ವಿದ್ಯುತ್‌ ದರ ಏರಿಕೆ ಖಂಡಿಸಿ ಪ್ರತಿಭಟನೆ


Team Udayavani, Nov 7, 2020, 4:36 PM IST

ವಿದ್ಯುತ್‌ ದರ ಏರಿಕೆ ಖಂಡಿಸಿ ಪ್ರತಿಭಟನೆ

ತುಮಕೂರು: ಇಡೀ ವಿಶ್ವವೇ ಸಂಕಷ್ಟ ಪಡುವ ರೀತಿಯಲ್ಲಿ ಕೋವಿಡ್ ಮಹಾಮಾರಿ ಜನರನ್ನು ಕಾಡುತ್ತಿದ್ದು ರಾಜ್ಯದ ಜನರ ಬದುಕಿಗೆ ಕೋವಿಡ್ ತೀವ್ರ ಸಂಕಷ್ಟ ತಂದಿದೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ವಿದ್ಯುತ್‌ ಬಿಲ್‌ ಏರಿಕೆ ಮಾಡುವ ಮೂಲಕ ಜನರ ಸಂಕಷ್ಟವನ್ನೂ ಹೆಚ್ಚಿಸಿದೆ ಎಂದು ಸಿಪಿಐಎಂ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ರಾಜ್ಯ ಸರ್ಕಾರದ ವಿರುದ್ಧ ಕಿಡಿ:ನಗರದ ಜೆ.ಸಿ. ರಸೆಯಲ್ಲಿ ಸಮಾವೇಶಗೊಂಡ ಸಿಪಿಐಎಂ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿವಿದ್ಯುತ್‌ ದರ ಏರಿಕೆ ಖಂಡಿಸಿ ಧಿಕ್ಕಾರಕೂಗಿದರು. ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಕೋವಿಡ್ ದಿಂದ ತಮ್ಮ ಉದ್ಯೋಗ, ಗಳಿಕೆ ಕಳೆದುಕೊಂಡುಜನತೆ ಸಂಕಷ್ಟದಲ್ಲಿರುವ ಈ ಸಂದರ್ಭದಲ್ಲಿ, ಉಪಚುನಾವಣೆ ಬೆನ್ನಲ್ಲೇ ವಿದ್ಯುತ್‌ ದರ ಹೆಚ್ಚಳ ಮಾಡಿರುವುದುಜನವಿರೋಧಿಕ್ರಮ.ರಾಜ್ಯದಬಿಜೆಪಿ ಸರ್ಕಾರ ಜನತೆ ಸಂಕಷ್ಟಗಳನ್ನು ಹೆಚ್ಚಿಸುವ ಕೆಲಸ ಮಾಡುತ್ತಿದೆ ಎಂದು ಅಪಾದಿಸಿದರು.

ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಎನ್‌. ಕೆ.ಸುಬ್ರಹ್ಮಣ್ಯ ಮಾತನಾಡಿ, ಜನತೆ ಸಂಕಟ ಕಡಿಮೆ ಮಾಡಲು ಕೆಲಸ ಮಾಡಬೇಕಾದ ಸರ್ಕಾರ ಶ್ರೀಮಂತರ ಪರವಾದ ಕೆಲಸದಲ್ಲಿ ತೊಡಗಿದೆ. ಈ ಕೂಡಲೇ ಸರ್ಕಾರ ವಿದ್ಯುತ್‌ ದರ ಹೆಚ್ಚಳ ಹಿಂದಕ್ಕೆ ಪಡೆಯಬೇಕೆಂದರು. ಸಿಪಿಐಎಂ ರಾಜ್ಯ ಸಮಿತಿ ಸದಸ್ಯರಾದ ಸೈಯದ್‌ ಮುಜೀಬ್‌ ಮಾತನಾಡಿ, ಬಡವರಿಗೆ ವಿದ್ಯುತ್‌ ಸಿಗದಂತೆ ವಿದ್ಯುತ್‌ಕಾಯಿದೆಗೆ ಕೇಂದ್ರ ಸರ್ಕಾರ ತಿದ್ದುಪಡಿ ತಂದು ಜನತೆ ದುಡ್ಡಿನಲ್ಲಿ ಕಟ್ಟಲಾದ ಸರ್ಕಾರದ ಒಡೆತನದ ವಿದ್ಯುತ್‌ ವ್ಯವಸ್ಥೆಯನ್ನು ಖಾಸಗಿ ಬಂಡವಾಳಗಾರರು ಲಾಭಗಳಿಸಲು ಖಾಸಗೀಕರಣಕ್ಕೆ ಮುಂದಾಗಿದೆ. ಇದು ಖಾಸಗೀಕರಣವಾದರೆ ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ರೈತರಿಗೆ ಉಚಿತ ವಿದ್ಯುತ್‌ ಇಲ್ಲದಂತೆ ಆಗಲಿದೆ ಎಂದು ಹೇಳಿದರು.

ಕಟ್ಟಡ ಕಾರ್ಮಿಕ ಸಂಘದ ಕಲೀಲ್‌, ಪುಟ್ಪಾತ್‌ ವ್ಯಾಪಾರಿಗಳ ಸಂಘದ ಜಗದಿಶ್‌, ರಾಜಶೇಖರ್‌, ವಾಸಿಮ್‌, ಟೀ ಮೇಕ್‌ ಇಂಡಿಯಾ ಪೈ.ಲಿ ಕಾರ್ಮಿಕರ ಸಂಘದ ಉಪಾಧ್ಯಕ್ಷರಾದ ನರಸಿಂಹಮೂರ್ತಿ, ಸಿಪಿಐ ಎಂ ನಗರ ಸಮಿತಿ ಮುಖಂಡರಾದ ಶಂಕರಪ್ಪ, ರವಿನಾಯಕ್‌, ಟಿ.ಈ. ಮೇಕ್‌ ಮಾತನಾಡಿದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.