ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ಸೂಚನೆ


Team Udayavani, Mar 6, 2021, 5:15 PM IST

ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ಸೂಚನೆ

ಹುಳಿಯಾರು: ಹುಳಿಯಾರು ಎಪಿಎಂಸಿಯಲ್ಲಿನ ಶುದ್ಧ ಕುಡಿಯುವ ನೀರಿನ ಘಟಕ ಸೇರಿದಂತೆ ಪಟ್ಟಣದಲ್ಲಿ ಕೆಟ್ಟಿರುವ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ತಕ್ಷಣ ದುರಸ್ತಿ ಮಾಡಿಸುವಂತೆ ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ್‌ ಅವರು ಪಪಂ ಮುಖ್ಯಾಧಿಕಾರಿ ಮಂಜುನಾಥ್‌ ಅವರಿಗೆ ಸೂಚನೆ ನೀಡಿದರು.

ಹುಳಿಯಾರು ಎಪಿಎಂಸಿಯಲ್ಲಿನ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿಗಳು ಭೇಟಿ ಸಂದರ್ಭದಲ್ಲಿಹುಳಿಯಾರಿನ ಶುದ್ಧ ಕುಡಿವ ನೀರಿನ ಘಟಕಗಳು ಕೆಟ್ಟು ವರ್ಷಗಳೇ ಕಳೆದಿದ್ದರೂ ದುರಸ್ತಿ ಮಾಡದಪರಿಣಾಮ ಹೆಚ್ಚು ಹಣ ಕೊಟ್ಟು ಖಾಸಗಿಯವರಿಂದನೀರು ಖರೀದಿಸಿ ಕುಡಿಯುವಂತ್ತಾಗಿದೆ ಎಂದು ಸಾರ್ವಜನಿಕರು ದೂರಿದರು.

ಜಿಲ್ಲಾಧಿಕಾರಿಗಳು ತಕ್ಷಣ ಪಪಂ ಮುಖ್ಯಾಧಿಕಾರಿಗಳನ್ನು ಕರೆಸಿ ಕುಡಿವ ನೀರಿನ ಘಟಕ ದುರಸ್ತಿಮಾಡಿಸದೆ ನಿರ್ಲಕ್ಷಿÂಸಿರುವ ಬಗ್ಗೆ ಪ್ರಶ್ನಿಸಿದರು.ಘಟಕಗಳೆಲ್ಲವೂ ಆರ್‌ಡಿಪಿಆರ್‌ ವ್ಯಾಪ್ತಿಯಲ್ಲಿದ್ದು,ನಮಗೆ ಇದೂವರೆವಿಗೂ ಹಸ್ತಾಂತರಿಸಿರುವುದಿಲ್ಲ. ಅವರು ಹಸ್ತಾಂತರಿಸಿದರೆ ದುರಸ್ತಿ ಮಾಡಿಸುವುದಾಗಿತಿಳಿಸಿದರು. ಅಲ್ಲದೆ 70 ಸಾವಿರಕ್ಕೂ ಹೆಚ್ಚು ಹಣ ದುರಸ್ತಿಗೆ ಬೇಕಾಗುತ್ತದೆ ನಮ್ಮಲ್ಲಿ ಕಂದಾಯ ವಸೂಲಿಯಾಗದಿರುವುದರಿಂದ ಅಷ್ಟು ಹಣ ವ್ಯಯಮಾಡಲು ಸಾಧ್ಯವಾಗುತ್ತಿಲ್ಲ ಎಂದು ಮುಖ್ಯಾಧಿಕಾರಿಗಳು ಸಮಜಾಯಿಸಿ ನೀಡಿದರು.

ಜಿಲ್ಲಾಧಿಕಾರಿಗಳು ಎಪಿಎಂಸಿಯಿಂದಲೇ ಜಿಪಂಸಿಇಒಗೆ ಕರೇ ಮಾಡಿ ಹುಳಿಯಾರು ಪಪಂ ಆಗಿಮೇಲ್ದರ್ಜೆಗೇರಿದ್ದರೂ ಶುದ್ಧ ನೀರಿನ ಘಟಕಗಳನ್ನುಅವರಿಗೆ ಹಸ್ತಾಂತರಿಸಿಲ್ಲ. ಪರಿಣಾಮ ಶುದ್ಧ ಕುಡಿವನೀರಿಗೆ ನಿವಾಸಿಗಳು ಪರದಾಡುತ್ತಿದ್ದು, ತಕ್ಷಣ ಇಒಅವರಿಗೆ ಹಸ್ತಾಂತರಿಸಲು ಸೂಚಿಸುವಂತೆತಿಳಿಸಿದರು. ಅಲ್ಲದೆ ಮುಖ್ಯಾಧಿಕಾರಿಗಳಿಗೆ ಆರ್‌ಡಿಪಿಆರ್‌ ಅವರು ಹಸ್ತಾಂತರಿಸುವರೆಗೂ ಕಾಯಬೇಡಿ ತಕರಾರು ಮಾಡಬೇಕಿರುವ ನಾನೇಹೇಳುತ್ತಿದ್ದೇನೆ ತಕ್ಷಣ ದುರಸ್ತಿ ಮಾಡಿ ಜನರಿಗೆ ಶುದ್ಧ ನೀರು ಕೊಡಿ ಎಂದರು.

ನಿಮಗೆ ಲಿಖೀತವಾಗಿ ಬೇಕಿದ್ದರೆ ಹೇಳಿ ಇಲ್ಲೇ ಆಡಳಿತಾಧಿಕಾರಿಗಳಾದ ತಹಶೀಲ್ದಾರ್‌ ಸಹ ಇದ್ದುಇಬ್ಬರೂ ಸೇರಿ ನಡಾವಳಿ ಮಾಡಿ ನನಗೊಂದು ಪತ್ರಕೊಡಿ ಈಗಲೇ ದುರಸ್ತಿ ಮಾಡಲು ಸಹಿ ಹಾಕಿಕೊಡುತ್ತೇನೆ. ದುರಸ್ತಿಗೆ ಹಣಕ್ಕೆ ಚಿಂತಿಸಬೇಡಿ ಎಸ್‌ಎಫ್‌ಸಿ ಹಣ ಬಳಕೆ ಮಾಡಿ, ನಾನು ಅಪ್ರೂವಲ್‌ ಕೊಡುತ್ತೇನೆ. ಕುಡಿಯುವ ನೀರು ಕೊಡಲು ಹೀಗೆ ನಿರ್ಲಕ್ಷಿಸಬಾರದು. ಹೇಗಾದರೂ ಸರಿ ಜನರಿಗೆ ನೀರು ಕೊಡುವ ನಿಟ್ಟಿನಲ್ಲಿ ಚಿಂತಿಸಬೇಕು ಎಂದು ಕಿವಿ ಮಾತು ಹೇಳಿದರು.

ಟಾಪ್ ನ್ಯೂಸ್

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.