Pavagada: ಟೊಮೇಟೊ ಬೆಳೆಯಿಂದ ನಷ್ಟ; ರೈತ ಆತ್ಮಹತ್ಯೆ
Team Udayavani, Oct 30, 2023, 4:07 PM IST
ಪಾವಗಡ: ರೈತನೊಬ್ಬ ಹೈ ಟೆನ್ಷನ್ ವಿದ್ಯುತ್ ಟವರ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಗುಂಡ್ಲಹಳ್ಳಿ ಕೆರೆ ಬಳಿ ಆ.30ರ ಸೋಮವಾರ ನಡೆದಿದೆ.
ಗುಂಡ್ಲಹಳ್ಳಿ ಕೆರೆ ಬಳಿಯ ಜಮೀನಿನಲ್ಲಿ ವಾಸವಿದ್ದ ನಾರಾಯಣಪ್ಪ(65) ಮೃತರು.
ನಾರಾಯಣಪ್ಪ ಅವರಿಗೆ ಇತ್ತೀಚೆಗೆ ಟೊಮೇಟೊ ಬೆಳೆ ಬೆಳೆದು ನಷ್ಟವಾಗಿತ್ತು. ಕೈ ಸಾಲ ಸೇರಿದಂತೆ ಒಟ್ಟು 5 ಲಕ್ಷ ರೂ. ಸಾಲ ಇತ್ತು ಎನ್ನಲಾಗಿದೆ. ಸಾಲದ ಹೊರೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬ ಸದಸ್ಯರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಮೃತರಿಗೆ ಪತ್ನಿ, ಮೂರು ಮಂದಿ ಪುತ್ರಿಯರು, ಪುತ್ರ ಇದ್ದಾರೆ.
ಪಟ್ಟಣ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಖರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ
ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್ ಅಡಿಕೆ ತೋಟಕ್ಕೆ ಹಾನಿ
Constitution ಬದಲಿಸಲು ಕಾಂಗ್ರೆಸ್ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ
Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್!