ಮರಳು ಲಾರಿಗಳಿಂದ ಮಾಲಿನ್ಯ: ಅಪಘಾತ


Team Udayavani, Dec 14, 2020, 6:11 PM IST

ಮರಳು ಲಾರಿಗಳಿಂದ ಮಾಲಿನ್ಯ: ಅಪಘಾತ

ತಿಪಟೂರು: ನಗರದ ಬಿ.ಎಚ್‌. ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ದೊಡ್ಡ ಲಾರಿಗಳು ಜಲ್ಲಿ ಮತ್ತು ಮರಳನ್ನು ಅಕ್ರಮವಾಗಿ ತುಂಬಿಕೊಂಡು ಹೋಗುವಾಗ ಲಾರಿಯಲ್ಲಿರುವ ಮರಳು, ಜಲ್ಲಿ ಎಲ್ಲೆಂದರಲ್ಲಿ ಚಲ್ಲಾಡಿ ಬೀಳುತ್ತಿರುವುದರಿಂದ ಹಿಂಬದಿ ವಾಹನ ಸವಾರರ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದ್ದು, ಪೊಲೀಸರು ಹಾಗೂ ಆರ್‌ಟಿಒ ಜಾಣ ಕುರುಡು ವ್ಯಕ್ತಪಡಿಸುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆಕಾರಣವಾಗಿದೆ.

ನಗರದ ಪ್ರಮುಖ ಬಿ.ಎಚ್‌. ರಸ್ತೆ, ಹಾಲ್ಕುರಿಕೆ, ಹಾಸನ, ತುರುವೇಕೆರೆ ರಸ್ತೆಗಳಲ್ಲಿ ಪ್ರತಿದಿನ ದೊಡ್ಡ ದೊಡ್ಡ ಟಿಪ್ಪರ್‌ ಲಾರಿ, ಟ್ರಕ್‌ಗಳಲ್ಲಿ ಅಕ್ರಮವಾಗಿ ನಾನಾಕಾಮಗಾರಿಗಳಿಗಾಗಿಜಲ್ಲಿ,ಮರಳನ್ನುಓವರ್‌ಲೋಡ್‌ಮಾಡಿಕೊಂಡು ಸಾಗಾಟ ನಡೆಸುತ್ತಿವೆ. ಆದರೆ, ಸಂಚಾರದ ವೇಳೆ ಲಾರಿಗಳಿಂದ ಮರಳು ಜಲ್ಲಿ ಚೆಲ್ಲಾಡುತ್ತಿರುವ ಕಾರಣ ರಸ್ತೆಯಲ್ಲಿ ಸಂಚರಿಸುವ ಇತರ ವಾಹನ ಸವಾರರಿಗೆ ತೊಂದರೆ ಯಾಗುತ್ತಿದೆ.

ಇಂತಹ ಲಾರಿಗಳು ಬಂದ ತಕ್ಷಣ ಬದಿಯಲ್ಲಿ ನಿಂತುನಂತರ ಸವಾರರು ಹೋಗುವಂತಾಗಿದೆ. ಇದರಿಂದ ವಾಹನ ಚಲಾಯಿಸಲಾಗದೆ ಎಷ್ಟೋ ಅಪಘಾತಗಳು ನಡೆಯುತ್ತಿವೆ. ಅಲ್ಲದೆ ಲಾರಿಗಳಲ್ಲಿರುವ ಜಲ್ಲಿ ಕಲ್ಲು ರಸ್ತೆಯುದ್ದಕ್ಕೂ ಚೆಲ್ಲುವುದರಿಂದ ವಾಹನಗಳು ಆಯಾತಪ್ಪಿ ಬಿದ್ದಿರುವ ನಿದರ್ಶನಗಳೂ ಹೆಚ್ಚಿವೆ.

ಕಿತ್ತು ಬರುತ್ತಿರುವ ಡಾಂಬರು :  ನಿಗದಿತ ಪ್ರಮಾಣಕ್ಕಿಂತ ಹೆಚ್ಚು ತೂಕದ ಮರಳು, ಜಲ್ಲಿಹಾಕಿಕೊಂಡು ಓಡಾಡುತ್ತಿರುವ ಲಾರಿಗಳಿಂದ ಚನ್ನಾಗಿರುವ ರಸ್ತೆಗಳೆಲ್ಲಾ ಕಿತ್ತು ಹಾಳಾಗುತ್ತಿವೆ. ಡಾಂಬರು ಹಾಳಾದ ತಕ್ಷಣವೇ ರಸ್ತೆಗಳೆಲ್ಲಾ ಗುಂಡಿ ಬೀಳಿತ್ತಿದ್ದರೂ ಪೊಲೀಸರು ಹಾಗೂ ಆರ್‌ಟಿಒ ಮತ್ತು ನ್ಯಾಷನಲ್‌ ಹೈವೇ ಪ್ರಾಧಿಕಾರ ಯಾವುದೇಕ್ರಮ ಜರುಗಿಸದೆ ಲಾರಿಯವರಿಗೇ ಸಹಕಾರ ನೀಡುತ್ತಿದ್ದಾರೆಂಬುದು ಸವಾರರ ಹಾಗೂ ಸಾರ್ವಜನಿಕರ ಆಕ್ರೋಶಕ್ಕೆಕಾರಣವಾಗಿದೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.