ಬಂಕ್ ನಿರ್ಮಾಣ ಸ್ಥಗಿತಕ್ಕೆ ಸಂಘಟನೆಗಳ ಒತ್ತಾಯ
Team Udayavani, Oct 22, 2019, 4:29 PM IST
ಮಧುಗಿರಿ: ಮಧುಗಿರಿಯ ಸಿದ್ದಾಪುರ ಕೆರೆಯ ಬಳಿ ನಿರ್ಮಿಸುತ್ತಿರುವ ಪೆಟ್ರೋಲ್ ಬಂಕ್ ನಿರ್ಮಾಣ ಸ್ಥಗಿತಗೊಳಿಸುವಂತೆ ಹಲವು ಸಂಘ ಸಂಸ್ಥೆಗಳ ಕಾಯಕರ್ತರು ಒತ್ತಾಯಿಸಿದರು.
ಆದರೆ ಇದಕ್ಕೆ ಪ್ರತಿಕ್ರಿಯಿಸಿರುವ ಪೆಟ್ರೋಲ್ ಬಂಕ್ ಮಾಲಿಕ ರವಿಕಿರಣ್, ಈ ಪ್ರತಿಭಟನೆ ರಾಜಕೀಯ ಪ್ರೇರಿತವಾಗಿದ್ದು, ಆರೋಪಗಳಲ್ಲಿ ಹುರುಳಿಲ್ಲ ಎಂದು ತಿರುಗೇಟು ನೀಡಿದ್ದಾರೆ.ಪ್ರತಿಭಟನಾಕಾರರು ಸಲ್ಲಿಸಿರುವ ಮನವಿ ಪತ್ರದಲ್ಲಿ, ಪಟ್ಟಣಕ್ಕೆ ಕುಡಿಯುವ ನೀರೋದಗಿಸುವ ಸಿದ್ದಾಪುರ ಕೆರೆ ಬಳಿ ಯಲ್ಲಿ ಖಾಸಗಿ ಜಮೀನಿನಲ್ಲಿ ನಿರ್ಮಾಣ ಗೊಳ್ಳುತ್ತಿರುವ ಬಂಕ್ನಿಂದ ಪೆಟ್ರೋಲಿ ಯಂ ಉತ್ಪನ್ನ ಸೋರಿಕೆ ಯಾದರೆ ಸಮಸ್ಯೆ ಹೆಚ್ಚಾಗಲಿವೆ ಎಂದು ಒತ್ತಾಯಿಸಿ ಗ್ರೇಡ್ -2 ತಹಶೀ ಲ್ದಾರ್ಗೆ ಮನವಿ ಸಲ್ಲಿಸಿದರು.
ಕನ್ನಡ ಜಾಗೃತಿ ವೇದಿಕೆ ಅಧ್ಯಕ್ಷ ರಾಘವೇಂದ್ರ ಮಾತನಾಡಿದರು. ಕನ್ನಡ ಜಾಗೃತಿ ವೇದಿಕೆ ಅಧ್ಯಕ್ಷ ರಾಘವೇಂದ್ರ, ಕರವೇ ಶಿವ ಕುಮಾರ್, ಜಯ ಕರ್ನಾಟಕ ಅಧ್ಯಕ್ಷ ಚಿಕ್ಕ ಕಾಮಯ್ಯ, ದೇವರಾಜ, ಮುಖಂಡ ರವಿಕಾಂತ್, ನಾಗಾರ್ಜುನ, ಮಂಜುನಾಥ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mollywood: ಸೂಪರ್ ಹಿಟ್ ʼಪ್ರೇಮಲುʼ ಸೀಕ್ವೆಲ್ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ