ಗ್ರಾಮ ಸ್ವಚ್ಛತೆಗೆ ಆದ್ಯತೆ ನೀಡಿದ ವಕೀಲ


Team Udayavani, Mar 22, 2021, 3:20 PM IST

ಗ್ರಾಮ ಸ್ವಚ್ಛತೆಗೆ ಆದ್ಯತೆ ನೀಡಿದ ವಕೀಲ

ಮಧುಗಿರಿ: ಈ ಬಾರಿ ನಡೆದ ಗ್ರಾಪಂ ಚುನಾವಣೆಯಲ್ಲಿ ಬಹುತೇಕರುವಿದ್ಯಾವಂತರೇ ಹೆಚ್ಚು. ಅದರಲ್ಲಿ ಡಿವಿ ಹಳ್ಳಿ ಗ್ರಾಪಂನ ತಾಯಗೊಂಡನಹಳ್ಳಿ ಕ್ಷೇತ್ರದ ಸದಸ್ಯ ಬಾಣದ ರಂಗಯ್ಯ ವಕೀಲರಾಗಿದ್ದರೂ ಗ್ರಾಮದ ಸ್ವಚ್ಛತೆಗೆ ತನ್ನದೇ ಆದ ಸೇವೆ ಮಾಡುತ್ತಿದ್ದಾರೆ.

ತಾಲೂಕಿನ ಕಸಬಾ ಹೋಬಳಿ ಡಿವಿ ಹಳ್ಳಿ ಗ್ರಾಪಂನಲ್ಲಿನ ತಾಯಗೊಡನಹಳ್ಳಿ ಕ್ಷೇತ್ರದಿಂದ ಆಯ್ಕೆಯಾದ ವಕೀಲಬಾಣದ ರಂಗಯ್ಯ ಕಳೆದ ಬಾರಿ ನಮ್ಮಗ್ರಾಮ ನಮ್ಮ ಸ್ವತ್ಛತೆ ಎಂಬಯೋಜನೆಯಡಿ ಗ್ರಾಮದ ಮೂಲಸೌಕರ್ಯಗಳಿಗೆ ಆದ್ಯತೆ ನೀಡಿ ಕಾರ್ಯನಿರ್ವಹಣೆ ಮಾಡಿದ್ದರು. ಈ ಬಾರಿ ನಮ್ಮಗ್ರಾಮ ನಮ್ಮ ಸಮಸ್ಯೆ ಎಂಬ ವಿನೂತನಯೋಜನೆಯಲ್ಲಿ ತನ್ನ ಕ್ಷೇತ್ರ ವ್ಯಾಪ್ತಿ ಜನರಸಮಸ್ಯೆಗಳಾದ ಪಿಂಚಣಿ, ಜೀತಪದ್ಧತಿ,ಬಾಲ ಕಾರ್ಮಿಕ ತಡೆಯ ಬಗ್ಗೆ ಸಮೀಕ್ಷೆನಡೆಸಿದ್ದು, ಪರಿಸರದ ಬಗ್ಗೆ ಹಾಗೂಉಚಿತ ಕಾನೂನು ಸೇವೆ ನೀಡುವ ಬಗ್ಗೆಕಾನೂನಿನ ಅರಿವು ಹಾಗೂ ನೆರವಿನ ಬಗ್ಗೆಜಾಗೃತಿ ಮೂಡಿಸಲು ಮುಂದಾಗಿದ್ದಾರೆ.

ಈ ಬಗ್ಗೆ ಗ್ರಾಪಂ ಸದಸ್ಯ ಬಾಣ ರಂಗಯ್ಯ ಮಾತನಾಡಿ, ಬೇರೆಯವರಂತೆ ಚುನಾವಣೆ ಯಲ್ಲಿ ನೀಡಿದ ಆಶ್ವಾಸನೆ ಮರೆಯಲುನಮಗೆ ಸಾಧ್ಯವಿಲ್ಲ. ವಿದ್ಯಾವಂತರಾದನಮಗೆ ಗ್ರಾಮದ ಸಮಸ್ಯೆ ಬಗೆಹರಿಸಲು ಮನಸ್ಸಿದ್ದು, ಕಾನೂನಿನ ಅರಿವೂ ಕೂಡ ಇದೆ. ಇದನ್ನೇ ಬಳಸಿಕೊಂಡು ಕಾನೂನಿನ ಚೌಕಟ್ಟಿನಲ್ಲಿ ಗ್ರಾಮದ ಸೇವೆ ಮಾಡಲು ಮುಂದಾಗಿದ್ದೇನೆ. ಮುಂದೆ ಗ್ರಾಮದ ಶಾಲೆ, ಅಂಗನವಾಡಿ ಹಾಗೂ ಸಮುದಾಯ ಭವನಗಳ ಬಗ್ಗೆ ಬೆಳಕುಚೆಲ್ಲಲಿದ್ದು, ಗ್ರಾಮದಲ್ಲಿನ ಯುವಕನೆರವಿನಿಂದ ಸ್ವಚ್ಛತೆ ಹಾಗೂ ಇವುಗಳ ಸದ್ಬಳಕೆಯನ್ನು ಮಾಡುತ್ತೇವೆ ಎಂದರು.

ಈ ಸಮಸ್ಯೆಗಳು ಈಗಲೂ ಯಥಾಸ್ಥಿತಿಯಲ್ಲಿದ್ದು, ಇಲ್ಲಿಂದಆಯ್ಕೆಯಾದ ಜಿಪಂ ಹಾಗೂ ತಾಪಂ ಸದಸ್ಯರಿಗೆ ಕಾಣುತ್ತಿಲ್ಲ ಎಂದುಆರೋಪಿಸಿದರು. ಮುಂದಿನ ದಿನಗಳಲ್ಲಿಅಪರೂಪಕ್ಕೆ ರಾಜಕೀಯ ಪ್ರವೇಶಿಸಿದ್ದು,ಗ್ರಾಮಸ್ಥರು ಮೆಚ್ಚುವಂತ ಕೆಲಸ ಮುಂದುವರೆಸುತ್ತೇನೆ ಎಂದರು.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.