ಪೈಪ್‌ಲೈನ್‌ ದುರಸ್ತಿ ಮಾಡಿಸಿ ಕುಡಿವ ನೀರು ಉಳಿಸಿ


Team Udayavani, May 13, 2019, 5:03 PM IST

tumkur-tdy-8..

ತಿಪಟೂರು: ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೂರ್‍ನಾಲ್ಕು ತಿಂಗಳಿನಿಂದಲೂ ನೀರಿನ ಪೈಪ್‌ಲೈನ್‌ ಒಡೆದು ನೀರು ಪೋಲಾಗುತ್ತಿದ್ದು, ಈ ಬಗ್ಗೆ ನಗರಸಭೆಗೆ ತಿಳಿಸಿದ್ದರೂ ಅಧಿಕಾರಿಗಳು ಮಾತ್ರ ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂಬಂತೆ ವರ್ತಿಸುತ್ತಿರುವುದು ಪ್ರಜ್ಞಾವಂತ ನಾಗರಿಕರ ಆಕ್ರೋಶಕ್ಕೆ ಕಾರಣವಾಗಿದೆ.

ನಗರದ ರಾಷ್ಟ್ರೀಯ ಹೆದ್ದಾರಿ 206ರ ರೇಷ್ಮೆ ಇಲಾಖೆಯ ಮುಂಭಾಗದ ರಸ್ತೆಯ ಮೇಲೆ ಈ ಭೀಕರ ಬರದಲ್ಲಿಯೂ ಜೀವಜಲ ಹರಿದು ಚರಂಡಿ ಪಾಲಾಗುತ್ತಿದೆ. ಸುಮಾರು 3-4 ತಿಂಗಳಿನಿಂದಲೂ ನೀರು ಪೋಲಾಗುತ್ತಿದ್ದರೂ ಅಧಿಕಾರಿಗಳು ಮಾತ್ರ ಇದರ ಗೋಜಿಗೆ ಹೋಗದಿರುವುದು ಅಚರ ಬೇಜವಾಬ್ದಾರಿತನ ಪ್ರದರ್ಶಿಸುತ್ತದೆ. ನೀರು ರಸ್ತೆಯ ಮೇಲೆ ಹರಿಯುತ್ತಿರುವುದರಿಂದ ವಾಹನಗಳು ಅದರ ಮೇಲೆಯೇ ಸಂಚರಿಸುವುದರಿಂದ ರಸ್ತೆ ಹಾಳಾಗಿ ದೊಡ್ಡ ಗುಂಡಿ ಬಿದ್ದಿದೆ. ವಾಹನ ಸವಾರರು ವೇಗವಾಗಿ ಬಂದು ಗುಂಡಿಗೆ ಬೀಳುತ್ತಿದ್ದು, ಪ್ರಾಣಕ್ಕೆ ಸಂಚಾಕಾರ ಕಟ್ಟಿಟ್ಟಬುತ್ತಿಯಾಗಿದೆ. ಈ ನಿಟ್ಟಿನಲ್ಲಿ ನಗರಸಭೆ ಬೇಜವಾಬ್ದಾರಿಯಿಂದ ವರ್ತಿಸುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ.

ಇಡೀ ರಾಜ್ಯವೇ ಭೀಕರ ಬರಗಾಲ ಎದುರಿಸುತ್ತಿದ್ದು, ಹನಿಹನಿ ನೀರಿಗಾಗಿ ಪರದಾಡುತ್ತಿದ್ದರೂ ತಿಪಟೂರು ನಗರಸಭೆ ವ್ಯಾಪ್ತಿಯಲ್ಲಿ ಕೆಲ ಬಡಾವಣೆಗಳಲ್ಲಿ ಪೈಪ್‌ಲೈನ್‌ ಒಡೆದು ಅಮೂಲ್ಯ ನೀರು ದಿನನಿತ್ಯ ಪೋಲಾಗುತ್ತಿದೆ. ನೀರು ಸರಬರಾಜು ಜವಾಬ್ದಾರಿ ಹೊತ್ತಿರುವ ನಗರಸಭೆ ಮಾತ್ರ ಜನತೆಯ ಜೀವ ಜಲವಾದ ನೀರು ಮತ್ತು ನಾಗರಿಕರ ಜೊತೆ ಚಲ್ಲಾಟವಾಡುತ್ತಿರುವುದು ನಾಚಿಕೆ ತರುವಂತಿದೆ.

ಈಗಲಾದರೂ ನಗರಸಭೆ ಇತ್ತ ಗಮನ ಹರಿಸಿ ಪೋಲಾಗುತ್ತಿರುವ ನೀರು ತಡೆಗಟ್ಟಿ, ನಗರಕ್ಕೆ ಸಮರ್ಪಕ ಕುಡಿವ ನೀರನ್ನು ಒದಗಿಸುಬೇಕಿದೆ.

● ಸ್ಥಳೀಯರು, ತಿಪಟೂರು

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shobha-Kharandlaje

Congrees Government; ರಾಜ್ಯದಲ್ಲಿರುವುದು ಗೋಲ್ಮಾಲ್‌ ಸರ್ಕಾರ: ಕೇಂದ್ರ ಸಚಿವೆ ಶೋಭಾ 

5-tumkur

Tumkur ZP CEO ಕೊರಟಗೆರೆ ರೌಂಡ್ಸ್; ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಿಇಓ ಪ್ರಭು.ಜಿ

4-koratagere

Koratagere: ಮಜ್ಜಿಗೆ ಫ್ಯಾಕ್ಟರಿಯ ಬಾಯ್ಲರ್ ಸ್ಪೋಟ; ಕಾರ್ಮಿಕನಿಗೆ ಗಂಭೀರ ಗಾಯ

1-ewewqe

Koratagere; ಬಸ್ ಗಳ ಸಮಸ್ಯೆ: ಅಳಲು ತೋಡಿಕೊಂಡ ವಿದ್ಯಾರ್ಥಿಗಳು

Naxal chandru- Naxal Chandru arrested after 19 years; What is the case?

Naxal chandru-19 ವರ್ಷದ ಬಳಿಕ ನಕ್ಸಲ್‌ ಚಂದ್ರು ಸೆರೆ; ಏನಿದು ಪ್ರಕರಣ?

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.