ರಸ್ತೆ ಸ್ವಚ್ಛಗೊಳಿಸಿದ ಗ್ರಾಪಂ ಸದಸ್ಯ

ಗ್ರಾಪಂ ಪೌರಕಾರ್ಮಿಕರಿಗೆ ಕೆಲ ತಿಂಗಳಿಂದ ವೇತನ ನೀಡಿಲ್ಲ

Team Udayavani, May 8, 2019, 4:40 PM IST

tumkur-tdy-3..

ಕೊರಟಗೆರೆ ತಾಲೂಕಿನ ಬೈಚಾಪುರ ಗ್ರಾಮದ ರಸ್ತಯಲ್ಲಿದ್ದ ಕಸವನ್ನು ಗ್ರಾಪಂ ಸದಸ್ಯ ಹನುಮಂತರಾಯಪ್ಪ ತನ್ನ ಸ್ನೇತರೊಂದಿಗೆ ಸ್ವಚ್ಛಗೊಳಿಸಿದರು.

ಕೊರಟಗೆರೆ: ಗ್ರಾಪಂನಲ್ಲಿ ಕಾರ್ಯ ನಿರ್ವಹಿಸುವ ಪೌರಕಾರ್ಮಿಕರಿಗೆ ಕೆಲ ತಿಂಗಳಿಂದ ವೇತನ ನೀಡಿಲ್ಲ ಎಂದು ಗ್ರಾಮದ ರಸ್ತೆಗಳನ್ನು ಸ್ವಚ್ಛಗೊಳಿಸಿರಲ್ಲಿಲ್ಲ. ಗಾಮದಲ್ಲಿ ಸಾಂಕ್ರಾಮಿಕ ರೋಗ ಹರಡುವ ಹಿನ್ನೆಲೆಯಲ್ಲಿ ಗ್ರಾಪಂ ಸದಸ್ಯನೇ ತನ್ನ ಸ್ನೇಹಿತೊಂದಿಗೆ ರಸ್ತೆ ಯನ್ನು ಸ್ವಚ್ಛಗೊಳಿಸಿದ ಘಟನೆ ತಾಲೂಕಿನ ಬೈಚಾಪುರ ಗ್ರಾಮದಲ್ಲಿ ನಡೆದಿದೆ.

ಕೊರಟಗೆರೆ ತಾಲೂಕಿನ ಹೊಳವನ ಹಳ್ಳಿ ಹೋಬಳಿ ವ್ಯಾಪ್ತಿಯ ಬೈಚಾಪುರ ಗ್ರಾಪಂನಲ್ಲಿ ಸ್ವಚ್ಛತಾ ಕಾರ್ಯಕ್ಕೆ 3 ಮಂದಿ ಪೌರಕಾರ್ಮಿಕರನ್ನು ನೇಮಕ ಮಾಡಿಕೊಂಡಿದ್ದು, ಅವರಿಗೆ ಕಳೆದ ಕೆಲ ತಿಂಗಳಿಂದ ವೇತನ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಭೈಚಾಪುರ ಗ್ರಾಮದ ರಸ್ತೆ, ಚರಂಡಿಗಳನ್ನು ಸ್ವಚ್ಛತೆ ಮಾಡದೆ, ರಸ್ತೆಗಳಲ್ಲಿದ್ದ ಕಸದ ರಾಶಿಯಿಂದ ಗ್ರಾಮ ದಲ್ಲಿ ಸಾಂಕ್ರಾಮಿಕ ರೋಗಳು ಹರಡುವ ಸಾಧ್ಯತೆ ಹಿನ್ನೆಲೆಯಲ್ಲಿ ಗ್ರಾಮದ ಸಾರ್ವ ಜನಿಕರು ತಮ್ಮ ವ್ಯಾಪ್ತಿಯ ಸದಸ್ಯ ಹನುಮಂತರಾಯಪ್ಪನ ಗಮನಕ್ಕೆ ತಂದು ರಸ್ತೆ ಸ್ವಚ್ಛಗೊಳಿಸುವಂತೆ ಮನವಿ ಮಾಡಿದ್ದರು.

ಗ್ರಾಪಂ ಸದಸ್ಯ ಪಿಡಿಒಗೆ ಪೌರ ಕಾರ್ಮಿಕರಿಂದ ರಸ್ತೆ ಸ್ವಚ್ಛಗೊಳಿಸುವಂತೆ ತಿಳಿಸಿದರೂ, ಪೌರಕಾರ್ಮಿಕರು ಸ್ವಚ್ಛ ಗೊಳಿಸಿಲ್ಲ. ಈ ಹಿನ್ನೆಲೆಯಲ್ಲಿ ಸಾರ್ವ ಜನಿಕರು ಒತ್ತಡದಿಂದ ಗ್ರಾಪಂ ಸದಸ್ಯ ಹನುಮಂತರಾಯಪ್ಪ ತನ್ನ ಸ್ನೇತರಾದ ಕೃಷ್ಣಮೂರ್ತಿ, ಸರೇಶ್‌ ಹಾಗೂ ಶಿವಾ ನಂದರೊಂದಿಗೆ ಸೇರಿ ಟ್ರ್ಯಾಕ್ಟರ್‌ ಬಾಡಿಗೆ ಪಡೆದು, ಬೈಚಾಪುರ ಗ್ರಾಮದ ರಸ್ತೆ ಯಲ್ಲಿದ್ದ ಕಸವನ್ನು ತಾವೇ ಸ್ವಚ್ಛಮಾಡಿ, ಗ್ರಾಮದ ಸಾರ್ವಜನಿಕರಿಂದ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.