ನವಿಲು ಶಿಕಾರಿ: ಓರ್ವನ ಸೆರೆ, ಬಂದೂಕು ಜಪ್ತಿ


Team Udayavani, Jul 26, 2019, 11:21 AM IST

hasan-tdy-2

ಮಾಂಸಕ್ಕಾಗಿ ನವಿಲು ಶಿಕಾರಿಯಾಡುತ್ತಿದ್ದ ಸೆಣಬ ಗ್ರಾಮದ ಶ್ರೀನಿವಾಸನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿರುವುದು.

ಕುಣಿಗಲ್: ಹಣ ಮತ್ತು ಮಾಂಸಕ್ಕಾಗಿ ನವಿಲುಗಳನ್ನು ನಿರಂತರವಾಗಿ ಬೇಟೆಯಾಡುತ್ತಿರುವುದು ಪ್ರಾಣಿ ಪ್ರಿಯರ ಆಕ್ರೋ ಶಕ್ಕೆ ಕಾರಣವಾಗಿದ್ದು ಓರ್ವ ಆರೋಪಿ ಯನ್ನು ಅರಣ್ಯಾಧಿಕಾರಿಗಳು ಬಂಧಿಸಿ, ಆತನಿಂದ ನವಿಲು ಮಾಂಸ, ಬಂದೂಕು ಜಪ್ತಿ ಮಾಡಿದ್ದಾರೆ.

ತಾಲೂಕಿನ ವಿವಿಧ ಅರಣ್ಯ ಪ್ರವೇಶದ ವ್ಯಾಪ್ತಿಯಲ್ಲಿ ಎಗ್ಗಿಲ್ಲದೆ ಅಕ್ರಮ ಕಲ್ಲು ಗಣಿ ನಡೆಯುತ್ತಿದೆ. ಈ ಪ್ರದೇಶದಲ್ಲಿ ನವಿಲು ಗಳು ಹೆಚ್ಚಾಗಿ ವಾಸವಾಗಿವೆ. ಆದರೆ, ಗಣಿಗಳ ಸಿದ್ದಿಮದ್ದುಗಳ ಶಬ್ದಕ್ಕೆ ನವಿಲು ಗಳು ಹೃದಯಾಘಾತಕ್ಕೆ ಒಳಗಾಗಿ ಸಾವನ್ನ ಪ್ಪುತ್ತಿವೆ. ಇನ್ನೊಂದೆಡೆೆ ಮಾಂಸಕ್ಕಾಗಿಯೂ ನವಿಲು ಶಿಕಾರಿ ನಡೆಯುತ್ತಿದೆ.

ಒಂದು ನವಿಲನ್ನು 1700 ರೂ.ನಿಂದ 2800 ರೂ. ವರೆಗೂ ಮಾರಾಟ ಮಾಡುತ್ತಿ ದ್ದಾರೆ. ನಂಬಿಕಸ್ಥ ಮಧ್ಯವರ್ತಿಗಳ ಮೂಲಕ ಗುಪ್ತ ವ್ಯವಹಾರ ನಡೆಸುವ ಬೇಟೆಗಾರರು, ನವಿಲು ಮಾಂಸ ಪೂರೈಸುತ್ತಿದ್ದಾರೆ. ನವಿಲು ಶಿಕಾರಿ ಮಾಡಿ ಗರಿ ಮತ್ತು ತಲೆ ತೆಗೆದು ಮಾಂಸವನ್ನು ಯಾರಿಗೂ ಗೊತ್ತಿಲ್ಲದಂತೆ ಮಾರುತ್ತಿದ್ದಾರೆ.ತಾಲೂಕಿನಲ್ಲಿ ನವಿಲುಗಳ ನಿಖರ ಗಣತಿ ಮಾಡಿಲ್ಲವಾದರೂ ಅರಣ್ಯ ಇಲಾಖೆ ಅಧಿಕಾರಿಗಳು ಅಂದಾಜಿನ ಪ್ರಕಾರ 25 ಸಾವಿರಕ್ಕೂ ಅಧಿಕ ನವಿಲುಗಳಿವೆ ಎನ್ನಲಾ ಗಿದೆ. ತಾಲೂಕಿನ ರಾಮಭಾಣ ಹಂತದ ತೋಟದ ಸಾಲು ಪಟ್ಟಣದ ಸ್ಟಡ್‌ ಫಾರಂ ಹಾಗೂ ಹೇರೂರು ಬಿಳಿದೇವಾ ಲಯ ಹುಲ್ಲುಗಾವಲು ಪ್ರದೇಶ, ಹುಲಿ ಯೂರುದುರ್ಗ ಅರಣ್ಯ ಪ್ರದೇಶ ಸೇರಿ ದಂತೆ ತಾಲೂಕಿನ ಎಲ್ಲಾ ಕಡೆ ನವಿಲುಗಳು ಕಾಣಿಸಿಕೊಳ್ಳುತ್ತಿವೆ.

ನೀರಾವರಿ ಪ್ರದೇಶದ ಹಸಿರು ಪ್ರದೇಶ ದಲ್ಲಿ ನವಿಲುಗಳು ವಿಹರಿಸುತ್ತಿದ್ದು ತೋಟ ಗಳಲ್ಲಿಯೇ ಸಿಗುವ ನವಿಲಿನ ಮೊಟ್ಟೆಗಳು ಮಾಲೀಕರ ಆಹಾರವಾಗುತ್ತವೆ.

ನವಿಲುಗಳ ಮೇಲೆ ವಿಕೇಂಡ್‌ ಮೋಜು ಮಸ್ತಿಯಲ್ಲಿ ತೊಡಗುವವರ ಕಣ್ಣು ಬಿದ್ದಿದ್ದು, ತಮ್ಮ ಕ್ರೇಜ್‌ ಹಾಗೂ ಬಾಯಿ ರುಚಿಗಾಗಿ ನವಿಲು ಮಾಂಸಕ್ಕೆ ಮುಗಿ ಬಿದ್ದಿದ್ದಾರೆ. ಇದರ ಲಾಭ ಪಡೆದು ಹಣ ಮಾಡಲು ತಾಲೂಕಿನ ಕೆಲವು ಕಿಡಿ ಗೇಡಿಗಳು ನವಿಲು ಬೇಟೆಗೆ ಮುಂದಾಗಿ ದ್ದಾರೆ. ಮಾಂಸಕ್ಕಾಗಿ ನವಿಲು ಬೆೇಟೆ ಯಾ ಡುತ್ತಿದ್ದ ತಾಲೂಕಿನ ಹುಲಿಯೂರುದರ್ಗ ಹೋಬಳಿ ಸೆಣಬ ಗ್ರಾಮದ ಶ್ರೀನಿವಾಸ್‌ನನ್ನು ಬಂಧಿಸಲಾಗಿದೆ. ಗ್ರಾಮದ ಸುತ್ತು ಮುತ್ತ ತೋಟ ಹಾಗೂ ಅರಣ್ಯ ಪ್ರದೇಶ ಗಳಲ್ಲಿ ನವಿಲುಗಳು ವಿಹಾರದಲ್ಲಿದ್ದಾಗ ನಾಡ ಬಂದೂಕಿನಿಂದ ಗುಂಡು ಹೊಡೆದು ಕೊಂದು ನಂತರ ಮನೆಯಲ್ಲಿ ಅಡುಗೆ ಮಾಡುತ್ತಿದ್ದ. ಬಂಧಿತನಿಂದ 2.5 ಕೆ.ಜಿ. ನವಿಲು ಮಾಂಸ, ನಾಡ ಬಂದೂಕನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

 

● ಕೆ.ಎನ್‌.ಲೋಕೇಶ್‌

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.