ಸಮುದಾಯದಿಂದ ಸರ್ಕಾರಕ್ಕೆ ತಕ್ಕ ಪಾಠ: ಎಚ್ಚರಿಕೆ


Team Udayavani, May 21, 2022, 4:25 PM IST

ಸಮುದಾಯದಿಂದ ಸರ್ಕಾರಕ್ಕೆ ತಕ್ಕ ಪಾಠ: ಎಚ್ಚರಿಕೆ

ಪಾವಗಡ: ರಾಜನಹಳ್ಳಿ ಪ್ರಸನ್ನನಂದಾ ಪುರಿಸ್ವಾಮಿಗಳ ಮೀಸಲಾತಿ ಧರಣಿಯನ್ನ ನಿರ್ಲಕ್ಷ್ಯ ಮಾಡಿದರೆ ಸಮುದಾಯದ ವತಿಯಿಂದ ಸರ್ಕಾರಕ್ಕೆ ಪಾಠ ಕಲಿಸುತ್ತೇವೆ. ರಾಜ್ಯದಲ್ಲಿ ಮತ್ತೂಮ್ಮೆ ಹಲಗಲಿಬೇಡರ ದಂಗೆಯನ್ನು ಕಣ್ಣಾರೆ ರಾಜ್ಯ ಸರ್ಕಾರ ಕಾಣಬೇಕಾಗುತ್ತದೆ ಎಂದು ಲೋಕೇಶ್‌ ಪಾಳೇಗಾರ್‌ ಎಚ್ಚರಿಸಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳಕ್ಕೆ ರಾಜನಹಳ್ಳಿಯ ಪ್ರಸನ್ನ ನಂದಾಪುರಿ ಸ್ವಾಮೀಜಿ ಕೈಗೊಂಡಿರುವ ಹೋರಾಟಕ್ಕೆ ಕೈಜೋಡಿಸಿ ತಾಲೂಕು ಮೀಸಲಾತಿ ಹೋರಾಟಸಮಿತಿ ವತಿಯಿಂದ ತಾಪಂ ಕಚೇರಿಯಿಂದ ಹೊರಟ ಪ್ರತಿಭಟನೆಕಾರರು ಶನಿಮಹಾತ್ಮ ಸರ್ಕಲ್‌ ಬಳಿಮಾನವ ಸರಪಳಿ ನಿರ್ಮಿಸಿ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ತಹಶೀಲ್ದಾರ್‌ ಕಚೇರಿ ಮುಂದೆರಸ್ತೆ ತಡೆ ನಡೆಸಿ ತಹಶೀಲ್ದಾರ್‌ ಕಚೇರಿಗೆ ಮುತ್ತಿಗೆ ಹಾಕಿ ಮನವಿ ಪತ್ರ ಸಲ್ಲಿಸಿದರು.

ಮರ್ಹಷಿ ವಾಲ್ಮೀಕಿ ಜಾಗೃತಿ ವೇದಿಕೆ ತಾ.ಅಧ್ಯಕ್ಷ ಲೋಕೇಶ್‌ ಪಾಳೇಗಾರ್‌ ಮಾತನಾಡಿ, ಅಧಿಕಾರಕ್ಕೆಬಂದ ತಕ್ಷಣ ಮೀಸಲಾತಿ ಹೆಚ್ಚಿಸುವ ಬಗ್ಗೆ ಅಂದಿನ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಭರವಸೆ ನೀಡಿದ್ದರು. ಇಂದಿನ ಸಿಎಂ ಬಸವರಾಜ ಬೊಮ್ಮಾಯಿರವರು ಕೂಡ ಹೇಳಿ ಇಂದಿಗೂ ಭರವಸೆಈಡೇರಿಸದ ಕಾರಣ ರಾಜ್ಯದಾದ್ಯಂತ ಸರ್ಕಾರದವಿರುದ್ಧ ಬೃಹತ್‌ ಪ್ರತಿಭಟನೆ ನಡೆಸಲಾಗುತ್ತಿದೆ ಎಂದರು.

ಮುಖಂಡರಾದ ನೇರಳೆಕುಂಟೆ ನಾಗೇಂದ್ರ ಕುಮಾರ್‌ ಮಾತನಾಡಿ, ಮೀಸಲಾತಿ ಹೆಚ್ಚಿಸದಿದ್ದಲ್ಲಿವಿಧಾನಸೌಧ ಮುತ್ತಿಗೆ ಹಾಕಲಾಗುವುದು ಎಂದು ಹೇಳಿದರು.

ಡಿಜೆಎಸ್‌ ನಾರಾಯಣಪ್ಪ, ಜಾಗೃತಿ ವೇದಿಕೆಯತಾಲೂಕು ಕಾರ್ಯದರ್ಶಿ ಚಂದ್ರಶೇಖರ್‌, ಬಿಎಸ್‌ಪಿಪಕ್ಷದ ತಾಲೂಕು ಅಧ್ಯಕ್ಷ ಹನುಂಮತರಾಯ,ತಾ.ಪಂ. ಮಾಜಿ ಸದಸ್ಯರಾದ ನರಸಿಂಹ, ಪ್ರಗತಿರಾಮಾಂಜಿನೇಯಲು, ನಾಗೇಶ್‌, ಬೋವಿ ಸಮಾಜದಬಂಗಾರಪ್ಪ, ಸಿ.ಕೆ.ತಿಪ್ಪೇಸ್ವಾಮಿ, ಚಲವಾದಿಸಮುದಾಯದ ರವೀಂದ್ರ, ರಂಗಸ್ವಾಮಿ, ನಾಗರಾಜು,ಲಂಬಾಣಿ ಸಮುದಾಯದ ಗೋವಿಂದನಾಯ್ಕ,ಮುಖಂಡರಾದ ಸಿ.ಕೆ.ತಿಪ್ಪೇಸ್ವಾಮಿ,ಹನುಮಂತರಾಯಪ್ಪ, ಆರ್‌.ಎನ್‌.ಲಿಂಗಪ್ಪ,ಅಂಬಿಕರಮೇಶ್‌, ರಂಗಮ್ಮ ಬೆಳ್ಳಿಬಟ್ಟಲ ಜಯಮ್ಮ ಮಾತನಾಡಿದರು.

ತಹಶೀಲ್ದಾರ್‌ ವರದರಾಜು ಮನವಿ ಸ್ವೀಕರಿಸಿಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಓಂಕಾರ್‌ನಾಯಕ, ಬಲರಾಮ್‌, ನಲಿಗಾನಹಳ್ಳಿ ಮಂಜುನಾಥ,ಚಿನ್ನಮ್ಮನ ಹಳ್ಳಿ ವೆಂಕಟರಮಣ, ಕರವೇಲಕ್ಷ್ಮಿನಾರಾಯಣ, ಕಾವಲಗೇರೆ ರಾಮಾಂಜಿ, ವಕೀಲ ಕೃಷ್ಣ, ಕೆ.ಟಿ.ಹಳ್ಳಿ ಶ್ರೀನಿವಾಸ್‌, ನಾಗರಾಜು, ಈರಪ್ಪ,ರಾಮು, ನಾಗರಾಜು ಇದ್ದರು.

ಟಾಪ್ ನ್ಯೂಸ್

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.