ಸಿದ್ದಗಂಗಾ ಮಠಕ್ಕೆ ಭೇಟಿ- ಪಾಕ್ ಕರಾಳ ಮುಖದ ವಿರುದ್ಧ ಹೋರಾಡಿ; ಕಾಂಗ್ರೆಸ್ ಗೆ ಮೋದಿ

ಡಾ.ಶಿವಕುಮಾರಸ್ವಾಮೀಜಿಗಳ ಜತೆಗೆ ಇತ್ತೀಚೆಗಷ್ಟೇ ಹರಿಪಾದ ಸೇರಿದ್ದ ಉಡುಪಿ ಪೇಜಾವರ ಶ್ರೀಗಳನ್ನು ನೆನಪಿಸಿಕೊಂಡ ಪ್ರಧಾನಿ

Team Udayavani, Jan 2, 2020, 3:18 PM IST

Tumur-PM

ತುಮಕೂರು:ಸಿದ್ದಗಂಗಾ ಶ್ರೀಗಳು ಲಕ್ಷಾಂತರ ಭಕ್ತರು, ಜನರ ಮೇಲೆ ಪ್ರಭಾವ ಬೀರಿದ್ದು, ಅವರ ವಸ್ತುಸಂಗ್ರಹಾಲಯಕ್ಕೆ ಶಿಲಾನ್ಯಾಸ ಮಾಡುವ ಅವಕಾಶ ದೊರಕಿದ್ದು ನನ್ನ ಸೌಭಾಗ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಮಠಕ್ಕೆ ಭೇಟಿ ನೀಡಿದಾಗ ಶಿವಕುಮಾರ ಶ್ರೀಗಳ ದರ್ಶನದಿಂದ ಸಂತಸವಾಗುತ್ತಿತ್ತು. ಅವರ ಶೈಕ್ಷಣಿಕ, ಸಮಾಜಮುಖಿ ಸೇವೆಯಿಂದ ಸಮಾಜಕ್ಕೆ ದಾರಿದೀಪವಾಗಿದೆ. ಆದರೆ ಇದೀಗ ತುಂಬಾ ವರ್ಷಗಳ ನಂತರ ಬಂದ ನನಗೆ ಶೂನ್ಯ ಭಾವ ಆವರಿಸಿದಂತೆ ಆಗಿದೆ. ಸ್ವಾಮೀಜಿ ಇಂದು ನಮ್ಮೊಡನೆ ಇಲ್ಲ, ಆದರೆ ಅವರ ಸ್ಫೂರ್ತಿಯ ಕಾಯಕ ನಮಗೆ ಮಾರ್ಗದರ್ಶಿಯಾಗಿದೆ ಎಂದರು.

ಗುರುವಾರ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿಯ ಗದ್ದುಗೆ ದರ್ಶನ ಪಡೆದರು. ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಆರಂಭಿಕವಾಗಿ ಕನ್ನಡದಲ್ಲಿ ಭಾಷಣ ಆರಂಭಿಸಿದ್ದ ಪ್ರಧಾನಿ, ಶ್ರೀಗಳ ನಾಡಾದ ತುಮಕೂರಿಗೆ ಆಗಮಿಸಿರುವುದು ಸಂತಸ ತಂದಿದೆ. ನಿಮಗೆಲ್ಲರಿಗೂ ಹೊಸ ವರ್ಷದ ಶುಭಾಶಯಗಳು ಎಂದು ಶುಭ ಕೋರಿದರು.

ಪೇಜಾವರಶ್ರೀಗಳನ್ನು ನೆನಪಿಸಿಕೊಂಡ ಮೋದಿ:

ವೇದಿಕೆಯಲ್ಲಿ ಲಿಂಗೈಕ್ಯ ಡಾ.ಶಿವಕುಮಾರಸ್ವಾಮೀಜಿಗಳ ಜತೆಗೆ ಇತ್ತೀಚೆಗಷ್ಟೇ ಹರಿಪಾದ ಸೇರಿದ್ದ ಉಡುಪಿ ಪೇಜಾವರ ಶ್ರೀಗಳನ್ನು ನೆನಪಿಸಿಕೊಂಡ ಪ್ರಧಾನಿ ಮೋದಿ, ಹಿರಿಯ ಯತಿ ಪೇಜಾವರಶ್ರೀಗಳನ್ನು ದೇಶ ಕಳೆದುಕೊಂಡಿದೆ. ನನಗೆ ಇದರಿಂದ ತೀವ್ರ ದುಃಖವಾಗಿದೆ. ಅವರೊಬ್ಬ ಮಹಾನ್ ಸಂತರಾಗಿದ್ದರು. ಜೀವನದಲ್ಲಿ ಇಂತಹ ಘಟನೆಗಳು ನಡೆಯುತ್ತಿರುತ್ತದೆ. ಆದರೆ ಅದನ್ನು ತಡೆಯಲು ನಮ್ಮಿಂದ ಸಾಧ್ಯವಿಲ್ಲ. ಆದರೆ ಇಂತಹ ಮಹಾನ್ ಪುರುಷರು ಹಾಕಿ ಕೊಟ್ಟ ದಿಕ್ಕಿನತ್ತ ನಾವು ದೇಶದ ಸೇವೆಯನ್ನು ಸಲ್ಲಿಸಬೇಕಾಗಿದೆ ಎಂದರು.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ:

ದಬ್ಬಾಳಿಕೆಗೆ ಗುರಿಯಾದವರ ರಕ್ಷಣೆಗೆ ನಾವು ಕಾನೂನು ಜಾರಿಗೆ ತಂದಿದ್ದೇವೆ. ಇಂತಹವರ ರಕ್ಷಣೆಗೆ ಮುಂದಾದರೆ ಹೋರಾಟ ಮಾಡುತ್ತಾರೆ…ಇದೆಂತಹ ನ್ಯಾಯ? ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತದ ಸಮುದಾಯದ ಮೇಲೆ ಹಿಂಸಾಚಾರ ನಡೆಯುತ್ತಿದೆ. ಕಾಂಗ್ರೆಸ್ ಮತ್ತು ಮಿತ್ರ ಪಕ್ಷದವರು ಪಾಕಿಸ್ತಾನದ 70 ವರ್ಷಗಳ ಕರಾಳ ಮುಖದ ವಿರುದ್ಧ ಹೋರಾಡಲಿ ಎಂದು ವಾಗ್ದಾಳಿ ನಡೆಸಿದರು.

ಪಾಕಿಸ್ತಾನ ಧರ್ಮಾಧಾರಿತ ದೇಶವಾಗಿದೆ. ಅಲ್ಲಿ ಹಿಂದೂ, ಸಿಖ್, ಜೈನ, ಕ್ರಿಶ್ಚಿಯನ್ ಸಮುದಾಯದ ಮೇಲೆ ನಿರಂತರ ದಬ್ಬಾಳಿಕೆ ಶೋಷಣೆ ನಡೆಯುತ್ತಿದೆ. ಇದರ ಬಗ್ಗೆ ಕಾಂಗ್ರೆಸ್ ಹೋರಾಟ ನಡೆಸಲಿ. ವಿಶ್ವ ಸಮುದಾಯದ ಮುಮದೆ ಪಾಕಿಸ್ತಾನದ ಬಣ್ಣ ಬಯಲು ಮಾಡಲು ಪ್ರಯತ್ನಿಸಿ. ಆದರೆ ನೆರೆ ದೇಶದಲ್ಲಿ ದಬ್ಬಾಳಿಕೆಗೆ ಒಳಗಾದ ಅಲ್ಪಸಂಖ್ಯಾತ ಸಮುದಾಯಕ್ಕೆ ರಕ್ಷಣೆ ಕೊಟ್ಟರೆ ಅದನ್ನು ಯಾಕೆ ವಿರೋಧಿಸುತ್ತಿದ್ದೀರಿ ಎಂದು ಪ್ರಶ್ನಿಸಿದರು. ಈ ಎಲ್ಲಾ ಬೆಳವಣಿಗೆಯನ್ನು ಜನರು ಅವಲೋಕಿಸುತ್ತಿದ್ದಾರೆ ಎಂದರು.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.