ತುರುವೇಕೆರೆಯಲ್ಲಿಸಕಲ ಸಿದ್ಧತೆ


Team Udayavani, May 12, 2018, 4:02 PM IST

tmk-2.jpg

ತುರುವೇಕೆರೆ: ವಿಧಾನಸಭಾ ಚುನಾವಣೆಗೆ ಶನಿವಾರ ಮತದಾನ ನಡೆಯಲಿರುವುದರಿಂದ ಪಟ್ಟಣದ ಜೂನಿಯರ್‌ ಕಾಲೇಜು ಆವರಣದಲ್ಲಿ ಶುಕ್ರವಾರ ಭರದ ಸಿದ್ಧತೆ ನಡೆಸಲಾಯಿತು.

ತಾಲೂಕಿನಲ್ಲಿ 229 ಮತಗಟ್ಟೆಗಳಿಗೆ ಕರ್ವವ್ಯ ನಿರ್ವಹಿಸಲು ಬೇರೆ ತಾಲೂಕುಗಳಿಂದ ಮತ್ತು ತುರುವೇಕೆರೆ ತಾಲೂಕಿನಿಂದ ಚುನಾವಣೆಗೆ ನಿಯೋಜಿತಗೊಂಡ ಪಿಆರ್‌ಒ ಮತ್ತು ಎಪಿಆರ್‌ಗಳು ಹಾಗೂ ಸಿಬ್ಬಂದಿ ಶನಿವಾರ ನಡೆಯುವ ಚುನಾವಣೆಗೆ ಇವಿಎಂ ಹಾಗೂ ಮತ ಯಂತ್ರಗಳನ್ನು ಪಡೆದು ತಮ್ಮ ತಮ್ಮ ನಿಯೋಜನೆಗೊಂಡ ಬೂತ್‌ಗಳಿಗೆ ತೆರಳಿದರು.

 ತಾಲೂಕಿನಿಂದ ಬೇರೆ ತಾಲೂಕುಗಳಿಗೆ 28 ಕೆಎಸ್‌ಆರ್‌ಟಿ ಬಸ್‌, ಎರಡು ರಿಜರ್ವ್‌ ಬಸ್‌ , 21 ಜೀಪ್‌, 21 ಮಿನಿಬಸ್‌ 21, ಟೆಂಪೋಟ್ರ್ಯಾಕ್ಸ್‌ 21, ಮ್ಯಾಕ್ಸಿಕ್ಯಾಬ್‌ ಕಾರು ಹಾಗೂ ಮಾರುತಿ ವ್ಯಾನ್‌ಗಳಲ್ಲಿ ಕಳುಹಿಸಿ ಕೊಡಲಾಯಿತು.

 ಒಂದು ಬಸ್ಸಿನಲ್ಲಿ 6 ಮತಗಟ್ಟೆಗಳಂತೆ ವ್ಯವಸ್ಥೆ ಮಾಡಲಾಗಿದೆ ಒಟ್ಟು 254 ಪಿಆರ್‌ಒ ಎಪಿಆರ್‌ಒ 558ಗಳು ಮತ್ತು
412ಪಿಎಲ್‌ಒಗಳು ಚುನಾವಣಾ ಕರ್ತವ್ಯದಲ್ಲಿ ನಿರತವಾಗಿದ್ದಾರೆ. ಸೆಕ್ಟರ್‌ ಆಫೀಸರ್‌, ಫ್ಲೈಯಿಂಗ್‌ ಸ್ಕ್ವಾಡ್‌
ತಾಲೂಕಿನಾದ್ಯಂತ ಕರ್ತವ್ಯ ನಿರತವಾಗಿದ್ದಾರೆ ಎಂದು ಚುನಾವಣಾ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.