ರೈತರಿಗೆ ಮಾರಕವಾದ ‌ಕಾಯ್ದೆಗಳು


Team Udayavani, Sep 29, 2020, 2:27 PM IST

ರೈತರಿಗೆ ಮಾರಕವಾದ ‌ಕಾಯ್ದೆಗಳು

ಗುಬ್ಬಿ: ಬಂಡವಾಳಶಾಹಿ ಕಂಪನಿಯ ಉದ್ಧಾರಕ್ಕೆ ಎಪಿಎಂಸಿ ನಾಶ ಮಾಡುವ ಜತೆಗೆ ಗ್ರಾಹಕರಿಂದಲೂ ಲೂಟಿ ಮಾ ಡಲು ರಚಿತವಾದ ಎರಡುಕಾಯ್ದೆ ತಿದ್ದುಪಡಿ ಬಿಜೆಪಿಯ ಪೂರ್ವ ಷಡ್ಯಂತ್ರ ಎಂದು ರೈತ ಸಂಘದ ಪ್ರಧಾನ ಕಾರ್ಯದರ್ಶಿ ಎನ್‌. ವೆಂಕಟೇಗೌಡ ನೇರ ಆರೋಪ ಮಾಡಿದರು.

ಪಟ್ಟಣದ ಬಸ್‌ ನಿಲ್ದಾಣ ಬಳಿ ಸೋಮವಾರ ಸಮನ್ವಯ ಸಮಿತಿ ನಡೆಸಿದ ಕೆಲ ಕಾಲ ರಸ್ತೆ ತಡೆ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ರೈತರಿಗಷ್ಟೇಜಮೀನು ಮಾರಾಟದಕಾನೂನು ಸಡಿಲಗೊಳಿಸಿ ಹಣವಂತರ ಬಳಿ ಇರುವ ಕಪ್ಪು ಹಣವನ್ನು ಬಳಸಿಕೊಂಡುಜಮೀನು ಖರೀದಿಗೆ ಅವಕಾಶ ಮಾಡಿ ಕೊಟ್ಟ ರಾಜಕಾರಣಿಗಳು ತಮ್ಮ ಬಳಿಇರುವ ಭ್ರಷ್ಟ ಹಣವನ್ನು ಜಮೀನುಕೊಳ್ಳಲು ಬಳಸಲಿದ್ದಾರೆ ಎಂದು ಆರೋಪಿಸಿದರು. ಕಾರ್ಪೋರೆಟರ್‌ ಕಂಪನಿಗಳಿಗೆ ಅವಕಾಶ ಕೊಡುವ ಜತೆಗೆ ತಮ್ಮ ಷೇರುದಾರ ವ್ಯವಹಾರಕ್ಕೆ ಮುಂದಾಗಿದ್ದಾರೆ. ರೈತರು ಹಾಗೂ ಸಾರ್ವಜನಿಕರಿಗೂ ಈ ಕಾಯ್ದೆ ಪೆಟ್ಟು ನೀಡಲಿದೆ ಎಂದರು.

ಈ ಕಾಯ್ದೆ ತಿದ್ದುಪಡಿಗೆ ಬಲಿಯಾಗುವ ಸಣ್ಣ ಮತ್ತು ಮಧ್ಯಮ ರೈತರುತಮ್ಮ ಜಮೀನು ಮಾರಾಟ ಮಾಡಿಕೊಂಡು ಪರ್ಯಾಯ ಉದ್ಯೋಗ ತಿಳಿಯದೆ ಪರದಾಡುವಂತಾಗುತ್ತದೆ. ಜಮೀನುಕೊಳ್ಳುವ ಬಂಡವಾಳಶಾಹಿ ಗಳ ಕೈ ಸೇರಿ ಮನಬಂದಂತೆ ವರ್ತಿಸಿ ಮಾರುಕಟ್ಟೆ ತಮ್ಮ ನಿಯಂತ್ರಣಕ್ಕೆ ತೆಗೆದುಕೊಳ್ಳುತ್ತಾರೆ. ಈ ಕೆಲಸಕ್ಕೆ ಎಪಿಎಂಸಿ ಕಾಯ್ದೆಕೂಡ ತಿದ್ದುಪಡಿ ಮಾಡುತ್ತಿದ್ದಾರೆ ಎಂದು ದೂರಿದರು.

ಹಸಿರುಸೇನೆ ಅಧ್ಯಕ್ಷ ಸಿ.ಟಿ.ಕುಮಾರ್‌ ಮಾತನಾಡಿ, ರೈತ ಕುಟುಂಬಕ್ಕೆ ಮೊದಲು 56 ಎಕರೆ ಸಿಮೀತ ಪ್ರದೇಶ ಎನ್ನು ವಂತಿದ್ದ ಕಾನೂನು ತಿದ್ದುಪಡಿ ಮಾಡಿ ನಾಲ್ವರಕುಟುಂಬಕ್ಕೆ105 ಎಕರೆ,5 ಕ್ಕಿಂತ ಕುಟುಂಬಕ್ಕೆ 216 ಎಕರೆ ಪ್ರದೇಶಕ್ಕೆ ಅನುವು ಮಾಡಿರುವ ಜತೆಗೆ ವಿದ್ಯುತ್‌ ಕಾಯ್ದೆಯನ್ನು ತಿದ್ದುಪಡಿ ಮಾಡಿ ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್‌ ಮೀಟರ್‌ ಅಳವಡಿಕೆ ಮಾಡಲಿದ್ದಾರೆ ಬಡವರ ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಎಲ್ಲವನ್ನೂ ಮೀಟರ್‌ ಅಳವ ಡಿಸಿ ಹಣ ವಸೂಲಿ ಮಾಡಲಿದ್ದಾರೆ ಎಂದು ಆರೋಪಿಸಿದರು.

ಪಟ್ಟಣದಲ್ಲಿ ಚನ್ನಬಸವೇಶ್ವರಸ್ವಾಮಿ ದೇವಾಲಯದ ಬಳಿ ಜಮಾಯಿಸಿದ ರೈ ತಸಂಘದ ಸದಸ್ಯರು, ಅಂಗನವಾಡಿ ನೌಕರರು, ಟೆಂಪೋ ಚಾಲಕರು, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಕಾರ್ಯಕರ್ತರು ಮೆರವಣಿಗೆ ಮೂಲಕ ತೆರಳಿ ಸ ರ್ಕಲ್‌ ತಲುಪಿ ನಂತರ ಬಸ್‌ ನಿಲ್ದಾಣದ ಬಳಿ ಮಾನವ ಸರಪಳಿ ಪ್ರತಿಭಟನಾ ಸಭೆ ನಡೆಸಿದರು.

ಕಾಂಗ್ರೆಸ್‌ ಬ್ಲಾಕ್‌ ಅಧ್ಯಕ್ಷ ನರ ಸಿಂಹಯ್ಯ, ಜೆಡಿಎಸ್‌ ಅಧ್ಯಕ್ಷ ಗುರು ರೇಣುಕಾರಾಧ್ಯ, ಶಿವಕುಮಾರ್‌, ಮಂಜುನಾಥ್‌, ಗುರುಚನ್ನಬಸವಯ್ಯ, ಲೋಕೇಶ್‌, ಅಂಗನವಾಡಿ ನೌಕರರ ಸಂಘದ ಸರೋಜಮ್ಮ, ವಿನಯ್‌ ಇತರರು ಇದ್ದರು.

 

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 

ಟಾಪ್ ನ್ಯೂಸ್

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.