ಮನೆಯ ಹೂವಿನ ಕುಂಡಗಳಲ್ಲಿ ಗಾಂಜಾ ಗಿಡ: ಆರೋಪಿ ಬಂಧನ
Team Udayavani, Aug 7, 2022, 6:36 PM IST
ಗುಬ್ಬಿ : ಪಟ್ಟಣದ ಜ್ಯೋತಿನಗರ ಬಡಾವಣೆಯ ಮನೆಯೊಂದರಲ್ಲಿ ಹೂವಿನ ಕುಂಡಗಳಲ್ಲಿ ಬೆಳಸಿದ್ದ ಗಾಂಜಾಗಿಡಗಳನ್ನು ವಶಪಡಿಸಿಕೊಂಡು ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ನೆಡದಿದೆ.
ಹೂವಿನಕುಂಡಗಳಲ್ಲಿ ಗಾಂಜಾ ಗಿಡ ಬೆಳೆಸುತ್ತಿರುವ ಖಚಿತ ಮಾಹಿತಿಯನ್ನು ಆಧರಿಸಿ ಗುಬ್ಬಿ ಮತ್ತು ಚೇಳೂರು ಪೊಲೀಸರು ಜಂಟಿ ಕಾರ್ಯಾಚರಣೆ ನೆಡಸಿ ಆಟೋ ಚಾಲಕ ಗಫಾರ್ ಆಲಿಖಾನ್ ನನ್ನು(42 ವರ್ಷ) ಬಂಧಿಸಿದ್ದಾರೆ.
ಸ್ಥಳಕ್ಕೆ ಗುಬ್ಬಿ ತಹಶೀಲ್ದಾರ್ ಬಿ.ಆರತಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮಾದಕವಸ್ತುಗಳ ನಿಯಂತ್ರಣ ಕಾಯ್ದೆಅಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಈ ಪ್ರಕರಣ ಭೇದಿಸಲು ಪಿ ಎಸ್ ಐ ಗಳಾದ ಮುತ್ತುರಾಜ್ ಹಾಗೂ ನವೀನ್ ಕುಮಾರ್ ನೇತೃತ್ವದಲ್ಲಿ ಸಿಬಂದಿಗಳಾದ ಮಹದೇವಯ್ಯ, ರಂಗನಾಥ್,ಮಧುಸೂದನ್, ನವೀನ್ ಹಾಗೂ ದೇವರಾಜು ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ
Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು
ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್ ಕಾರ್ಯಕರ್ತೆಯರು
2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ
MUST WATCH
ಹೊಸ ಸೇರ್ಪಡೆ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ