ಕಡ್ಡಾಯ ಮಾಸ್ಕ್ ಧರಿಸಲು ಆದೇಶ ನೀಡಿ


Team Udayavani, Jul 21, 2020, 8:28 AM IST

ಕಡ್ಡಾಯ ಮಾಸ್ಕ್ ಧರಿಸಲು ಆದೇಶ ನೀಡಿ

ಕೊರಟಗೆರೆ: ತಾಲೂಕಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಜನರು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು. ತಾಲೂಕು ಆಡಳಿತ ಕಡ್ಡಾಯ ಮಾಸ್ಕ್ ಧರಿಸಬೇಕೆಂದು ಆದೇಶ ಜಾರಿಗೊಳಿಸ ಬೇಕು ಎಂದು ಫ್ರೆಂಡ್ಸ್‌ ಗ್ರೂಪ್‌ ಅಧ್ಯಕ್ಷ ಕೆ.ಎನ್‌.ರವಿಕುಮಾರ್‌ ಒತ್ತಾಯಿಸಿದ್ದಾರೆ.

ಪಟ್ಟಣದಲ್ಲಿ ಕಳೆದ 15 ದಿನಗಳಿಂದ ಪಟ್ಟಣ ಸೇರಿದಂತೆ ತಾಲೂಕಿನ ಗ್ರಾಮಗಳಲ್ಲಿ ಪ್ರತಿಯೊಬ್ಬರೂ ಮಾಸ್ಕ್ ಹಾಕಿಕೊಂಡು ಓಡಾಡುವಂತೆ ಮನವಿ ಮಾಡಿ ಮಾಸ್ಕ್ ಇಲ್ಲದವರಿಗೆ ಉಚಿತ ಮಾಸ್ಕ್ ವಿತರಿಸಿ ಮಾತನಾಡಿದರು.

ಕಟ್ಟುನಿಟ್ಟಿನ ಆದೇಶ ನೀಡಿ: ಮಾಸ್ಕ್ ಜಾಥಾ ಕಾರ್ಯಕ್ರಮದ ಮೂಲಕ ಜನರಲ್ಲಿ ಅರಿವು ಮೂಡಿಸುತ್ತಿದ್ದು, ಇದರೊಂದಿಗೆ ಕೋವಿಡ್ ವೈರಸ್‌ ಹರಡುವುದನ್ನು ತಡೆಗಟ್ಟಲು ಪಟ್ಟಣದ ವರ್ತಕರು ಸ್ವಯಂ ಲಾಕ್‌ಡ್‌ನ್ ಕಳೆದ ಒಂದು ವಾರಗಳಿಗೆ ಘೋಷಿಸಿದರೂ ತಾಲೂಕಿನಲ್ಲಿ ಪ್ರತಿನಿತ್ಯ ಪ್ರಕರಣಗಳು ಹೆಚ್ಚಾಗುತ್ತಿದೆ. ಇದನ್ನು ಮನಗೊಂಡಿರುವ ತಾಲೂಕು ಆಡಳಿತ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಒಡಾಡುವಂತೆ ಕಟ್ಟುನಿಟ್ಟಿನ ಆದೇಶ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ವಿಶೇಷ ಕಾಳಜಿವಹಿಸಿ: ಜನತೆಯಲ್ಲಿ ಅರಿವು ಮೂಡಿಸಿ ಫೇಸ್‌ಮಾಸ್ಕ್ಗಳನ್ನು ಕಡ್ಡಾಯವಾಗಿ ಧರಿಸುವಂತಾಗಬೇಕು. ಕೈಗಳಿಗೆ ಸ್ಯಾನಿಟೈಸರ್‌ ಬಳಸಿ ಆಗಾಗ ಸೋಪಿನಿಂದ ಕೈಗಳನ್ನು ತೊಳೆಯಬೇಕು. ಸಾಮಾಜಿಕ ಅಂತರ ವನ್ನು ಕಾಪಾಡಲು ಗಮನಹರಿಸಬೇಕು. ಅನ ಗತ್ಯವಾಗಿ ಓಡಾಡುವುದನ್ನು ನಿಲ್ಲಿಸಬೇಕು. ವಸ್ತು ಅಥವಾ ವ್ಯಕ್ತಿಗಳನ್ನು ಅನಾವಶ್ಯಕವಾಗಿ ಮುಟ್ಟಬಾರದು. ರೋಗ ನಿರೋಧಕ ಶಕ್ತಿ ಹೆಚ್ಚಳಕ್ಕೆ ಕಷಾಯ ಮತ್ತು ಬಿಸಿ ನೀರು ಕುಡಿಯಬೇಕು. ಮನೆಯಲ್ಲಿ ಚಿಕ್ಕ ಮಕ್ಕಳು, ವೃದ್ಧರ ಬಗ್ಗೆ ವಿಶೇಷ ಕಾಳಜಿವಹಿಸಿ ಎಂದು ಸಲಕೆ ನೀಡಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಅನೇಕ ಮಾರ್ಗ ಸೂಚಿಗಳ ಮೂಲಕ ಕಾರ್ಯನಿರ್ವಹಿಸುತ್ತಿದ್ದು ಅದರಂತೆ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು. ಜಗ್ಗೇಶ್‌ ಅಭಿಮಾನಿ ಸಂಘದ ಅಧ್ಯಕ್ಷ ಮಲ್ಲಣ್ಣ, ಫ್ರೆಂಡ್ಸ್‌ ಗ್ರೂಪ್‌ನ ಸದಸ್ಯರಾದ ಶಿವಶಂಕರ್‌, ಜಗದೀಶ್‌, ಗಿರೀಶ್‌, ಶ್ರೀಕಾಂತ್‌, ಕೆ.ಎಲ್‌.ಮಂಜುನಾಥ್‌, ಗೋಪಿನಾಥ್‌ ಇತರರು ಇದ್ದರು.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.