ಗ್ರಾಮಾಭಿವೃದ್ದಿಯಿಂದ ಜನಪರ ಕಾರ್ಯ


Team Udayavani, Jun 4, 2021, 7:07 PM IST

——–

ಚಿಕ್ಕನಾಯಕನಹಳ್ಳಿ: ಶ್ರೀ ಧರ್ಮಸ್ಥಳಗ್ರಾಮಾಭಿವೃದ್ಧಿ ಯೋಜನೆಯಿಂದಅನೇಕ ಸಮಾಜಮುಖೀ ಕೆಲಸವನ್ನುಡಾ.ವೀರೇಂದ್ರ ಹೆಗ್ಗಡೆ ಮಾರ್ಗದರ್ಶನದಲ್ಲಿ ಮಾಡಲಾಗುತ್ತಿದ್ದು, ಹಸಿವುಮುಕ್ತ ಸಮಾಜ ನಿರ್ಮಾಣದ ಉದ್ದೇಶ‌ದಿಂದ ಆಹಾರ ಕಿಟ್‌ ನೀಡಲಾಗುತ್ತಿದೆಎಂದು ತಾಲೂಕು ಯೋಜನಾಧಿಕಾರಿ ಪ್ರೇಮಾನಂದ ತಿಳಿಸಿದರು.

ಪಟ್ಟಣದ ತಾಲೂಕು ಆಸ್ಪತ್ರೆಯ ಡಿಗ್ರೂಪ್‌ ನೌಕರರಿಗೆ ಹಾಗೂ ಚಾಲಕರಿಗೆಆಹಾರ ಕಿಟ್‌ ನೀಡಿ ಮಾತನಾಡಿದಅವರು, ಕೋವಿಡ್‌ ಸಂದರ್ಭದಲ್ಲಿರಾಜ್ಯಾದ್ಯಂತ ಜಿಲ್ಲಾ ಹಾಗೂ ತಾಲೂಕುಆಸ್ಪತ್ರೆಗಳಿಗೆ ಆಕ್ಸಿಜನ್‌, ವೆಂಟಿಲೇಟರ್‌,ಆಕ್ಸಿಜನ್‌ ಸಾಂದ್ರಕ ಹಾಗೂ ಇನ್ನಿತರಸೌಲಭ್ಯ ಒದಗಿಸಲಾಗಿದೆ. ರಾಜ್ಯದ ಎಲ್ಲತಾಲೂಕುಗಳಲ್ಲಿ ಕೋವಿಡ್‌ ಸೋಂಕಿತರಿಗಾಗಿ ಉಚಿತ ವಾಹನ ವ್ಯವಸ್ಥೆಯೋಜನೆ ವತಿಯಿಂದ ಒದಗಿಸಲಾಗಿದೆಎಂದರು.

ಬಡ ಕುಟುಂಬಗಳಿಗೆಆಹಾರದ ಕಿಟ್‌, ಮಾಸಾಶನ ಔಷಧಮುಂತಾದ ಜನಪರ ಕಾರ್ಯ ಕ್ರಮಗಳನ್ನು ಈಗಾಗಲೇ ಶ್ರೀ ಕ್ಷೇತ್ರ ಧರ್ಮಸ್ಥಳದ ಯೋಜನೆಯಿಂದ ಹಮ್ಮಿಕೊಳ್ಳಲಾಗಿದೆ. ತಾಲೂಕಿನಲ್ಲಿ 224 ಸೋಂಕಿತರಿಗೆ ಉಚಿತ ವಾಹನದ ಸೌಲಭ್ಯ, 54ನಿರ್ಗತಿಕ ಕುಟುಂಬಗಳಿಗೆ ಆಹಾರಕಿಟ್‌ ನೀಡಿದ್ದು, ಮುಂದಿನ ದಿನಗಳಲ್ಲಿಪೂಜ್ಯರ ಮಾರ್ಗದರ್ಶನದಲ್ಲಿ ಹೆಚ್ಚುಕೆಲಸ ಕಾರ್ಯ ಮಾಡಲಾಗುತ್ತದೆಎಂದರು.ತಾಲೂಕುಆರೋಗ್ಯಾಧಿಕಾರಿಡಾ ನವೀನ್‌, ಆಸ್ಪತ್ರೆ ಆಡಳಿತಾಧಿಕಾರಿಡಾ. ವಿಜಯ ಭಾಸ್ಕರ್‌ ಹಾಗೂಆರೋಗ್ಯ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.