ಪೂರ್ವ ಮುಂಗಾರು ಬಿತ್ತನೆ ಕುಂಠಿತ


Team Udayavani, May 19, 2021, 7:01 PM IST

rainy season

ತುಮಕೂರು:ಕಲ್ಪತರು ನಾಡಿನಲ್ಲಿ ಕೊರೊನಾರ್ಭಟದನಡುವೆಯೇ ರೈತರ ಬದುಕಿಗೆ ಆಶಾದಾಯಕವಾಗಿದ್ದಪೂರ್ವ ಮುಂಗಾರು ಮಳೆ ವಿಶೇಷವಾಗಿ ಭರಣಿ ಮಳೆಕೈಕೊಟ್ಟ ಹಿನ್ನೆಲೆ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಬೆಳೆಬಿತ್ತನೆಯಲ್ಲಿಕುಂಠಿತ ಕಂಡಿದೆ.

ಜಿಲ್ಲಾದ್ಯಂತ ಈ ವರ್ಷ ಪೂರ್ವ ಮುಂಗಾರುಮಳೆ ಆಶಾದಾಯಕವಾಗಿ ಬರುತ್ತದೆ ಎಂದು ರೈತರುನಿರೀಕ್ಷಿಸಿದ್ದರು. ಈ ಬಾರಿ ದ್ವಿದಳ ಧಾನ್ಯ ಉತ್ತಮವಾಗಿಬೆಳೆದು ಬಂಪರ್‌ ಬೆಳೆ ನಿರೀಕ್ಷಿಸಿದ್ದ ರೈತರಿಗೆ ನಿರಾಶೆಮೂಡಿಸಿದೆ. ಹೆಸರು, ತೊಗರಿ, ಅಲಸಂದೆ, ಎಳ್ಳು,ಉದ್ದು ಸೇರಿದಂತೆ ದ್ವಿದಳ ಧಾನ್ಯ ಬಿತ್ತನೆಗೆ ಭರಣಿ ಮಳೆಬರಬೇಕು.

ಮೇ 10ರಿಂದ 12ರವರೆಗೆ ಪೂರ್ವಮುಂಗಾರು ಬಿತ್ತನೆಗೆ ಅವಕಾಶವಿತ್ತು. ಬೀಜ ಬಿತ್ತನೆಮಾಡುವ ಸಮಯದಲ್ಲಿ ಪೂರ್ವ ಮುಂಗಾರು ಮಳೆಕೈಕೊಟ್ಟಿದ್ದು, ರೈತರನ್ನು ಆತಂಕಕ್ಕಿಡು ಮಾಡಿದೆ.ಪೂರ್ವ ಮುಂಗಾರು ಮಳೆ ಈ ಬಾರಿ ಜಿಲ್ಲಾದ್ಯಂತವಾಡಿಕೆ ಮಳೆಗಿಂತ ಕಡಿಮೆ ಮಳೆ ಬಂದಿದ್ದು,ಆರಂಭದಲ್ಲಿ ಮಳೆ ಅಧಿಕವಾಗಿ ಸುರಿದ ಪರಿಣಾಮರೈತರು ಹರ್ಷದಿಂದ ದ್ವಿದಳ ಧಾನ್ಯಗಳಾದ ಹೆಸರು,ಉದ್ದು, ಅಲಸಂದೆ, ಎಳ್ಳು ಮುಂತಾದ ಬೆಳೆಗಳನ್ನುಬೆಳೆಯಲು ಭೂಮಿ ಹಸನು ಮಾಡಿ ಬೀಜ ಬಿತ್ತಲುಸಿದ್ಧತೆ ಮಾಡಿಕೊಂಡಿದ್ದರು. ಆರಂಭದಲ್ಲಿ ಏಪ್ರಿಲ್‌,ಮೇ ತಿಂಗಳ ಆರಂಭದಲ್ಲಿ ಜಿಲ್ಲೆಯಲ್ಲಿ ಉತ್ತಮ ಮಳೆಬರುವ ಲಕ್ಷಣಗಳು ಗೋಚರವಾಯಿತು. ಅದಕ್ಕಾಗಿರೈತರು ಬಿತ್ತನೆಕಾರ್ಯದಲ್ಲಿ ತಲ್ಲೀನರಾದರು.

ನಿರೀಕ್ಷೆಯಷ್ಟು ಬಿತ್ತನೆ ಆಗಿಲ್ಲ: ಆದರೆ, ಜಿಲ್ಲೆಯಲ್ಲಿ ಮೇಮಾಹೆಯಲ್ಲಿ ವಾಡಿಕೆ ಮಳೆ 37.4 ಮಿ.ಮೀ.ಮಳೆಆಗಬೇಕಾಗಿತ್ತು. 48.3 ಮಿ.ಮೀ ಮಳೆಯಾಗಿದೆ.ಆದರೆ, ಹೆಸರು ಬಿತ್ತನೆ ಮಾಡಬೇಕು ಎಂದು ಭೂಮಿಹಸನು ಮಾಡಿಕೊಂಡಾಗ ಭರಣಿ ಮಳೆ ಬರಲಿಲ್ಲ.ಜಿಲ್ಲೆಯಲ್ಲಿ 13 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಗುರಿಹೊಂದಿದ್ದು, 7,230 ಹೆಕ್ಟೇರ್‌ ಪ್ರದೇಶದಲ್ಲಿ ಮಾತ್ರಬಿತ್ತನೆಯಾಗಿದೆ. ಇದರಲ್ಲಿ ಹೆಸರು 6,495 ಹೆಕ್ಟೆರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿದೆ. ಉದ್ದು 216ಹೆಕ್ಟೇರ್‌, ಅಲಸಂದೆ 322 ಹಾಗೂ ಎಳ್ಳು 100 ಹೆಕ್ಟೇರ್‌ಪ್ರದೇಶದಲ್ಲಿ ಮಾತ್ರ ಬಿತ್ತನೆಯಾಗಿದೆ. ಆದರೆ,ನಿರೀಕ್ಷೆಯಷ್ಟು ಬಿತ್ತನೆ ಜಿಲ್ಲೆಯಲ್ಲಿ ಆಗಿಲ್ಲ.

ಚಿ.ನಿ. ಪುರುಷೋತ್ತಮ್‌

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.