ಪ್ಲಾಸ್ಟಿಕ್ ಶವಯಾತ್ರೆ
Team Udayavani, Oct 5, 2019, 6:22 PM IST
ತುರುವೇಕೆರೆ: ಪಟ್ಟಣದಲ್ಲಿ ಪ್ಲಾಸ್ಟಿಕ್ ನಿಗ್ರಹ ಮಾಡ ಬೇಕೆಂದು ಪಣ ತೊಟ್ಟಿರುವ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜುಳಾದೇವಿ ನೇತೃತ್ವದಲ್ಲಿ ಪ್ಲಾಸ್ಟಿಕ್ ಶವ ಯಾತ್ರೆ ನಡೆಯಿತು. ಬಹುತೇಕ ವಾರ್ಡ್ಗಳಲ್ಲಿ ಪ್ಲಾಸ್ಟಿಕ್ ಶವಯಾತ್ರೆ ನಡೆಸಿ ಜಾಗೃತಿ ಮೂಡಿಸಲಾಯಿತು. ಪರಿಸರ ಸ್ನೇಹಿ ಹಸಿರು ಎಲೆ, ಪೇಪರ್ ಲೋಟ ಸೇರಿ ವಿವಿಧ ವಸ್ತುಗಳನ್ನು ಮತ್ತೂಂದು ಗಾಡಿಯಲ್ಲಿ ಕೊಂಡೊಯ್ದು ಅರಿವು ಮೂಡಿಸಲಾಯಿತು. ಪಟ್ಟಣ ಪಂಚಾಯಿತಿ ಸದಸ್ಯರಾದ ಯಜಮಾನ್ ಮಹೇಶ್, ಮಧು, ರವಿಕುಮಾರ್, ನದೀಂ, ಚಿದಾನಂದ್, ಭಾಗ್ಯಮ್ಮ, ಪಂಚಾಯಿತಿ ಸಿಬ್ಬಂದಿ ದೇವರಾಜು ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು