ಆಧಾರ್‌ ಕೇಂದ್ರದಲ್ಲಿ ಲಘು ಲಾಠಿ ಪ್ರಹಾರ

ಪಾವಗಡ: ಪಟ್ಟಣದ ತಹಶೀಲ್ದಾರ್‌ ಕಚೇರಿಯಲ್ಲಿನ ತೆರೆಯಲಾದ ಅಧಾರ್‌ ತಿದ್ದುಪಡಿ ಕೇಂದ್ರದಲ್ಲಿ ಶನಿವಾರ ನೂಕು ನುಗ್ಗಲು ಉಂಟಾಗಿದ್ದರಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಬೇಕಾಯಿತು. ತಾಲೂಕಿನ ನಾಲ್ಕು ಹೋಬಳಿಗಳಲ್ಲಿ ಒಂದು ವರ್ಷದಿಂದ ಆಧಾರ್‌ ಕೇಂದ್ರಗಳು ಸ್ಥಗಿತಗೊಂಡಿದ್ದು, ಆಧಾರ್‌ ಕೇಂದ್ರ ತೆರೆಯುವಂತೆ ಸಂಘ-ಸಂಸ್ಥೆಗಳು ತಹಶೀಲ್ದಾರ್‌ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಪಟ್ಟಣದ ತಹಶೀಲ್ದಾರ್‌ ಕಚೇರಿಯಲ್ಲಿ ಒಂದು ಕೇಂದ್ರ ಹಾಗೂ ಮಂಗಳವಾಡ ನಾಡಕಚೇರಿಯಲ್ಲಿ ಒಂದು ಆಧಾರ್‌ ಕೇಂದ್ರ ತೆರೆಯಲಾಗಿತ್ತು. ತಾಂತ್ರಿಕ ದೋಷದಿಂದ ಮಂಗಳವಾಡ ನಾಡಕಚೇರಿ ಕೇಂದ್ರ ಕಾರ್ಯನಿರ್ವಹಿಸದ್ದರಿಂದ ಪಟ್ಟಣದ ಕೇಂದ್ರಕ್ಕೆ ಸಾವಿರಾರು ಜನ ಆಗಮಿಸಿದ್ದರಿಂದ ನೂಕು ನುಗ್ಗಲು ಉಂಟಾಗಿದ್ದರಿಂದ ಲಾಠಿ ರುಚಿ ತೋರಿಸಬೇಕಾಯಿತು. ಬ್ಯಾಂಕ್‌ ಮತ್ತು ಅಂಚೆ ಕಚೇರಿಯಲ್ಲಿ ಅಧಾರ್‌ ಕೇಂದ್ರ ವ್ಯವಸ್ಥೆ ಮಾಡುತ್ತೆನೆಂದು ತಹಶೀಲ್ದಾರ್‌ ಹೇಳಿ ತಿಂಗಳು ಕಳೆದರೂ ಪ್ರಾರಂಭವಾಗಿಲ್ಲ. ತಹಶೀಲ್ದಾರ್‌ ಕಚೇರಿ ಮುಂದೆ ಬೆಳಗಿನ ಜಾವನಿಂದಲೇ ಕಾದು ಕುಳಿತರೂ ದಿನಕ್ಕೆ 20 ಟೋಕನ್‌ ನೀಡುವುದರಿಂದ ಆಧಾರ್‌ ಪಡೆಯಲು ಆಗುತ್ತಿಲ್ಲ ಎಂದು ಸಾರ್ವಜನಿಕರು ಅಕ್ರೋಶ ವ್ಯಕ್ತಪಡಿಸಿದರು.

Team Udayavani, Aug 5, 2019, 12:27 PM IST

tk-tdy-2

ಪಾವಗಡ ತಹಶೀಲ್ದಾರ್‌ ಕಚೇರಿಯಲ್ಲಿ ಜನ ಸಾಲು ಗಟ್ಟಿ ನಿಂತಿರುವುದು.

ಪಾವಗಡ: ಪಟ್ಟಣದ ತಹಶೀಲ್ದಾರ್‌ ಕಚೇರಿಯಲ್ಲಿನ ತೆರೆಯಲಾದ ಅಧಾರ್‌ ತಿದ್ದುಪಡಿ ಕೇಂದ್ರದಲ್ಲಿ ಶನಿವಾರ ನೂಕು ನುಗ್ಗಲು ಉಂಟಾಗಿದ್ದರಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಬೇಕಾಯಿತು.

ತಾಲೂಕಿನ ನಾಲ್ಕು ಹೋಬಳಿಗಳಲ್ಲಿ ಒಂದು ವರ್ಷದಿಂದ ಆಧಾರ್‌ ಕೇಂದ್ರಗಳು ಸ್ಥಗಿತಗೊಂಡಿದ್ದು, ಆಧಾರ್‌ ಕೇಂದ್ರ ತೆರೆಯುವಂತೆ ಸಂಘ-ಸಂಸ್ಥೆಗಳು ತಹಶೀಲ್ದಾರ್‌ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಪಟ್ಟಣದ ತಹಶೀಲ್ದಾರ್‌ ಕಚೇರಿಯಲ್ಲಿ ಒಂದು ಕೇಂದ್ರ ಹಾಗೂ ಮಂಗಳವಾಡ ನಾಡಕಚೇರಿಯಲ್ಲಿ ಒಂದು ಆಧಾರ್‌ ಕೇಂದ್ರ ತೆರೆಯಲಾಗಿತ್ತು.

ತಾಂತ್ರಿಕ ದೋಷದಿಂದ ಮಂಗಳವಾಡ ನಾಡಕಚೇರಿ ಕೇಂದ್ರ ಕಾರ್ಯನಿರ್ವಹಿಸದ್ದರಿಂದ ಪಟ್ಟಣದ ಕೇಂದ್ರಕ್ಕೆ ಸಾವಿರಾರು ಜನ ಆಗಮಿಸಿದ್ದರಿಂದ ನೂಕು ನುಗ್ಗಲು ಉಂಟಾಗಿದ್ದರಿಂದ ಲಾಠಿ ರುಚಿ ತೋರಿಸಬೇಕಾಯಿತು.

ಬ್ಯಾಂಕ್‌ ಮತ್ತು ಅಂಚೆ ಕಚೇರಿಯಲ್ಲಿ ಅಧಾರ್‌ ಕೇಂದ್ರ ವ್ಯವಸ್ಥೆ ಮಾಡುತ್ತೆನೆಂದು ತಹಶೀಲ್ದಾರ್‌ ಹೇಳಿ ತಿಂಗಳು ಕಳೆದರೂ ಪ್ರಾರಂಭವಾಗಿಲ್ಲ.

ತಹಶೀಲ್ದಾರ್‌ ಕಚೇರಿ ಮುಂದೆ ಬೆಳಗಿನ ಜಾವನಿಂದಲೇ ಕಾದು ಕುಳಿತರೂ ದಿನಕ್ಕೆ 20 ಟೋಕನ್‌ ನೀಡುವುದರಿಂದ ಆಧಾರ್‌ ಪಡೆಯಲು ಆಗುತ್ತಿಲ್ಲ ಎಂದು ಸಾರ್ವಜನಿಕರು ಅಕ್ರೋಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

Lok Sabha Elections; ಶಾಂತಿಯುತ ಮತದಾನಕ್ಕೆ ಸಿದ್ದತೆ : ಡಿವೈಎಸ್‌ಪಿ ಓಂ ಪ್ರಕಾಶ್

Lok Sabha Elections; ಶಾಂತಿಯುತ ಮತದಾನಕ್ಕೆ ಸಿದ್ದತೆ : ಡಿವೈಎಸ್‌ಪಿ ಓಂ ಪ್ರಕಾಶ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.