ಪುರಸಭೆಯನ್ನಾಗಿ ಮೇಲ್ದರ್ಜೆಗೆ ಏರಿಸಿದ್ದು, ಸುಮಾರು 88 ವರ್ಷ ಕಳೆದರೂ ಪಟ್ಟಣದಲ್ಲಿ ರಸ್ತೆ ಕಾಮಗಾರಿಗಳೇ ಇನ್ನೂ ಪೂರ್ಣ ವಾಗಿಲ್ಲ. ಅದೇ ಗುಂಡಿ ಬಿದ್ದ ರಸ್ತೆಗಳು, ರಸ್ತೆಗಳ ಮೇಲೆ ಚರಂಡಿ ನೀರು, ಮಳೆ ಬಂದರೆ ಕೆಸರು ಗದ್ದೆಯಾಗುವ ರಸ್ತೆಗಳು, ಪುರಸಭೆ ವ್ಯಾಪ್ತಿಯಲ್ಲಿನ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಜನ ಪ್ರತಿನಿಧಿಗಳು, ಅಧಿಕಾರಿಗಳು ಗುಣಮಟ್ಟದ ರಸ್ತೆಗಳ ಬಗ್ಗೆ ತಲೆ ಕೆಡಿಸಿಕೊಳ್ಳದೆ ಇರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

35 ಕಿಮೀ ರಸ್ತೆ ಆಗಬೇಕು: 23 ವಾರ್ಡ್‌ಗಳಲ್ಲಿ 75 ಕಿಮೀ ರಸ್ತೆ ಸಂಪರ್ಕ ಹೊಂದಿದ್ದು. ಸುಮಾರು 35 ಕಿಮೀ ರಸ್ತೆಗಳು ಇನ್ನೂ ಡಾಂಬರೀಕರಣವಾಗದೆ ಹಾಳಾಗಿವೆ. ಡಾಂಬರೀಕರಣವಾದ ಇನ್ನೂ ಕೆಲ ರಸ್ತೆಗಳಲ್ಲಿ ಗುಂಡಿ ಬಿದ್ದಿದ್ದು, ವಾಹನ ಸವಾರರ ಪ್ರಾಣಕ್ಕೆ ಸಂಚಕಾರ ಎದುರಾಗಿದೆ.

ಅನುದಾನವಿದ್ದರೂ ಅಭಿವೃದ್ಧಿಯಾಗಿಲ್ಲ: ಎಸ್‌ಎಫ್ಸಿ, ನಗರೋತ್ಥಾನ, ಮುಖ್ಯಮಂತ್ರಿಗಳ ಸಣ್ಣ ಪಟ್ಟಣಗಳ ಅಭಿವೃದ್ಧಿ ಹಾಗೂ ಶಾಸಕರ ನಿಧಿ ಹಾಗೂ ಪುರಸಭೆಯಲ್ಲಿನ ಕಂದಾಯ ಸೇರಿದಂತೆ ಕೋಟಿ ಗಟ್ಟಲೇ ಅನುದಾನ ಬರುತ್ತಿದ್ದರೂ ರಸ್ತೆಗಳು ಅಭಿವೃದ್ಧ್ದಿ ಯಾಗಿಲ್ಲ. 1998-99ರ ಸಾಲಿನಲ್ಲಿ ನಿರ್ಮಾಣವಾದ ಮಾರುತಿ ನಗರ , 1978ರಲ್ಲಿ ನಿರ್ಮಾಣವಾದ ಮಹಾಲಕ್ಷ್ಮೀ ಬಡಾವಣೆ, 1993-94ರಲ್ಲಿ ನಿರ್ಮಾಣ ವಾದ ಬನಶಂಕರಿ ಬಡಾವಣೆ, ಹೊಸ ಬಡಾವಣೆಗಳು, 1995 ರಲ್ಲಿ ಪುರಸಭೆಗೆ ಹೊಸದಾಗಿ ಸೇರಿಕೊಂಡಿರುವ ಕೇದಿಗೆಹಳ್ಳಿ ದೆಬ್ಬೆಗಟ್ಟ ವಾರ್ಡ್‌ ಗಳಲ್ಲಿನ ಬಹುತೇಕ ರಸ್ತೆಗಳು ಮಣ್ಣಿನ ರಸ್ತೆಗಳಾಗಿ ಉಳಿದಿವೆ.

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.