ಅಕ್ರಮ ರಾಗಿ ಶೇಖರಣೆ ದಾಸ್ತಾನು ಮೇಲೆ ದಾಳಿ: 2700 ಮೂಟೆ ರಾಗಿ ವಶ
Team Udayavani, Jul 21, 2022, 10:44 AM IST
ಕುಣಿಗಲ್: ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ರಾಗಿ ಕಾಳು ದಸ್ತಾನಿನ ಮೇಲೆ ತಹಶೀಲ್ದಾರ್ ಮಹಬಲೇಶ್ವರ ಅವರ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿ, 2700 ಕ್ಕೂ ಅಧಿಕ ರಾಗಿ ಮೂಟೆಯನ್ನು ಗುರುವಾರ ವಶಪಡಿಸಿಕೊಂಡಿದ್ದಾರೆ.
ತಾಲೂಕಿನ ಎಡಿಯೂರಿನಲ್ಲಿ ಅಕ್ರಮವಾಗಿ ರಾಗಿ ಕಾಳ ದಾಸ್ತಾನು ಸಂಗ್ರಹದ ಬಗ್ಗೆ ಸಲ್ಲಿಕೆಯಾದ ದೂರಿನ ಅನ್ವಯ ತಹಶೀಲ್ದಾರ್ ಮಹಬಲೇಶ್ವರ ಹಾಗೂ ಅವರ ಸಿಬ್ಬಂದಿಗಳು ದಾಸ್ತಾನಿನ ಮೇಲೆ ಗುರುವಾರ ಮುಂಜಾನೆ ದಾಳಿ ನಡೆಸಿದ್ದಾರೆ.
ಇದನ್ನೂ ಓದಿ:ಬೈಂದೂರು ಸಹಕಾರಿ ಸಂಘದ ಶಿರೂರು ಕರಾವಳಿ ಶಾಖೆ ಬೀಗ ಮುರಿದು ಕಳ್ಳತನ
ದಾಸ್ತಾನಿನಲ್ಲಿ ಅಕ್ರಮವಾಗಿ ರಾಗಿ ಶೇಖರಿಸಿರುವುದು ಕಂಡುಬಂದಿದ್ದು, 50 ಕೆ.ಜಿ ತುಂಬಿದ ಸುಮಾರು 2700 ಕ್ಕೂ ಅಧಿಕ ರಾಗಿ ಮೂಟೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ
Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು
ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್ ಕಾರ್ಯಕರ್ತೆಯರು
2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್