ಕೊರಟಗೆರೆ ರಾಜ್ ಅಭಿಮಾನಿ ಬಳಗದಿಂದ ಪುನೀತ್ ರಾಜ್ ಕುಮಾರ್ ರವರ ಹುಟ್ಟುಹಬ್ಬದ ಸಂಭ್ರಮಾಚರಣೆ


Team Udayavani, Mar 17, 2022, 6:26 PM IST

ಕೊರಟಗೆರೆ ರಾಜ್ ಅಭಿಮಾನಿ ಬಳಗದಿಂದ ಪುನೀತ್ ರಾಜ್ ಕುಮಾರ್ ರವರ ಹುಟ್ಟುಹಬ್ಬದ ಸಂಭ್ರಮಾಚರಣೆ

ಕೊರಟಗೆರೆ: ವಿಶ್ವದಾಧ್ಯಂತ ಸೇರಿದಂತೆ  ರಾಜ್ಯಾದ್ಯಂತ 4 ಸಾವಿರ ಥಿಯೇಟರ್ ಗಳಲ್ಲಿ ಬಿಡುಗಡೆಯಾಗಿರುವ ಪುನೀತ್ ರಾಜ್ ಕುಮಾರ್ ಅಭಿನಯದ  ಜೇಮ್ಸ್ ಚಿತ್ರವು ಶತದಿನೋತ್ಸವ ಆಚರಿಸಲೆಂದು ಕೊರಟಗೆರೆಯ ಡಾ. ರಾಜ್ ಕುಮಾರ್  ಅಭಿಮಾನಿ ಬಳಗದ ವತಿಯಿಂದ ನಟ ಪುನೀತ್ ರಾಜ್ ಕುಮಾರ್ ಅವರ ಹುಟ್ಟುಹಬ್ಬವನ್ನು ಆಚರಿಸಿ ಪುನೀತ್ ರಾಜ್ ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮುಖಾಂತರ ಜೇಮ್ಸ್ ಚಿತ್ರವು ಶತದಿನೋತ್ಸವ ಆಚರಿಸಲೆಂದು ಅಭಿಮಾನಿಗಳು ಶುಭ ಕೋರಿದರು .

ಪಪಂ ಸದಸ್ಯ ಕೆ.ಆರ್. ಓಬಳರಾಜು  ಮಾತನಾಡಿ ನಾವು ಚಿಕ್ಕಂದಿನಿಂದಲೂ ಡಾ. ರಾಜ್ ಕುಮಾರ್ ಅವರ ಸಿನಿಮಾಗಳನ್ನು ನೋಡಿ ಬೆಳೆದವರು ಅವರಂತೆಯೇ ಅವರ ಮಕ್ಕಳು ಕೂಡ ಅದರಲ್ಲಿಯೂ ಪುನೀತ್ ರಾಜ್ ಕುಮಾರ್ ಅವರ ಚಿತ್ರಗಳು ಎಂದರೆ ಬಹುತೇಕ ಯುವ ಪೀಳಿಗೆಗೆ ಅಚ್ಚುಮೆಚ್ಚು ಅವರು ಮಾಡಿರುವ ಸಾಧನೆಗಳು ಅವರು ನಮ್ಮನೆಲ್ಲ ಅಗಲಿದ ನಂತರ ಜನರಿಗೆ ತಿಳಿಯುವಂತಾಯಿತು .ಅವರು ಮಾಡಿರುವ ಸಾಧನೆಗಳು ಎಲೆಮರೆಯ ಕಾಯಂತೆ ಒಲಿದ ಜನರಿಗೆ ತಿಳಿಯಲಿಲ್ಲ ಅಷ್ಟೆ ಅವರಿಗೆ ಅಭಿಮಾನಿಗಳು ಇಡೀ ದೇಶ ಸೇರಿದಂತೆ ಹೊರ ದೇಶಗಳಲ್ಲಿ ಕೂಡ ಅವರ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ ಎಂಬುದಕ್ಕೆ ಅವರ ನಿಧನದ ನಂತರ ಬಹು ಕೋಟಿ ಸಂಖ್ಯೆಯಲ್ಲಿ ಅವರನ್ನು ನೋಡಲು ಬಂದ ಅಭಿಮಾನಿಗಳೇ ಸಾಕ್ಷಿ  ಎಂದು ತಿಳಿಸಿದರು .

ತಾಲ್ಲೂಕು ಬಿಜೆಪಿ ಘಟಕದ ಅದ್ಯಕ್ಷ ಪವನ್ ಕುಮಾರ್  ಮಾತನಾಡಿ  ಪುನೀತ್ ರಾಜ್ ಕುಮಾರ್ ಅಂದರೆ ಇಡೀ ದೇಶವೇ ತಿರುಗಿ ನೋಡುವಂತಹ ನಟ, ಅವರ ಬಗ್ಗೆ ಎಷ್ಟು ಹೇಳಿದರೂ ಸಾಲದು ಅವರು ಮಾಡಿರುವ ಜನ ಸೇವೆಗಳು ಅವರಿಗೆ ತಿಳಿಯದಂತೆ ಬೃಹದಾಕಾರವಾಗಿ ಬೆಳೆದಿತ್ತು ಬಡಮಕ್ಕಳ ವಿದ್ಯಾಭ್ಯಾಸ ನೇತ್ರದಾನ ರಕ್ತದಾನ ಸೇರಿದಂತೆ ಹಲವು ಬಡವರ ಸೇವೆಗಾಗಿ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದ್ದರು. ಈ ಎಲ್ಲವೂ ಇಂದಿಗೂ ಜೀವಂತವಾಗಿ ಇರೋದೆ,  ಅವರು ನಮ್ಮ ಜತೆ ಇದ್ದಂತಾಗಿದೆ ಎಂದು ತಿಳಿಸಿದರು.

ಜೆಡಿಎಸ್ ಮುಖಂಡ  ರಮೇಶ್ ಮಾತನಾಡಿ ಯಾರೇ ಅಭಿಮಾನಿಗಳು ಅವರ ಮನೆಯ ಬಳಿ ಹೋದರೆ ಅವರೂ ಬಡವರೇ ಶ್ರೀಮಂತರೇ ಎಂಬುವುದು ನೋಡುತ್ತಿರಲಿಲ್ಲ ಎಲ್ಲರೂ ನಮ್ಮ ಮನೆಯವರೇ ಎಂದು ಭಾವಿಸಿದವರು. ಅಣ್ಣಾವ್ರು ಹಾಗೂ ಅವರ ಮಕ್ಕಳು ಅದರಲ್ಲಿಯೂ ಪುನೀತ್ ಯುವಕರ ಅಚ್ಚುಮೆಚ್ಚು ಅವರು ಮಾಡಿರುವ ಸಾಧನೆಗಳನ್ನು ಇಂದಿಗೂ ಯುವಕರಿಗೆ ಸ್ಫೂರ್ತಿಯಾಗಿ ಸಂಘಟನೆಗಳ ಮುಖಾಂತರ ಜನ ಸೇವೆಯಲ್ಲಿ ತೊಡಗಿದ್ದಾರೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಪುನೀತ್ ರಾಜ್ ಕುಮಾರ್ ಅಭಿಮಾನಿ ಬಳಗದ ರಾಜಣ್ಣ,ಪತ್ರಿಕಾ ಸಂಘದ ಅಧ್ಯಕ್ಷ ಪುರುಷೋತ್ತಮ್ ಕೆ.ವಿ.ಲೋಕೇಶ್ ,ಮಂಜುನಾಥ್ ,ರಮೇಶ್ ,ಸಾಗರ್ ,ಭಾನುಪ್ರಕಾಶ್ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.