ಕರ್ನಾಟಕವನ್ನು ಒಡೆಯುವ ಕೆಲಸ ಯಾರೂ ಮಾಡಬಾರದು: ಡಾ.ಜಿ. ಪರಮೇಶ್ವರ್
Team Udayavani, Jun 23, 2022, 7:40 PM IST
ಕೊರಟಗೆರೆ : ಕರ್ನಾಟಕ ಯಾವುದೇ ಕಾರಣಕ್ಕೂ ವಿಭಜನೆ ಆಗುವುದಿಲ್ಲ, ಬಹಳ ಶ್ರಮದಿಂದ ಭಾಷಾವಾರು ಪ್ರಾಂತ್ಯದ ಆಧಾರದ ಮೇಲೆ ಕರ್ನಾಟಕ ರಚನೆಯಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ಶಾಸಕ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಯಾರದೊ ಒಂದು ಅಸಮಾಧಾನಕ್ಕೆ ಕರ್ನಾಟಕವನ್ನು ಒಡೆಯುವ ಕೆಲಸ ಯಾರೂ ಮಾಡಬಾರದು. ನಮ್ಮ ದೇಶದ ಭದ್ರತೆ ಬಹಳ ಮುಖ್ಯ. ಗಡಿಯಲ್ಲಿ ಸೈನಿಕರು ಪ್ರಾಣವನ್ನೇ ಕೊಟ್ಟು ಹೋರಾಡುತ್ತಾರೆ ಅಂತಹ ವಿಚಾರದಲ್ಲಿ ನಾವು ಹೊಂದಾಣಿಕೆಯಾಗಬಾರದು ಎಂದರು.
ಯುವಕರು 4 ವರ್ಷ ಕಳೆದ ಮೇಲೆ ಏನು ಎಂಬುದನ್ನು ಯೋಚನೆ ಮಾಡಬೇಕಿದೆ ಎಂದು ಅಗ್ನಿ ಪಥ ಯೋಜನೆ ಕುರಿತು ಅಭಿಪ್ರಾಯ ವ್ಯಕ್ತ ಪಡಿಸಿದರು.
ಇದನ್ನೂ ಓದಿ : 2024ರ ಚುನಾವಣೆ ಬಳಿಕ ರಾಜ್ಯ ವಿಭಜನೆ ಬಗ್ಗೆ ಪ್ರಧಾನಿ ಚಿಂತನೆ : ಸಚಿವ ಉಮೇಶ್ ಕತ್ತಿ
ವರಷ್ಠರು ತಿರ್ಮಾನ ಮಾಡಿದರೆ ನಮ್ಮ ಪಕ್ಷಕ್ಕೆ ಜೆಡಿಎಸ್ ನಿಂದ ಉಚ್ಚಾಟನೆ ಆಗಿರುವ ಗುಬ್ಬಿ ಶಾಸಕ ಶ್ರೀನಿವಾಸ್ ಅವರನ್ನು ಸೇರಿಸಿಕೊಳ್ಳುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ