ಖಾಸಗಿ ಆಸ್ಪತ್ರೆ ನಾಚಿಸುವ ಸರ್ಕಾರಿ ಆಸ್ಪತ್ರೆ


Team Udayavani, Jun 14, 2020, 6:43 AM IST

naachike

ಚಿಕ್ಕನಾಯಕನಹಳ್ಳಿ: ಪಟ್ಟಣದ ಸಮೀಪದ ಗೋಡೆಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರ ಖಾಸಗಿ ಆಸ್ಪತ್ರೆಗಳಿಗೆ ಸೆಡ್ಡು ಹೊಡೆಯುವಂತೆ ಎಲ್ಲಾ ಮೂಲಸೌಲಭ್ಯ ಹೊಂದಿದೆ. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ. ನವೀನ್‌ ಆಸ್ಪತ್ರೆ  ಬಗ್ಗೆ ವಿಶೇಷ ಕಾಳಜಿಯೊಂದಿಗೆ ತಾಲೂಕಿಗೆ ಮಾದರಿ ಆಸ್ಪತ್ರೆಯಾಗುವಂತೆ ಮೂಲ ಸೌಕರ್ಯ ಗಳನ್ನು ಬಡ ರೋಗಿಗಳಿಗೆ ನೀಡಿದ್ದಾರೆ.

ಪ್ರತ್ಯೇಕ ಒಪಿಡಿ ವ್ಯವಸ್ಥೆ ರೋಗಿಗಳ ಬಗ್ಗೆ ವಿಶೇಷ ಕಾಳಜಿ, ಸುಲಭವಾಗಿ ರೋಗಿಗಳಿಗೆ  ವೈದ್ಯರ ಲಭ್ಯತೆ ಸೇರಿದಂತೆ ಹತ್ತಾರು ವಿಶೇಷತೆಯನ್ನು ಈ ಆಸ್ಪತ್ರೆ ಹೊಂದಿದೆ. ಆಸ್ಪತ್ರೆಯ ಆವರಣದಲ್ಲಿ ಬಣ್ಣ ಬಣ್ಣದ ಹೂ ಗಿಡಗಳು, ಅಲಂಕಾರಿಕ ಗಿಡಗಳು, ಮರಗಳು, ರೋಗಿಗಳಿಗೆ ತಿಳಿವಳಿಕೆ ನೀಡುವ ಬರಹಗಳು ಆಸ್ಪತ್ರೆಯ  ಆವರಣದ ಪಾರ್ಕ್‌ ರೀತಿ ಭಾಸವಾಗುತ್ತದೆ.

ಸುಸಜ್ಜಿತವಾದ ಆಸ್ಪತ್ರೆ: ಆಸ್ಪತ್ರೆ ಕಟ್ಟಡ ಚಿಕ್ಕದ್ದಾದರೂ ಇರುವ ಜಾಗವನ್ನೇ ಸುಸಜ್ಜಿತವಾಗಿ ಬಳಕೆ ಮಾಡಿಕೊಂಡಿರುವ ಡಾ.ನವೀನ್‌ ಆಸ್ಪತ್ರೆಯ ಒಳಭಾಗದಲ್ಲಿ ಮೂರು ಹಾಸಿಗೆ ಕೊಠಡಿ, ಪ್ರತ್ಯೇಕ ಒಪಿಡಿ ವ್ಯವಸ್ಥೆ, ಲ್ಯಾಬ್‌, ಬಣ್ಣ  ಬಣ್ಣದ ಅಲಂಕಾರಿಕ ಗಿಡಗಳು, ಫಿಶ್‌ ಅಕ್ವೇರಿಯಂ, ಸೇರಿದಂತೆ ಆಸ್ಪತ್ರೆಯನ್ನು ವಿಶೇಷವಾಗಿ ಸಿದಟಛಿಪಡಿಸಿದ್ದಾರೆ.

ಮುಗಿ ಬೀಳುವ ರೋಗಿಗಳು: ಗೋಡೆಕೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ನೂರಾರು ರೋಗಿಗಳು ಜೆ.ಸಿ.ಪುರ, ಶೆಟ್ಟಿಕೆರೆ, ಚಿಕ್ಕನಾಯಕನಹಳ್ಳಿ ಸೇರಿದಂತೆ ವಿವಿಧ ಊರುಗಳಿಂದ ಆಗಮಿಸುವುದು ವಿಶೇಷವಾಗಿದೆ. ಖಾಸಗಿ ಆಸ್ಪತ್ರೆಗಳ ನಡುವೆ  ಉತ್ತಮ ಸೇವೆ ನೀಡುವ ಜೊತೆಗೆ ಆಸ್ಪತ್ರೆಯ ವೈಭವವನ್ನು ಹೆಚ್ಚಿಸಿಕೊಂಡು ಒಂದು ಸರ್ಕಾರಿ ಆಸ್ಪತ್ರೆ ಹೆಸರು ಮಾಡುತ್ತಿರುವುದು ಸಂತಸದ ವಿಷಯವಾಗಿದೆ. ಸರ್ಕಾರಿ ಆಸ್ಪತ್ರೆಗಳು ಉತ್ತಮ ಸೇವೆ ನೀಡುತ್ತಾವೆ ಎನ್ನುವುದಕ್ಕೆ ಗೋಡೆಕೆರೆ  ಆಸ್ಪತ್ರೆ ಉದಾಹರಣೆಯಾಗಿದೆ.

* ಚೇತನ್‌

ಟಾಪ್ ನ್ಯೂಸ್

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.