ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿಗೆ ರಾಜೀನಾಮೆ ನೀಡಿಲ್ಲ: ಪರಮೇಶ್ವರ್‌


Team Udayavani, Feb 4, 2023, 9:06 PM IST

ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿಗೆ ರಾಜೀನಾಮೆ ನೀಡಿಲ್ಲ: ಪರಮೇಶ್ವರ್‌

ತುಮಕೂರು: ನಾನು ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿಗೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು. ಪ್ರತಿ ದಿನ ಪ್ರಣಾಳಿಕೆ ರಚನೆ ಬಗ್ಗೆ ಚರ್ಚೆಗಳು ನಡೆಯುತ್ತಲೇ ಇರುತ್ತವೆ. ಶುಕ್ರವಾರವೂ ಸಹ ರಾಜ್ಯ ಉಸ್ತುವಾರಿ ಸುರ್ಜೇವಾಲಾ ಅವರೊಂದಿಗೆ ಹಲವಾರು ಗಂಟೆಗಳ ಕಾಲ ಚರ್ಚೆ ನಡೆಯಿತು.

ಪ್ರಣಾಳಿಕೆಯನ್ನು ಆಯಾ ಜಿಲ್ಲೆಗಳ ಸಮಸ್ಯೆಗಳನ್ನೊಳಗೊಂಡಂತೆಯೇ ತಯಾರು ಮಾಡಲಾಗುವುದು ಎಂದು ಪ್ರಣಾಳಿಕೆ ರಚನಾ ಸಮಿತಿ ಅಧ್ಯಕ್ಷ, ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್‌ ತಿಳಿಸಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಾಲೇ ಕಲ್ಯಾಣ ಕರ್ನಾಟಕ ಮತ್ತು ಮಂಗಳೂರಿಗೆ ಭೇಟಿ ನೀಡಿ ಪ್ರಣಾಳಿಕೆಗೆ ಸ್ಥಳೀಯ ಸಮಸ್ಯೆಗಳನ್ನು ಆಲಿಸಲಾಗಿದೆ. ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸುವುದರ ಬಗ್ಗೆಯೂ ಆಲೋಚನೆಯಿದ್ದು, ಆಯಾ ಜಿಲ್ಲೆಯ 10 ವಿಷಯಗಳನ್ನು ಇಟ್ಟುಕೊಂಡು ಪ್ರಣಾಳಿಕೆ ರಚನೆಯಾಗಲಿದೆ ಎಂದರು.

ಪ್ರತಿ ಬಡ ಕುಟುಂಬದ ಮಹಿಳೆಗೆ 2000 ರೂ.ಗಳನ್ನು ನೀಡಲು ಪ್ರಣಾಳಿಕೆಯಲ್ಲಿ ಸೇರಿಸಲು ಒಪ್ಪಿದ್ದು, ಇದಕ್ಕೆ ವರ್ಷಕ್ಕೆ 24 ಸಾವಿರ ಕೋಟಿ ಹಣ ಬೇಕು. ಇದನ್ನು ಯಾವ ಮೂಲದಿಂದ ಭರಿಸಬೇಕೆಂದು ಸಹ ಚರ್ಚೆಯಾಗಿದೆ. ಇದಲ್ಲದೆ, 1 ರಿಂದ 5ನೇ ತರಗತಿಯ ಮಕ್ಕಳಿಗೆ 150 ರೂ.ಗಳು ಮತ್ತು 6 ರಿಂದ 10ನೇ ತರಗತಿಯಲ್ಲಿನ ಮಕ್ಕಳಿಗೆ ಪ್ರತಿ ತಿಂಗಳು 300 ರೂ.ಗಳನ್ನು ನೀಡುವ ಬಗ್ಗೆ ಆಲೋಚನೆಯಿದ್ದು, ಇದನ್ನು ಪ್ರಣಾಳಿಕೆಯಲ್ಲಿ ಸೇರಿಸಲಾಗುವುದು ಎಂದರು.

ಟಾಪ್ ನ್ಯೂಸ್

lok adalat

ಚೆಕ್‌ ಅಮಾನ್ಯ ಪ್ರಕರಣ: 5.69 ಲಕ್ಷ ರೂ. ದಂಡ

police karnataka

ಕುರ್ಕಾಲು:ಯುವತಿ ನಾಪತ್ತೆ

ನೂತನ ನೇಕಾರ ನಿಗಮ ಸ್ಥಾಪನೆ: ಸಿಎಂಗೆ ಅಭಿನಂದನೆ

ನೂತನ ನೇಕಾರ ನಿಗಮ ಸ್ಥಾಪನೆ: ಸಿಎಂಗೆ ಅಭಿನಂದನೆ

cON-AA

15ಕ್ಕೂ ಹೆಚ್ಚು ದಲಿತ ನಾಯಕರು ಕಾಂಗ್ರೆಸ್‌ ಸೇರ್ಪಡೆ

police siren

ಬೆಳಾಲು ಎರ್ಮಲದಲ್ಲಿ ಅಕ್ರಮವಾಗಿ ಶೇಖರಿಸಿಟ್ಟ ಮದ್ಯ ವಶ

ಮಕ್ಕಳ ಪರೀಕ್ಷೆ ಜತೆಗೆ ಆಟವಾಡುವುದು ಬೇಡ

ಮಕ್ಕಳ ಪರೀಕ್ಷೆ ಜತೆಗೆ ಆಟವಾಡುವುದು ಬೇಡ

ಸಾರ್ವಜನಿಕ ಶಿಕ್ಷಣ ಇಲಾಖೆ ಪದನಾಮ ಬದಲಾವಣೆ

ಸಾರ್ವಜನಿಕ ಶಿಕ್ಷಣ ಇಲಾಖೆ ಪದನಾಮ ಬದಲಾವಣೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉತ್ತರ ಪ್ರದೇಶದ ಸಿ.ಎಂ ಯೋಗಿ ಭೇಟಿಯಾದ ಮುನಿಯಪ್ಪ

ಚುನಾವಣಾ ಕಾವು: ಉತ್ತರ ಪ್ರದೇಶದ ಸಿ.ಎಂ ಯೋಗಿ ಭೇಟಿಯಾದ ಕೆ.ಎಂ ಮುನಿಯಪ್ಪ

ಮೋದಿ ಕಮಾಲ್‌ ಮುಂದೆ ಕಾಂಗ್ರೆಸ್‌ ಶೂನ್ಯ: ಜೆಪಿ ನಡ್ಡಾ ವಾಗ್ಧಾಳಿ

ಮೋದಿ ಕಮಾಲ್‌ ಮುಂದೆ ಕಾಂಗ್ರೆಸ್‌ ಶೂನ್ಯ: ಜೆಪಿ ನಡ್ಡಾ ವಾಗ್ಧಾಳಿ

kora

ಕೊರಟಗೆರೆಯ ದುಡ್ಡನಹಳ್ಳಿಯಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಯಶಸ್ವಿ

korate

ಮಾದಿಗ ಸಮುದಾಯ ಡಾ.ಜಿ.ಪರಮೇಶ್ವರ್‌ ಜತೆಗಿದೆ:ಕಾಂಗ್ರೆಸ್ ಮುಖಂಡ ವಾಲೇಚಂದ್ರಯ್ಯ

1-sa-dsdsa-d

ಕಾಂಗ್ರೆಸ್ ಮುಳುಗುವ ಹಡಗು; ಪರಮೇಶ್ವರ್ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ: ಸಿಎಂ ಬೊಮ್ಮಾಯಿ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

lok adalat

ಚೆಕ್‌ ಅಮಾನ್ಯ ಪ್ರಕರಣ: 5.69 ಲಕ್ಷ ರೂ. ದಂಡ

police karnataka

ಕುರ್ಕಾಲು:ಯುವತಿ ನಾಪತ್ತೆ

ನೂತನ ನೇಕಾರ ನಿಗಮ ಸ್ಥಾಪನೆ: ಸಿಎಂಗೆ ಅಭಿನಂದನೆ

ನೂತನ ನೇಕಾರ ನಿಗಮ ಸ್ಥಾಪನೆ: ಸಿಎಂಗೆ ಅಭಿನಂದನೆ

cON-AA

15ಕ್ಕೂ ಹೆಚ್ಚು ದಲಿತ ನಾಯಕರು ಕಾಂಗ್ರೆಸ್‌ ಸೇರ್ಪಡೆ

police siren

ಬೆಳಾಲು ಎರ್ಮಲದಲ್ಲಿ ಅಕ್ರಮವಾಗಿ ಶೇಖರಿಸಿಟ್ಟ ಮದ್ಯ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.