ಹಳೇ ಮಠದಲ್ಲಿ ನೀರವ ಮೌನ


Team Udayavani, Jan 24, 2019, 7:21 AM IST

sidda.jpg

ತುಮಕೂರು: ಭಕ್ತರ ಪಾಲಿನ ನಡೆದಾಡುವ ದೇವರಾದ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಇಲ್ಲದ ಶ್ರೀಕ್ಷೇತ್ರ ಸಿದ್ಧಗಂಗಾ ಮಠದ ಹಳೇಯ ಮಠದಲ್ಲಿ ಬುಧವಾರ ನೀರವ ಮೌನ ಅಡಗಿತ್ತು. ಸದಾ ಭಕ್ತಸಮೂಹದಿಂದ ತುಂಬಿಹೋಗುತ್ತಿದ್ದ ಶ್ರೀಮಠದಲ್ಲಿ ನಡೆದಾಡುವ ದೇವರು ವಾಸ್ತವ್ಯ ಹೂಡಿದ್ದರು.

ಇವರ ಪಾದ ಮುಟ್ಟಿ ನಮಸ್ಕರಿಸಿಕೊಂಡು ಹೋಗಲು ಸಾಲುಗಟ್ಟಿ ನಿಲ್ಲುತ್ತಿದ್ದ ಭಕ್ತರು ಹಳೆಯ ಮಠದಲ್ಲಿ ಶ್ರೀಗಳು ಕುಳಿತುಕೊಳ್ಳುತ್ತಿದ್ದ ಪೀಠದಲ್ಲಿ ಶ್ರೀಗಳು ಇಲ್ಲದೇ ಇರುವುದನ್ನು ಕಂಡು ಭಕ್ತರು ಕಂಬನಿ ಮಿಡಿದರು. 

ತಪಸ್ಸಿನ ಶಕ್ತಿ: ಕಳೆದ 88 ವರ್ಷಗಳ ಕಾಲ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರು ಶ್ರೀಮಠವನ್ನು ಮುನ್ನಡೆಸುತ್ತಿದ್ದು, ಈ ಹಳೇ ಮಠದಿಂದಲೇ. ಎಷ್ಟೇ ಆಧುನಿಕತೆ ಬೆಳೆದರೂ ಶ್ರೀಗಳು ಹಳೆಯ ಮಠವನ್ನು ಬಿಟ್ಟು ಬೇರೆ ಕಡೆ ಇದ್ದವರಲ್ಲ. ಸುಮಾರು 800 ವರ್ಷಗಳ ಇತಿಹಾಸ ಇರುವ ಶ್ರೀ ಮಠದಲ್ಲಿ ಈ ಹಿಂದಿನ ಹಿರಿಯ ಶ್ರೀಗಳು ಇದೇ ಮಠದಲ್ಲಿ ಇದ್ದರು. ಶ್ರೀ ಗೋಸಲ ಸಿದ್ಧೇಶ್ವರರ ಕಾಲದಲ್ಲಿ ಕಟ್ಟಿದ್ದ ಈ ಹಳೇಮಠದಲ್ಲಿ ಅನೇಕ ಶ್ರೀಗಳು ತಮ್ಮ ತಪಸ್ಸಿನ ಶಕ್ತಿಯನ್ನು ಮಠದಲ್ಲಿ ಬಿಟ್ಟಿದ್ದಾರೆ. 

ಗೋಸಲ ಸಿದ್ಧಲಿಂಗೇಶ್ವರರು, ಮರುಳ ಸಿದ್ಧೇಶ್ವರರು, ಅಟವಿ ಶ್ರೀಗಳು, ಉದ್ಧಾನ ಶಿವಯೋಗಿಗಳು ಇದ್ದ ಹಳೆಯ ಮಠದಲ್ಲಿಯೇ ಡಾ. ಶ್ರೀ ಶಿವಕುಮಾರ ಸ್ವಾಮಿಗಳು ಇದ್ದು, ತಮ್ಮ ಇಷ್ಟಲಿಂಗ ಪೂಜೆ  ನೆರವೇರಿಸಿ, ತಮ್ಮ ತಪಸ್ಸಿನ ಶಕ್ತಿ ಮಠದಲ್ಲಿದೆ ಎನ್ನುವ ಭಾವನೆ ಭಕ್ತರಲ್ಲಿದೆ. ಆದರೆ, ಈಗ  ಶ್ರೀಗಳು ಇಲ್ಲದ ಮಠದಲ್ಲಿ ನೀರವ ಮೌನ ಅಡಗಿದೆ.

ಶ್ರೀಗಳು ಶಿವಪೂಜೆ ಮಾಡುತ್ತಿದ್ದ ಸ್ಥಳ, ಶ್ರೀಗಳ ವಿಶ್ರಾಂತಿ ಸ್ಥಳ, ಶ್ರೀಗಳು ಆಶೀರ್ವಾದ ಮಾಡುತ್ತಿದ್ದ ಪೀಠದಲ್ಲಿ ಶ್ರೀಗಳಿಲ್ಲದೇ ಭಕ್ತರಿಗೆ ನಿರಾಶೆಯಾಗಿದೆ. ಹಲವು ಭಕ್ತರು ಪೀಠದ ಮುಂದೆ ನಿಂತು ಕಣ್ಣೀರು ಹಾಕುತ್ತಿದ್ದ ದೃಶ್ಯ ಕಂಡುಬಂದಿತ್ತು. 

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.