ಪಾವಗಡದಲ್ಲಿ ರೈತನ ಮೇಲೆ ಕರಡಿಗಳ ದಾಳಿ : ಸ್ಥಿತಿ ಗಂಭೀರ
Team Udayavani, Feb 16, 2017, 3:46 PM IST
ತುಮಕೂರು:ಜಿಲ್ಲೆಯ ದೇವರಕೆರೆ ಎಂಬಲ್ಲಿ ರೈತನೊಬ್ಬನ ಮೇಲೆ ಬುಧವಾರ ರಾತ್ರಿ ಕರಡಿಗಳು ಎರಗಿ ದ ಘಟನೆ ನಡೆದಿದೆ.
ಹೊಲಕ್ಕೆ ನೀರು ಹಾಯಿಸಲು ತೆರಳಿದ್ದ ರಾಜ್ಕುಮಾರ್ ಎಂಬ ಯುವಕನ ಮೇಲೆ ಕರಡಿಗಳು ದಾಳಿ ನಡೆಸಿದ ಪರಿಣಾಮ ಗಂಭೀರವಾದ ಗಾಯಗಳಾಗಿವೆ.
ಪಾವಗಡ ಸರ್ಕಾ ರಿ ಆಸ್ಪತ್ರೆಯಲ್ಲಿ ಕುಮಾರ್ಗೆ ಚಿಕಿತ್ಸೆ ಮುಂದುವರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್ಗೆ ಭಾರಿ ಡಿಮ್ಯಾಂಡ್
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ