ಖಾಸಗಿ ಶಾಲಾ ಶಿಕ್ಷಕರಿಗೆ ಪ್ಯಾಕೇಜ್‌ ನೀಡಿ


Team Udayavani, Dec 4, 2020, 12:40 PM IST

ಖಾಸಗಿ ಶಾಲಾ ಶಿಕ್ಷಕರಿಗೆ ಪ್ಯಾಕೇಜ್‌ ನೀಡಿ

ತುರುವೇಕೆರೆ: ರಾಜ್ಯ ಖಾಸಗಿ ಶಾಲಾ ಶಿಕ್ಷಕರಿಗೆ ಸರ್ಕಾರ ವಿಶೇಷ ಪ್ಯಾಕೇಜ್‌ ನೀಡದಿದ್ದರೆ ಬೆಳಗಾವಿಯಲ್ಲಿ ನಡೆಯುವ ಅಧಿವೇಶನದ ವೇಳೆ ಉಪವಾಸ ಸತ್ಯಾಗ್ರಹ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಖಾಸಗಿ ಶಾಲಾ ಶಿಕ್ಷಕರ ಬಳಗದ ರಾಜ್ಯಧ್ಯಕ್ಷ ಸಿ. ಎಂ.ನಾಗೇಶ್‌ ಹೇಳಿದರು.

ಪಟ್ಟಣದ ರೋಟರಿ ಭವನದಲ್ಲಿ ಕರ್ನಾಟಕ ರಾಜ್ಯ ಖಾಸಗಿ ಶಾಲಾ ಶಿಕ್ಷಕರ ಬಳಗದಿಂದ ತಾಲೂಕು ಘಟಕಕ್ಕೆ ಚಾಲನೆ ನೀಡಿ ಮಾತನಾಡಿದರು. ಕೋವಿಡ್‌ನಿಂದಾಗಿ ರಾಜ್ಯದ 345ಕ್ಕೂಹೆಚ್ಚು ಖಾಸಗಿ ಶಾಲಾ ಶಿಕ್ಷಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು,ಈಸಂಬಂಧ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅವರನ್ನು ಭೇಟಿ ಮಾಡಿದ್ದು ಅವರು ಸಕಾರಾತ್ಮಕವಾಗಿ ಸ್ಪಂದಿ ಸುವುದಾಗಿ ಹೇಳಿದ್ದರೂ ಇಲ್ಲಿಯವರೆಗೂ ಸರ್ಕಾರದಿಂದ ನಯಾಪೈಸೆ ಸಿಕ್ಕಿಲ್ಲವೆಂದು ವಿಷಾದ ವ್ಯಕ್ತಪಡಿಸಿದರು.

ಧಾರವಾಡ ನ್ಯಾಯಾಲಯ ಪ್ರಾಥಮಿಕ ಶಾಲಾ ಖಾಸಗಿ ಶಿಕ್ಷಕರಿಗೆ 26,300 ಮತ್ತು ಪ್ರೌಢ ಶಾಲಾ ಖಾಸಗಿ ಶಿಕ್ಷಕರುಗಳಿಗೆ 33,300 ರೂ.ಗಳ ಮೂಲ ವೇತನವನ್ನು ಕೊಡಬೇಕೆಂದು ವಿಶೇಷ ಪ್ರಕರಣವೊಂದರಲ್ಲಿ ನ್ಯಾಯಾಲಯ ಆದೇಶ ಹೊರಡಿಸಿದ್ದರೂ ಇಲ್ಲಿಯವರೆಗೆ ಯಾವ ಸರ್ಕಾರ ಗಳು ಪಾಲನೆಮಾಡಿಲ್ಲ ಎಂದು ದೂರಿದರು.

ಶಿಕ್ಷಕರ ‌ ಕಲ್ಯಾಣ ನಿಧಿಗೆಖಾಸಗಿ ಶಾಲಾ ಶಿಕ್ಷಕರು ವಂತಿಗೆ ಹಣ ನೀಡುತ್ತಾ ಬಂದಿದ್ದರೂ ಅದರಿಂದ ನಮಗೆ ಯಾವುದೇ ಪ್ರಯೋಜನವಿಲ್ಲ. ಖಾಸಗಿ ಶಿಕ್ಷಕರಿಗೆ ಸೇವಾ ಭದ್ರತೆಯಿಲ್ಲದ್ದರಿಂದ ನಿವೃತ್ತಿಯ ನಂತರಅವರಬದುಕುಅತಂತ್ರವಾಗಲಿಎಂದರು. ಕರ್ನಾಟಕ ರಾಜ್ಯಖಾಸಗಿ ಶಾಲಾ ಶಿಕ್ಷಕರ ಬಳಗದ ರಾಜ್ಯ ಕಾರ್ಯದರ್ಶಿ ಅಮರೇಂದ್ರ ಮಾತನಾಡಿ,

ಪುಸ್ತಕ ಹಿಡಿದ ಶಿಕ್ಷಕನ ಬದುಕು ಅನಾಥವಾಗಿದ್ದು ಸಂಘಟನೆ, ಹೋರಾಟದ ಮೂಲಕ ನಮ್ಮ ಹಕ್ಕು ಬಾಧ್ಯತೆಗಳನ್ನು ಪಡೆಯಬೇಕಿದೆ ಎಂದರು. ಕರ್ನಾಟಕ ರಾಜ್ಯ ಖಾಸಗಿ ಶಾಲಾ ಶಿಕ್ಷಕರ ಬಳಗದ ಜಿಲ್ಲಾಧ್ಯಕ್ಷ ಲಕ್ಷ್ಮಣನಾಯಕ್‌ ಮಾತನಾಡಿ, ನಮ್ಮ ಸಂಘಕ್ಕೆ ರಾಜ್ಯಾದ್ಯಂತ 15 ಸಾವಿರಕ್ಕೂ ಹೆಚ್ಚುಶಿಕ್ಷಕರು ನೋಂದಣಿಯಾಗಿದ್ದಾರೆ. ನಮ್ಮ ಹೋರಾಟಕ್ಕೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ನೈತಿಕ ಬೆಂಬಲ ನೀಡಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ತಾಲೂಕು ಗೌರವಾಧ್ಯಕ್ಷ ತುಕಾರಾಂ, ಅಧ್ಯಕ್ಷ ಸಿ.ವಿ.ಮೋಹನ್‌ಕುಮಾರ್‌,ಕಾರ್ಯದರ್ಶಿ ಹೇಮಂತ್‌, ಉಪನ್ಯಾಸಕರ ಸಂಘದ ಡಾ.ಚಂದ್ರಯ್ಯ, ಶ್ರೀನಿವಾಸ್‌, ಶಶಿಕುಮಾರ್‌, ನರಸಿಂಹಮೂರ್ತಿ, ಪ್ರಕಾಶ್‌, ಸುರೇಂದ್ರಕುಮಾರ್‌ ಇದ್ದರು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.